ಕಯ್ಯಾರರ ಕುಟೀರದಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿಯಿಂದ 109ನೇ ಜನ್ಮದಿನಾಚರಣೆ
Saturday, June 8th, 2024
ಬದಿಯಡ್ಕ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಕಾಸರಗೋಡು ಮತ್ತು ಕಯ್ಯಾರರ ಕುಟುಂಬ ಜಂಟಿ ಆಶ್ರಯದಲ್ಲಿ ಕಯ್ಯಾರರ ಇಂಜ್ಜಕ್ಕ ನಿವಾಸದಲ್ಲಿ ಕಯ್ಯಾರರ 109ನೆ ಜನ್ಮ ದಿನಾಚರಣೆಯನ್ನು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿಯ ಅಧ್ಯಕ್ಷರಾದ ಚನಿಯಪ್ಪ ನಾಯ್ಕ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯರಾದ ಸುಕುಮಾರ್ ಕುದ್ರೆಪಾಡಿ ನಾಡೋಜ ಡಾ.ಕಯ್ಯಾರ ಕಿಞಣ್ಣ ರೈಯವರ ಬದುಕು ಹಾಗೂ ಬರಹ ಅನುಸ್ಮರಣೀಯ. ರಾಜಕೀಯ, ಸಾಮಾಜಿಕ, ಸಾಹಿತ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ಅವರು ತೋರಿದ ಅಸಾಮಾನ್ಯ […]