Blog Archive

ಕುಂದಾಪುರ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ..!

Thursday, November 1st, 2018
kundapura

ಕುಂದಾಪುರ: ಮಹನೀಯರ ಕೊಡುಗೆ ಪ್ರತಿಫಲ ಕರ್ನಾಟಕ ಏಕೀರಣಕ್ಕೆ ನಾಂದಿಯಾದರೂ, ಭಾಷಾವಾರು ಪ್ರಾಂತ ಉದಯವಾದರೂ ಸಮಗ್ರ ಕನ್ನಡಿಗರು ಒಂದಾಗಲು ಸಾಧ್ಯವಾಗಿಲ್ಲ. 1973ರಲ್ಲಿ ಅಂದಿನ ಮುಖ್ಯಮಂತ್ರಿ ದಿ.ದೇವರಾಜ ಅರಸು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣ ಮಾಡಿದ್ದು, ಕನ್ನಡ ರಾಜ್ಯೋತ್ಸವ ಕನ್ನಡಿಗರ ಭಾವಾಭಿಮಾನ ಮೆರೆಯುವ ದಿನವಾಗಿದೆ. ದೇಶದ ಸಮಗ್ರ ಅಭಿವೃದ್ಧಿಗೆ ರಾಜ್ಯದ ಕೊಡುಗೆ ಅಪಾರ ಎಂದು ಕುಂದಾಪುರ ಉಪವಿಭಾಗಧಿಕಾರಿ ಟಿ.ಭೂಬಾಲನ್ ಬಣ್ಣಿಸಿದ್ದಾರೆ. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಆಶ್ರಯದಲ್ಲಿ ಕುಂದಾಪುರ ಗಾಂಧಿ […]

ರಾಜ್ಯೋತ್ಸವ ದಿನ ಸಚಿವ ಯು.ಟಿ.ಖಾದರ್ ಕ್ಷೇತ್ರದಲ್ಲಿ ಅಪಚಾರ

Saturday, November 4th, 2017
rajyothsava

ಮಂಗಳೂರು: ಸಚಿವ ಯು.ಟಿ.ಖಾದರ್ ಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ದಿನ ಅಪಚಾರವೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕನ್ನಡ ಭುವನೇಶ್ವರಿ, ರಾಣಿ ಅಬ್ಬಕ್ಕ ಹಾಗೂ ಒನಕೆ ಓಬವ್ವ ವೇಷಧಾರಿಗಳನ್ನು ಉಳ್ಳಾಲ ಪುರಸಭೆ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಕಸ ವಿಲೇವಾರಿ ಮಾಡುವ ವಾಹನದಲ್ಲಿ ಮೆರವಣಿಗೆ ಮಾಡಿರುವ ಚಿತ್ರ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಚಿತ್ರವನ್ನು ಕಂಡ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೆಂಡಾಮಂಡಲವಾಗಿದ್ದು, ಇದರ ವಿರುದ್ಧ ನಾಳೆ ಉಳ್ಳಾಲ ಪುರಸಭೆ ಮುಂದೆ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಉಳ್ಳಾಲ ಪುರಸಭೆ ಹಾಗೂ ಕೆಲ […]

ತುಳುಭಾಷೆಯ ಮಾನ್ಯತೆಗಾಗಿ ಕರಾಳ ದಿನ ಆಚರಣೆ

Friday, October 27th, 2017
tulu language

ಮಂಗಳೂರು: ಕರಾವಳಿಯ ಒಂದು ಲಕ್ಷ ಜನ ಭಾಷಾ ಮಾನ್ಯತೆಗಾಗಿ ಟ್ವೀಟ್ ಅಭಿಯಾನ ನಡೆಸಿ ಪ್ರಧಾನಿ ಮೋದಿ ಗಮನ ಸೆಳೆಯಲು ಯತ್ನಿಸಲಿದ್ದಾರೆ. 8ನೇ ಪರಿಚ್ಛೇದಕ್ಕೆ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು  ಸೇರಿಸಬೇಕೆಂಬ ಬೇಡಿಕೆ‌ ಜೋರಾಗಿದೆ.   ಇನ್ನೊಂದೆಡೆ ತುಳು ಸಂಘಟನೆಗಳು ಕನ್ನಡ ರಾಜ್ಯೋತ್ಸವದಂದು ‘ಕರಾಳ ದಿನಾಚರಣೆ’ಗೆ ಕರೆ ನೀಡಿವೆ. ತುಳುಭಾಷೆಯ ಮಾನ್ಯತೆಗಾಗಿ #TuluTo8thShedule ಎನ್ನುವ ಹ್ಯಾಷ್ ಟ್ಯಾಗ್ ಮೂಲಕ‌ ಟ್ವೀಟರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕರಾವಳಿಯ ಲಕ್ಷಾಂತರ ಟ್ವೀಟರಿಗರು ಈ ಹೋರಾಟದಲ್ಲಿ ಕೈ ಜೋಡಿಸಲಿದ್ದಾರೆ. ಅತೀ ಪುರಾತನ ಭಾಷೆಯಾದ […]

ಮಂಗಳೂರಿನ ಕೇಂದ್ರ ಮೈದಾನದಲ್ಲಿ 59 ನೇ ಕನ್ನಡ ರಾಜ್ಯೋತ್ಸವ

Saturday, November 1st, 2014
Rajyotsava

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನ 1, ಶನಿವಾರ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯದ ಇತರ 11 ನಗರಗಳ ಜೊತೆ ಮಂಗಳೂರು ನಗರದ ಪದ ಬಳಕೆಯನ್ನು ಅಧಿಕೃತ ಜಾರಿಗೊಳಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ರಾಷ್ಟ್ರ ದ್ವಜಾರೋಹಣ ಗೈದ ಬಳಿಕ ಪೇರೆಡ್ ಕಾಮಂಡರ್ ರಿಂದ ಗೌರವ ವ್ಂದನೆ ಪಡೆದ ಬಳಿಕ 14 ತಂಡ ಗಳ ಆಕರ್ಷಕ ಪಥ ಸಂಚಲನ ವೀಕ್ಷಿಸಿದರು. ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ […]

ದ.ಕ.ಜಿಲ್ಲಾಡಳಿತದ ವತಿಯಿಂದ 58ನೇ ಕನ್ನಡ ರಾಜ್ಯೋತ್ಸವವ ಆಚರಣೆ

Friday, November 1st, 2013
ದ.ಕ.ಜಿಲ್ಲಾಡಳಿತದ ವತಿಯಿಂದ  58ನೇ ಕನ್ನಡ ರಾಜ್ಯೋತ್ಸವವ ಆಚರಣೆ

ಮಂಗಳೂರು : ದ.ಕ.ಜಿಲ್ಲಾಡಳಿತದ ವತಿಯಿಂದ ಮಂಗಳೂರು ನೆಹರೂ ಮೈದಾನದಲ್ಲಿ 58ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮನಾಥ ರೈ ಧ್ವಜಾರೋಹಣ ನೆರವೇರಿಸಿ, ಬಳಿಕ ಪಥಸಂಚಲನ ಕಮಾಂಡರ್ ರಿಂದ ಗೌರವವಂದನೆ ಸ್ವೀಕರಿಸಿದರು. ಬಿ.ರಮನಾಥ ರೈ ಅವರು ಕನ್ನಡ ರಾಜ್ಯೋತ್ಸವದ ಸಂದೇಶದಲ್ಲಿ ನಮ್ಮ ನಾಡಿನ ಭಾಷೆ, ಕಲೆ, ಸಂಸ್ಕೃತಿ ಹಾಗೂ ಪರಂಪರೆಗಳನ್ನು ನೆನೆದು ಅವುಗಳನ್ನು ಪ್ರಾಮಾಣಿಕವಾಗಿ ಜಾರಿಗೆ ತರುವುದರ ಮೂಲಕ ಅವುಗಳನ್ನು ಅಭಿವೃದ್ದಿಗೊಳಿಸುವ ಮಹತ್ವದ ದಿನ. ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಬಳಕೆಗೆ ನಮ್ಮ ಸರ್ಕಾರ ಹೆಚ್ಚಿನ […]

ಮಂಗಳೂರಿನ ನೆಹರೂ ಮೈದಾನಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Thursday, November 1st, 2012

ನೆಹರೂ ಮೈದಾನಿನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ 44 ಮಂದಿ ಸಾಧಕರಿಗೆ ಪ್ರಶಸ್ತಿ ವಿತರಣೆ

Monday, November 1st, 2010
ನೆಹರೂ ಮೈದಾನಿನಲ್ಲಿ ರಾಜ್ಯೋತ್ಸವ

ಮಂಗಳೂರು : ಜಿಲ್ಲಾಡಳಿತದ ವತಿಯಿಂದ ಮಂಗಳೂರು ನೆಹರೂ ಮೈದಾನಿನಲ್ಲಿ ನಡೆಯುವ ರಾಜ್ಯೋತ್ಸವದ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ. ಪಾಲೇಮಾರ್ ರಾಷ್ಟ್ರ ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು. ಜ್ಯೋತಿ ವೃತ್ತದಲ್ಲಿ ಭವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ರಾಜ್ಯೋತ್ಸವದ ಮೆರವಣಿಗೆಗೆ ಚಾಲನೆ ನೀಡಲಾಯಿತು. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಅಕರ್ಷಕ ವೇಷಭೂಷಣಗಳೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು. ಧ್ವಜಾರೋಹಣದ ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಇಂದು  ಕನ್ನಡ ಭಾಷೆ ಹಾಗೂ ಅಭಿವೃದ್ಧಿ ಮತ್ತು ಕನ್ನಡಿಗರ ಸಾಧನೆಯ ಬಗ್ಗೆ ಸಿಂಹಾವಲೋಕನ […]