Blog Archive

ಮೂರನೇ ಅಲೆ ಎದುರಿಸಲು ಪದ್ಮನಾಭನಗರ ಕ್ಷೇತ್ರದಲ್ಲಿ ಎರಡು ಮಕ್ಕಳ ಆಸ್ಪತ್ರೆ: ಸಚಿವ ಅಶೋಕ

Tuesday, July 13th, 2021
R ashoka Hospital

ಬೆಂಗಳೂರು  : “ನಾವು ಕಳೆದ ಎರಡು ತಿಂಗಳಿಂದ ಆಹಾರ ಕಿಟ್‍ಗಳನ್ನು ಒದಗಿಸುತ್ತಿದ್ದೇವೆ ಮತ್ತು ಇನ್ನೂ ಹದಿನೈದು ದಿನಗಳವರೆಗೆ ಅದನ್ನು ಮುಂದುವರಿಸುತ್ತೇವೆ. ಎಲ್ಲಾ ಸಮುದಾಯಗಳು ಮತ್ತು ಕ್ಷೇತ್ರಗಳ ಜನರಿಗೆ ನಾವು ಕಿಟ್‍ಗಳನ್ನು ಒದಗಿಸಿದ್ದೇವೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಸಮುದಾಯಗಳಿಗೆ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು “ಕೋವಿಡ್ ಎರಡನೇ ಅಲೆಯ ಸಮಯದಲ್ಲಿ ನಾವು ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಪ್ರಮುಖ ಪಾಠವೆಂದರೆ ನಾವೆಲ್ಲರೂ ಒಂದೇ ಕುಟುಂಬದ ಭಾಗವಾಗಿದ್ದೇವೆ ಮತ್ತು ಬಿಕ್ಕಟ್ಟಿನ […]

ನಿಯೋಜಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸ್ವಾಗತಿಸಿದ ಕಂದಾಯ ಸಚಿವ ಆರ್ ಅಶೋಕ

Sunday, July 11th, 2021
R Ashoka

ಬೆಂಗಳೂರು  : ಕರ್ನಾಟಕ ಸರ್ಕಾರದ ಪರವಾಗಿ ಕಂದಾಯ ಸಚಿವ ಶ್ರೀ ಆರ್ ಅಶೋಕ ಅವರು ಶನಿವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಯೋಜಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸ್ವಾಗತಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ, “ಶ್ರೀ ಗೆಹ್ಲೋಟ್ ಒಬ್ಬ ಅನುಭವಿ ರಾಜಕಾರಣಿ ಮತ್ತು ಈ ಹಿಂದೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಬಡ ಜನರ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿದ್ದು, ರಾಜ್ಯದ ಕುರಿತಂತೆ ಮಾಹಿತಿ ಉಳ್ಳವರಾಗಿದ್ದಾರೆ. ಆದ್ದರಿಂದ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ಮಾಡುವುದು […]

ಬ್ರಾಹ್ಮಣರಿಗೂ ಜಾತಿ ಪ್ರಮಾಣಪತ್ರ ಸಿಕ್ಕಿದ್ದು ನಮ್ಮ ಸರ್ಕಾರದಿಂದ : ಕಂದಾಯ ಸಚಿವ ಆರ್ ಅಶೋಕ

Monday, July 5th, 2021
Brahamin Kit

ಬೆಂಗಳೂರು  : ಬ್ರಾಹ್ಮಣ ಸಮುದಾಯದಲ್ಲಿ ಎಲ್ಲಾ ಬ್ರಾಹ್ಮಣರು ಶ್ರೀಮಂತರಾಗಿರೋದಿಲ್ಲಾ. ಅನೇಕರು ಬಡವರು ಇದ್ದಾರೆ. ನಾವು ಅವರಿಗೆ ಸಹಾಯ ಮಾಡಬೇಕಾಗಿದೆ ಎಂದು ಕಂದಾಯ ಸಚಿವ ಶ್ರೀ ಆರ್ ಅಶೋಕ ತಿಳಿಸಿದರು. ಅವರು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ಕೋವಿಡ್ ನಿಂದ ಸಂಕಷ್ಟಕ್ಕೆ ಒಳಗಾದ ಬ್ರಾಹ್ಮಣ ಸಮುದಾಯದ ೧೦೦೦ ಜನರಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಈ ಸಂದರ್ಭದಲ್ಲಿ ಮಾತನಾಡಿದ ಅವರು “ಜನರು ನನ್ನ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ ಮತ್ತು ನನಗೆ ಮತ ಹಾಕಿದ್ದಾರೆ. ಇದು ನನ್ನ […]

ಮುಂದಿನ ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ: ಆರ್ ಅಶೋಕ

Saturday, July 3rd, 2021
R Ashoka

ಬೆಂಗಳೂರು  : ಕೋವಿಡ್ ವಿರುದ್ಧ ಜಯ ಸಾಧಿಸಲು ಮೊದಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಇನ್ನು ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಒದಗಿಸುವ ಗುರಿ ಹೊಂದಲಾಗಿದೆ. ಶೀಘ್ರದಲ್ಲೇ ನಾವು ಪದ್ಮನಾಭನಗರ ಕ್ಷೇತ್ರದಲ್ಲಿ ವಾರ್ಡ್ ಮಟ್ಟದ ವ್ಯಾಕ್ಸಿನೇಷನ್ ಶಿಬಿರಗಳನ್ನು ಸ್ಥಾಪಿಸುತ್ತೇವೆ. ಕರೋನಾದಂತಹ ಬಿಕ್ಕಟ್ಟಿನ ಈ ಸಮಯದಲ್ಲಿ ಅಗತ್ಯವಿರುವವರಿಗೆ ಕೈಲಾದಷ್ಟು ಸಹಾಯವನ್ನು ಮಾಡಬೇಕೆಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಶನಿವಾರ ಪದ್ಮನಾಭನಗರ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, “ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದೆ ಇರುವುದಕ್ಕೇ ಇದೇ ಕಾರಣ. ಹೂವಿನ […]

“ಕಾಂಗ್ರೆಸ್ ನಾಲ್ಕು ಗುಂಪುಗಳನ್ನು ಹೊಂದಿರುವ ಒಂದೇ ಪಕ್ಷ” ಕಂದಾಯ ಸಚಿವ ಆರ್ ಅಶೋಕ್

Monday, June 28th, 2021
Kempe gowda

ಬೆಂಗಳೂರು  :  ನಮ್ಮಲ್ಲಿ ಒಂದೇ ಬಾಗಿಲು ಒಬ್ಬರೇ ನಾಯಕರು, ಕಾಂಗ್ರೆಸ್‍ನಲ್ಲಿ ಒಂದೇ ಮನೆ ನಾಲ್ಕು ಬಾಗಿಲು” ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ, “ಕಾಂಗ್ರೆಸ್ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ, ನಮ್ಮಲ್ಲಿ ಬಿದ್ದಿರುವ ನೊಣದ ಬಗ್ಗೆ ಕಾಂಗ್ರೆಸ್‍ನವರು ಮಾತನಾಡುತ್ತಾರೆ. ಮೊದಲು ನಿಮ್ಮ ತಟ್ಟೆಯನ್ನು ಗಂಜಲ ಹಾಕಿ ಶುದ್ದಿ ಮಾಡಿ. ಆಮೇಲೆ ಬೇರೆಯವರನ್ನು ಟೀಕೆ ಮಾಡಬಹುದು” ಎಂದರು. ದಲಿತರು ಸಿಎಂ ಆಗಬೇಕು ಅಂತ ಒಂದು ಬಾಗಿಲು, ಒಕ್ಕಲಿಗರು ಆಗಬೇಕು ಅಂತ ಒಂದು […]

ಬಹಿರಂಗ ಹೇಳಿಕೆ ಕೊಡವರ ವಿರುದ್ಧ ಕಠಿನ ಕ್ರಮ ನಾಯಕತ್ವ ಬದಲಾವಣೆ ಇಲ್ಲ

Friday, June 18th, 2021
R Ashoka

ಬೆಂಗಳೂರು : ಶುಕ್ರವಾರ  ಸಂಜೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸರ್ಕಾರದ ಇಮೇಜ್ ಹೆಚ್ಚಿಸಲು ಚರ್ಚೆ ನಡೆಸಲಾಗಿದೆ. ಎಂದು ಕಂದಾಯ ಸಚಿವರಾದ  ಆರ್ ಅಶೋಕ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ, ಜೂನ್ 25 ರಂದು ಕರಾಳ ದಿನ ಆಚರಣೆಗೆ ನಿರ್ಧರಿಸಲಾಗಿದೆ. ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿದ್ದನ್ನು ಖಂಡಿಸಿ ಕರಾಳದಿನ ಆಚರಿಸಲಾಗುವುದು ಎಂದು ಕಂದಾಯ ಸಚಿವರಾದ ಶ್ರೀ ಆರ್. ಅಶೋಕ್ ರವರು ತಿಳಿಸಿದ್ದಾರೆ. ಕೋರ್ ಕಮಿಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 21 ರಂದು ಕೊರೋನಾ ನಿಯಮ […]

ಮುಂಗಾರು ಪ್ರವಾಹ ಪೂರ್ವ ಸಿದ್ಧತೆ ಕುರಿತು ಕಂದಾಯ ಸಚಿವರ ಸಭೆ

Monday, June 7th, 2021
R Ashoka

ಬೆಂಗಳೂರು : ಕಳೆದ ಮೂರು ವರ್ಷಗಳಲ್ಲಿ ಘಟಿಸಿದ ಪ್ರವಾಹ ಪರಿಸ್ಥಿತಿಗಳಿಂದ ಕಲಿತ ಪಾಠ ಹಾಗೂ ಅನುಭವಗಳನ್ನ ಗಮನದಲ್ಲಿಟ್ಟುಕೊಂಡು ಮತ್ತು ದೇಶದ ಇತರ ಭಾಗಗಳಲ್ಲಿ ಪ್ರವಾಹವಾದಾಗ ಹೇಗೆ ನಿರ್ವಹಿಸಲಾಗಿತ್ತು ಎಂಬುದನ್ನು ಪರಿಗಣನೆಗೆ ತೆಗದುಕೊಂಡು ಕರ್ನಾಟಕ ಪ್ರವಾಹ ನಿರ್ವಹಣಾ ಕ್ರಿಯಾ ಯೋಜನೆ 2021ನ್ನು ಸಿದ್ಧಪಡಿಸಲಾಗಿದೆ. ಕಂದಾಯ ಸಚಿವ ಹಾಗೂ ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರಾದ ಆರ್ ಅಶೋಕ ಮುಂಗಾರು ಪ್ರವಾಹ ಪೂರ್ವ ಸಿದ್ಧತೆ ಕುರಿತಂತೆ ಸೋಮವಾರ ಸಭೆ ಕರೆದು ಚರ್ಚೆ ನಡೆಸಿದರು. ಈ ಸಭೆ ಕುರಿತಂತೆ ಮಾಹಿತಿ ನೀಡಿದ […]

ಚರ್ಮ ವೈದ್ಯರ ಸಂಘದಿಂದ ರೂ.1 ಕೋಟಿ ಮೌಲ್ಯದ ಕೋವಿಡ್ ಪರಿಹಾರ ಸಾಮಗ್ರಿ

Monday, June 7th, 2021
Dermatologists

ಬೆಂಗಳೂರು : “ವೈದ್ಯರು ಕೋವಿಡ್ ವೇಳೆ ಸೋಂಕಿತರಿಗೆ ಚಿಕಿತ್ಸೆ ನೀಡುವ ಮೂಲಕ ಸಮಾಜಕ್ಕೆ ನೆರವಾಗುತ್ತಿದ್ದಾರೆ. ಆದರೆ ಅವರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ರೂ. 1 ಕೋಟಿಗೂ ಅಧಿಕ ಮೌಲ್ಯದ ಕೋವಿಡ್ ಪರಿಹಾರ ಕಾರ್ಯಕ್ಕಾಗಿ ಸಾಮಗ್ರಿಗಳನ್ನ ನೀಡಿದ್ದು, ಇದು ಕರ್ತವ್ಯ ಬದ್ಧತೆಯ ಜೊತೆಗೆ ಮಾನವೀಯ ಕಾಳಜಿಯ ಕಾರ್ಯವಾಗಿದೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ನಗರದ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚರ್ಮ ವೈದ್ಯರ ಸಂಘವು ಕರ್ನಾಟಕದಲ್ಲಿನ ಭಾರತೀಯ ಚರ್ಮ, ಲೈಂಗಿಕ ಮತ್ತು […]

ಕಂದಾಯ ಸಚಿವರಿಂದ ಬೆಂಗಳೂರು ದಕ್ಷಿಣಕ್ಕೆ 1000 ಪಲ್ಸ್ ಆಕ್ಸಿಮೀಟರ್ ವಿತರಣೆ

Tuesday, May 25th, 2021
pulse-oximeters

ಬೆಂಗಳೂರು : ಕಂದಾಯ ಸಚಿವ ಆರ್ ಅಶೋಕ ಅವರು ಬಿಬಿಎಂಪಿ ವ್ಯಾಪ್ತಿಯ ಬೆಂಗಳೂರು ದಕ್ಷಿಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 1000 ಪಲ್ಸ್ ಆಕ್ಸಿಮೀಟರ್ ವಿತರಣೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಚಿವ ಅಶೋಕ,”ಅಮೆರಿಕಾದ ವಾಷಿಂಗ್ಟನ್ ಡಿಸಿಯಲ್ಲಿನ ಒ ಎಸ್ ಎ ಪ್ರತಿಷ್ಠಾನವು ದಾನವಾಗಿ ನೀಡಿರುವ 1000 ಪಲ್ಸ್ ಆಕ್ಸಿಮೀಟರ್ ಗಳನ್ನ ಬೆಂಗಳೂರಿನ ಭಾರತೀಯ ಕೈಗಾರಿಕೆಗಳ ಒಕ್ಕೂಟದ ಮೂಲಕ ಕಂದಾಯ ಇಲಾಖೆಯು ಪಡೆದುಕೊಂಡಿರುತ್ತದೆ. ಈ ಕುರಿತಂತೆ ಬೆಂಗಳೂರು ದಕ್ಷಿಣದ ಆರು ವಿಧಾನಸಭಾ ಕ್ಷೇತ್ರಗಳಲ್ಲಿರುವ ಪ್ರಾಥಮಿಕ ಆರೋಗ್ಯ […]

ಹಳ್ಳಿ ಮತ್ತು ಪಟ್ಟಣಗಳಲ್ಲಿ ಪ್ರತಿ ಮನೆಗೂ ಭೇಟಿ ನೀಡಿ ಕೋವಿಡ್ ಪರೀಕ್ಷೆ: ಆರ್ ಅಶೋಕ

Sunday, May 23rd, 2021
R Ashoka

ಬೆಂಗಳೂರು : ಗ್ರಾಮೀಣ‌ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸೋಂಕಿನ‌ ಲಕ್ಷಣವಿರುವವರನ್ನ ಪ್ರತಿ ಮನೆ, ಮನೆಗೂ ಹೋಗಿ ಪರೀಕ್ಷಿಸಲು ವಿಶೇಷ ತಂಡ ರಚಿಸಲಾಗುವುದು ಎಂದು ಕಂದಾಯ ಸಚಿವ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್ ಅಶೋಕ ತಿಳಿಸಿದ್ದಾರೆ. ಈ ಕುರಿತಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಸೋಂಕು ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಅನುಸರಿಸುತ್ತಿದ್ದಾಗಲೂ ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಹರಡುವುದು ‌ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗೆಯೇ ಜನರು ಕೂಡಾ ಪರೀಕ್ಷೆ ಮಾಡಿಸಿಕೊಳ್ಳಲು […]