Blog Archive

ಡಾ.ಬಿ.ಆರ್ ಶೆಟ್ಟಿಗೆ ‘ಕರ್ನಾಟಕದ ಕಲಾರತ್ನ ಪ್ರಶಸ್ತಿ’ ಪ್ರಧಾನ..!

Tuesday, November 6th, 2018
b-r-shetty

ಅಬುದಾಬಿ: ಕರ್ನಾಟಕ ಸಂಘ ಅಬುಧಾಬಿ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ನವಂಬರ್ 2 ರಂದು ನಗರದ ಇಂಡಿಯನ್ ಕಲ್ಚರಲ್ ಸೋಷ್ಯಲ್ ಸೆಂಟರ್ ನಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಯಶಸ್ವಿಯಾಗಿ ಜರಗಿತು. ಕಾರ್ಯಕ್ರಮವು ಸಂಘದ ಮಾಹ ಪೋಷಕರಾದ ಡಾ. ಬಿ ಆರ್ ಶೆಟ್ಟಿ ,ಶ್ರೀಮತಿ ಡಾ. ಚಂದ್ರಕುಮಾರಿ ಶೆಟ್ಟಿ, ಯುಎಇ ಎಕ್ಷೆಂಜಿನ ಸುಧಿರ್ ಕುಮರ್ ಶೆಟ್ಟಿ, ಹಾಸ್ಯ ಬಾಷಾಣಗಾರ ಪ್ರೋ. ಕೃಷ್ಣಗೌಡರು, ಉದ್ಯಮಿ ರೊನೊಲ್ಡ್ ಫಿಂಠೊ, ಇಂಡಿಯಾನ್ ಸೋಷಿಯಲ್ ಕಲ್ಚರಲ್ ಸೆಂಟರ್ ಅಬುಧಾಬಿಯ ಅಧ್ಯಕ್ಷ ರಮೇಶ್ ಪಣಿಕಾರ್, […]

ಲಂಚ ಪಡೆಯುತ್ತಿದ್ದ ಕರ್ನಾಟಕ ಗೃಹ ಮಂಡಳಿ ಇಬ್ಬರು ಅಧಿಕಾರಿಗಳು ಎಸಿಬಿ ಪೊಲೀಸರ ಬಲೆ..!

Saturday, September 29th, 2018
offecer

ಮಂಗಳೂರು: ಸಾಲ ಮರುಪಾವತಿಸಿದ ಬಳಿಕ ಮೂಲ ದಾಖಲೆಗಳನ್ನು ಹಿಂತಿರುಗಿಸಲು ಲಂಚ ಪಡೆಯುತ್ತಿದ್ದ ಕರ್ನಾಟಕ ಗೃಹ ಮಂಡಳಿ ನಿಗಮದ ಇಬ್ಬರು ಅಧಿಕಾರಿಗಳು ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಗೃಹ ಮಂಡಳಿ ನಿಗಮದ ಸಹಾಯಕ ಕಂದಾಯ ಅಧಿಕಾರಿ ಶ್ರೀನಿವಾಸ ಶೆಟ್ಟಿ ಎಂಬವವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೋರ್ವ ತಪ್ಪಿತಸ್ಥ ಅಧಿಕಾರಿ ಕರ್ನಾಟಕ ಗೃಹ ಮಂಡಳಿಯ ಕಾರ್ಯಪಾಲಕ ಅಭಿಯಂತರ ವಿಜಯ ಕುಮಾರ್ ಎಂಬವವರು ಪರಾರಿಯಾಗಿದ್ದಾರೆ. ಮಂಗಳೂರಿನ ಬಜ್ಪೆ ಅದ್ಯಪಾಡಿ ನಿವಾಸಿ ಗಂಗಾಧರ […]

‘ನಮ್ಮದು ಒಂದೇ ಕರ್ನಾಟಕ‌.. ಅದು ಅಖಂಡ‌ ಕರ್ನಾಟಕ’: ಸಿದ್ದರಾಮಯ್ಯ

Monday, July 30th, 2018
siddaramaih

ಬೆಂಗಳೂರು: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕೆಂದು ಎದ್ದಿರುವ ಕೂಗಿನ ಬಗ್ಗೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ‘ನಮ್ಮದು ಒಂದೇ ಕರ್ನಾಟಕ.‌ ಅದು ಅಖಂಡ‌ ಕರ್ನಾಟಕ’ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಉ-ಕ ಪ್ರತ್ಯೇಕ ರಾಜ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿಯ ಕೆಲ ನಾಯಕರು ಹಾಗೂ ಇತರ ಸಂಘಟನೆಗಳು ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿವೆ. ಇದರ ಬಗ್ಗೆ ಮಾಜಿ […]

ಕರ್ನಾಟಕ ಒಂದೇ, ಅದರಲ್ಲಿ ಮೊದಲ ಕರ್ನಾಟಕ ಎರಡನೇ ಕರ್ನಾಟಕ ಅನ್ನೋದೇನಿಲ್ಲ: ಡಾ.ಜಿ ಪರಮೇಶ್ವರ್

Thursday, July 26th, 2018
g.parameshwar

ಬೆಂಗಳೂರು: ಕರ್ನಾಟಕ ಒಂದೇ, ಅದರಲ್ಲಿ ಮೊದಲ ಕರ್ನಾಟಕ ಎರಡನೇ ಕರ್ನಾಟಕ ಅನ್ನೋದೇನಿಲ್ಲ. ನಮ್ಮದು ಅಖಂಡ ಕರ್ನಾಟಕ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ 114 ತಾಲೂಕುಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿದ್ದೇವೆ. ರಾಜ್ಯ ಸರ್ಕಾರದ ಹೋರಾಟದ ಫಲವಾಗಿಯೇ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಸಿಕ್ಕಿದೆ. ಇದನ್ನೆಲ್ಲ ಗಮನಿಸಬೇಕು. ಯಾವುದೇ ಕಾರಣಕ್ಕೂ ರಾಜ್ಯ ವಿಭಜನೆಯ ಮಾತುಗಳನ್ನು ಆಡಬಾರದು ಎಂದು ಮನವಿ ಮಾಡಿದರು. ನಮಗೆ ಉತ್ತರ ಕರ್ನಾಟಕ ಅಭಿವೃದ್ಧಿ ಬೇಡ […]

ದೇಶದಲ್ಲಿ ಉತ್ತಮ ಆಡಳಿತ ನೀಡುವ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನ..!

Monday, July 23rd, 2018
vidhana-souda

ಬೆಂಗಳೂರು: ದೇಶದಲ್ಲಿ ಉತ್ತಮ ಆಡಳಿತ ನೀಡುವ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನ ಪಡೆದಿದೆ. ಪಕ್ಕದ ಕೇರಳ ಪ್ರಥಮ ಸ್ಥಾನ ಪಡೆದರೆ, ಬಿಹಾರ ಕೊನೆ ಸ್ಥಾನದಲ್ಲಿದೆ. ಬೆಂಗಳೂರು ಮೂಲದ ಪಬ್ಲಿಕ್ ಅಫೇರ್ಸ್ ಸೆಂಟರ್ (ಪಿಎಸಿ) ಉತ್ತಮ ಆಡಳಿತದ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2016ರಿಂದಲೂ ಪಿಎಸಿ ಅತ್ಯುತ್ತಮ ಆಡಳಿತ ನಡೆಸುವ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದೆ. ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಯನ್ನು ಆಧರಿಸಿ, ಲಭ್ಯವಾದ ದತ್ತಾಂಶಗಳ ಚೌಕಟ್ಟಿನಲ್ಲಿ ರಾಜ್ಯಗಳ ಆಡಳಿತವನ್ನು ಈ ಸಂಸ್ಥೆ ಪಟ್ಟಿ ಮಾಡುತ್ತಿದೆ. ಕಳೆದ ಮೂರು […]

ಮದೀನಾ ತಲುಪಿದ ಕರ್ನಾಟಕದ ಮೊದಲ ಹಜ್​ ಯಾತ್ರಿಗಳ ತಂಡ

Monday, July 23rd, 2018
madin

ಮಂಗಳೂರು: ಹಜ್ ಕರ್ಮ ನಿರ್ವಹಿಸಲು ಹಜ್ಜಾಜಿಗಳ ತಂಡ ಮಂಗಳೂರಿನಿಂದ ಶನಿವಾರದಂದು ತೆರಳಿದ್ದು, ಇಂದು ಮದೀನಾ ತಲುಪಿದ್ದಾರೆ. ಕರ್ನಾಟಕದ ಮೊದಲ ಹಜ್ಜಾಜಿಗಳ ತಂಡ ಇದಾಗಿದೆ. 146 ಹಜ್ಜಾಜಿಗಳು ಶನಿವಾರದಂದು ಮದೀನಾಕ್ಕೆ ಆಗಮಿಸಿದ್ದು, ಕರ್ನಾಟಕದಿಂದ ಭಾನುವಾರ ಹಾಗೂ ಸೋಮವಾರವು ಕೂಡ ಹಜ್ಜಾಜಿಗಳು ಮದೀನಾ ಆಗಮಿಸಲಿದ್ದಾರೆ. ಮದೀನಾ ತಲುಪಿದ ಈ ತಂಡಕ್ಕೆ ಕೆ.ಸಿ.ಎಫ್. ಹೆಚ್. ವಿ. ಸಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಹಜ್ಜಾಜಿಗಳು ತಂಗುವ ವಸತಿಗಳಿಗೆ ತೆರಳಿದ ಹೆಚ್.ವಿ.ಸಿ ಕಾರ್ಯಕರ್ತರು ದಣಿದು ಬಂದ ಹಜ್ಜಾಜಿಗಳಿಗೆ ಹಣ್ಣು ಹಂಪಲು ನೀಡಿ, ಹಜ್ಜಾಜಿಗಳ […]

ಕರ್ನಾಟಕ ವನ್ ನೌಕರರಿಂದ ಪ್ರತಿಭಟನೆ..!

Friday, July 20th, 2018
protest

ಮಂಗಳೂರು: ಕರ್ನಾಟಕ ವನ್ ನೌಕರರ ವೇತನ ನಿಗದಿ ಹಾಗೂ ಕೆಲಸಕ್ಕೆ ಮರು ಸೇರ್ಪಡೆಗೆ ಮಂಗಳೂರು ವನ್ ಕೇಂದ್ರದ ಮುಂಭಾಗದಲ್ಲಿ ಬೆಳಗ್ಗೆ ಧರಣಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆ ಇಂಟೆಕ್ ಆಶ್ರಯದಲ್ಲಿ ನಡೆದ ಧರಣಿಯಲ್ಲಿ ಇಂಟೆಕ್ ರಾಜ್ಯ ಅಧ್ಯಕ್ಷ ರಾಕೇಶ್ ಮಲ್ಲಿ, ಕಾನೂನು ಸಲಹೆಗಾರ ದಿನಕರ ಶೆಟ್ಟಿ, ಜಿಲ್ಲಾ ಯುವ ಅಧ್ಯಕ್ಷ ದೀಕ್ಷಿತ್ ವಿ. ಶೆಟ್ಟಿ, ಬಾತೀಶ್, ಪ್ರವೀಣ್ ಶೆಟ್ಟಿ, ವಿವಿಯನ್, ಭುವನ್, ಶರೀಫ್ ಮತ್ತಿರರು ಉಪಸಿ್ಥತರಿದ್ದರು.

ಮಂಗಳೂರಿನಲ್ಲಿ ಬಿ ಎಸ್ ಎನ್ ಎಲ್ ನೌಕರರ ಪ್ರತಿಭಟನೆ

Monday, July 9th, 2018
B-S-N-L

ಮಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಸಿ ಮಂಗಳೂರಿನಲ್ಲಿ ಬಿ ಎಸ್ ಎನ್ ಎಲ್ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಸಿಐಟಿಯು ನೇತೃತ್ವದ ಕರ್ನಾಟಕ ಸ್ಟೇಟ್ ಬಿ ಎಸ್ ಎನ್ ಎಲ್ ನಾನ್ ಪರ್ಮನೆಂಟ್ ವರ್ಕರ್ಸ್ ಯೂನಿಯನ್ ನಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಸಿ ಪ್ರತಿಭಟನೆ ನಡೆಯುತ್ತಿದೆ. ಮೆರವಣಿಗೆ ಮೂಲಕ ಬಿ ಎಸ್ ಎನ್ ಎಲ್ ಕಚೇರಿ ಗೆ ಬಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಕರ್ನಾಟಕ ಸೇರಿ 19 ರಾಜ್ಯಗಳಲ್ಲಿ ಭಾರಿ ಮಳೆ, ಅಮರನಾಥ್​ ಯಾತ್ರೆ ಸ್ಥಗಿತ!

Saturday, June 30th, 2018
rainy

ನವದೆಹಲಿ: ಪ್ರಸಕ್ತ ವರ್ಷ ದೇಶದಲ್ಲಿ ವಾಡಿಕೆಗೂ ಮೊದಲೇ ಮಾನ್ಸೂನ್ ಮಳೆ ಆಗಮನವಾಗಿದ್ದು, ಅನೇಕ ಕಡೆ ಈಗಾಗಲೇ ಅಬ್ಬರದ ಮಳೆ ಸುರಿಯುತ್ತಿದೆ. ಹೀಗಾಗಿ ಕಣಿವೆ ನಾಡು ಜಮ್ಮು-ಕಾಶ್ಮೀರದಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಅಮರನಾಥ್ ಯಾತ್ರೆ ಸ್ಥಗಿತಗೊಳಿಸಲಾಗಿದೆ. ಇದರ ಮಧ್ಯೆ ಕೆಟ್ಟ ಹವಾಮಾನ ಬೀಸುತ್ತಿರುವ ಕಾರಣ ಮುಂದಿನ ಎರಡು ದಿನಗಳ ಕಾಲ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ದಕ್ಷಿಣ ಕರ್ನಾಟಕ, […]

ಕರ್ನಾಟಕ ಸೇರಿ 2 ಕಡೆ ಹೆಚ್ಚುವರಿ ಪೆಟ್ರೋಲಿಯಂ ಸಂಗ್ರಹಾಗಾರ ಸ್ಥಾಪನೆಗೆ ಅಸ್ತು

Thursday, June 28th, 2018
cabinet

ಮುಂಬೈ: ದೇಶದಲ್ಲಿ ಹೆಚ್ಚುವರಿಯಾಗಿ ಎರಡು ಪೆಟ್ರೋಲಿಯಂ ಸಂಗ್ರಹಾಗಾರ ಸ್ಥಾಪನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಕರ್ನಾಟಕ ಮತ್ತು ಒಡಿಶಾದಲ್ಲಿ 6.5 ಮಿಲಿಯನ್ ಮೆಟ್ರಿಕ್ ಟನ್ ಸಾಮರ್ಥ್ಯದ ಸಂಗ್ರಹಾಗಾರ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕರ್ನಾಟಕದ ಪಾದೂರಿನಲ್ಲಿ 2.5 ಮಿಲಿಯನ್ ಮೆಟ್ರಿಕ್ ಟನ್ ಹಾಗೂ ಒಡಿಶಾದ ಚಂಡಿಕೋಲ್ನಲ್ಲಿ 4.4 ಮಿಲಿಯನ್ ಮೆಟ್ರಿಕ್ ಟನ್ ಪೆಟ್ರೋಲಿಯಂ ಸಂಗ್ರಹಾಗಾರ ಸ್ಥಾಪನೆ ಮಾಡಲಾಗುತ್ತಿದೆ. ಈಗಾಗಲೇ ಭಾರತ 5.33 ಮಿಲಿಯನ್ ಮೆಟ್ರಿಕ್ ಟನ್ ಸಾಮರ್ಥ್ಯದ ಮೂರು ಪೆಟ್ರೋಲಿಯಂ ಸಂಗ್ರಹಾಗಾರ ಹೊಂದಿದ್ದು, 10 ದಿನಗಳಿಗೆ […]