Blog Archive

ಹತ್ತಾರು ಮಂದಿ ಬಲಿ ಪಡೆದ ನಿಫಾ ವೈರಸ್‌ ಮೊದಲು ಪತ್ತೆ ಹಚ್ಚಿದ್ದು ಮಣಿಪಾಲದ ವೈದ್ಯರು!

Wednesday, May 23rd, 2018
manipal

ಮಂಗಳೂರು: ಕೇರಳದಲ್ಲಿ ಹತ್ತು ಮಂದಿಯನ್ನು ಬಲಿ ಪಡೆದಿರುವ ಮಾರಕ ನಿಫಾ ವೈರಸ್‌‌‌‌‌‌ನ್ನು ಅತ್ಯಂತ ಕ್ಷಿಪ್ರವಾಗಿ ಪತ್ತೆ ಹಚ್ಚಿದ್ದು ಉಡುಪಿಯ ಮಣಿಪಾಲದ ವೈದ್ಯರು. ಅಪರೂಪದ ಈ ಕಾಯಿಲೆ ಬಗ್ಗೆ ಮಾಹಿತಿ ಬಂದ ಕೇವಲ ಹತ್ತೇ ತಾಸಿನಲ್ಲಿ ಮಣಿಪಾಲದ ವೈದ್ಯರ ತಂಡ ಈ ಕಾಯಿಲೆಯನ್ನು ಗುರುತಿಸುವಲ್ಲಿ ಯಶ ಕಂಡಿದೆ ಎಂದು ತಿಳಿದು ಬಂದಿದೆ. ಹೀಗಾಗಿ ನಿಫಾ ವೈರಸ್ ಕರ್ನಾಟಕ ಕರಾವಳಿಗೂ ಹಬ್ಬುವುದನ್ನು ತಡೆಯಲು ಸಾಧ್ಯವಾಗಿದೆ. ಮಣಿಪಾಲ್ ಸೆಂಟರ್ ಫಾರ್ ವೈರಸ್ ರೀಸರ್ಚ್‌ನ ಡಾ. ಅರುಣ್ ಕುಮಾರ್ ಈ ಕಾಯಿಲೆ ಚಿಕಿತ್ಸೆಯ […]

ಕಾಂಗ್ರೆಸ್ ಸೋತಿದ್ದಕ್ಕೆ ಕಣ್ಣೀರಿಟ್ಟ ಸಿದ್ದರಾಮಯ್ಯ.!

Wednesday, May 16th, 2018
siddaramaih-sad

ಬೆಂಗಳೂರು: ಸಿಎಂ ಕುರ್ಚಿಯಲ್ಲಿ ಕೂರುತ್ತಿದ್ದಾಗ, ಅಕ್ಷರಶಃ ಹುಲಿಯಂತೆ ಘರ್ಜಿಸುತ್ತಿದ್ದ ಸಿದ್ದರಾಮಯ್ಯ ಇದೀಗ ‘ಕುರಿ’ಯಂತಾಗಿದ್ದಾರೆ. ಸದನದಲ್ಲಿ ವಿರೋಧ ಪಕ್ಷಗಳಿಗೆ ಮಾತಲ್ಲೇ ಪೆಟ್ಟು ಕೊಡುತ್ತಿದ್ದ ಸಿದ್ದರಾಮಯ್ಯ ಈಗ ತಾವೇ ಮಂಕಾಗಿಬಿಟ್ಟಿದ್ದಾರೆ. ನಿನ್ನೆಯಷ್ಟೇ (ಮೇ 15) ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿತ್ತು. ”ಈ ಬಾರಿ ಸರ್ಕಾರ ನಮ್ದೇ” ಎಂದು ಬೀಗುತ್ತಿದ್ದ ಸಿದ್ದರಾಮಯ್ಯ, ಜನಾದೇಶ ನೋಡಿ ತಲೆ ಮೇಲೆ ಕೈ ಹೊತ್ತುಕೊಂಡಿದ್ದಾರೆ. ‘ದಾಸ’ ಬಂದರೂ ಸಿದ್ದು ಗೆಲ್ಲಲಿಲ್ಲ: ದರ್ಶನ್ ಪ್ರಚಾರ ಫಲಿಸಲಿಲ್ಲ.! ”ಗೆದ್ದೇ ಗೆಲ್ಲುವೆ” ಎಂಬ ಆತ್ಮವಿಶ್ವಾಸದಿಂದ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ […]

ಕಾಂಗ್ರೆಸ್‌ ಅನ್ನು ಕರ್ನಾಟಕದ ಜನತೆ ತಿರಸ್ಕರಿಸುವುದು ನಿಶ್ಚಿತ : ನರೇಂದ್ರ ಮೋದಿ

Sunday, May 6th, 2018
modi mangaluru

ಮಂಗಳೂರು : ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ದೋಷಿಗಳಿಗೆ ಮರಣ ದಂಡನೆ ವಿಧಿಸುವ ಸುಗ್ರೀವಾಜ್ಞೆಗೆ ನಾವು ಅನುಮೋದನೆ ನೀಡಿದ್ದೇವೆ. ನಮ್ಮ ಸರ್ಕಾರ ಬಡವರು ಮತ್ತು ನಿರ್ಲಕ್ಷಿತರ ಸೇವೆಗೆ ಸಮರ್ಪಿತವಾಗಿದೆ. ಅವರ ಬ್ಯಾಂಕ್‌ ಖಾತೆಗಳನ್ನು ತೆರೆಯುವ ಮೂಲಕ ಅವರನ್ನು ಸಬಲೀಕರಣಗೊಳಿಸುವಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶನಿವಾರ  ಮಂಗಳೂರಿನ ನೆಹರೂ ಮೈದಾನಿನಲ್ಲಿ  ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನೋಟು ಅಮಾನ್ಯೀಕರಣದ ಆಘಾತದಿಂದ ಕಾಂಗ್ರೆಸ್‌ ಇನ್ನೂ ಹೊರ ಬಂದಿಲ್ಲ. ಕಾಂಗ್ರೆಸ್‌ ಸುಳ್ಳನ್ನೇ ಹಬ್ಬಿಸುತ್ತದೆ. ಯಾರಾದರೂ ಸತ್ಯ […]

ಕರ್ನಾಟಕ ಅಭಿವೃದ್ಧಿ ಕಡೆ ನಡೆಯಲು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ: ನಟಿ ರಚಿತಾ ರಾಮ್

Saturday, April 21st, 2018
rachitha-ram

ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಕಾಣಿಸಿಕೊಂಡು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದಾರೆ. ರಾಜ್ಯದಲ್ಲಿ ರೈತರ ಪರ ಹೋರಾಟ ನಡೆಸುವ ನಾಯಕರ ಅಗತ್ಯವಿದ್ದು, ಕುಮಾರ ಸ್ವಾಮಿಯವರು ಒಳ್ಳೆಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕರ್ನಾಟಕ ಭವಿಷ್ಯಕ್ಕಾಗಿ ಕುಮಾರ ಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ಬಹಳ ಮುಖ್ಯವಾಗಿದ್ದು, ಜೆಡಿಎಸ್ ಪಕ್ಷಕ್ಕೆ ಮತ ನೀಡಿ ಎಂದು ವಿಡಿಯೋದಲ್ಲಿ ಕೇಳಿಕೊಂಡಿದ್ದಾರೆ. ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ಹಲವು ಸ್ಯಾಡಲ್‍ವುಡ್ ನಟ ನಟಿಯರು ತಮ್ಮ ನೆಚ್ಚಿನ ರಾಜಕೀಯ ನಾಯಕರ ಪರ […]

ಯೋಗಿ ಆಟ ಕರ್ನಾಟಕದಲ್ಲಿ ನಡೆಯಲ್ಲ: ರಮಾನಾಥ ರೈ

Friday, March 16th, 2018
ramanath-rai

ಮಂಗಳೂರು: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ತನ್ನ ಸ್ಟಾರ್ ಪ್ರಚಾರಕ ಎಂದು ಬಿಂಬಿಸುತ್ತಾ ಬಂದಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಅವರನ್ನು ಬಳಸಿಕೊಂಡು ಮತ ಪಡೆಯಲು ನಿರ್ಧರಿಸಿದೆ. ಆದರೆ, ಈಗ ಆದಿತ್ಯನಾಥ್ ಅವರು ಮುಗ್ಗರಿಸಿ ಬಿದ್ದಿದ್ದಾರೆ. ಬಿಜೆಪಿಯ ಸ್ಟಾರ್ ಪ್ರಚಾರಕ ಇನ್ನು ಸುಲಭದಲ್ಲಿ ಏಳೋದು ಕಷ್ಟ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಲೇವಡಿ ಮಾಡಿದರು. ಪುತ್ತೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂವತ್ತು ವರ್ಷಗಳಿಂದ ಬಿಜೆಪಿಯನ್ನೇ ಗೆಲ್ಲಿಸುತ್ತಾ ಬಂದಿರುವ ಮತ್ತು ಯೋಗಿ […]

ಕರ್ನಾಟಕದಲ್ಲಿ ಭಾಷಣ ಬಿಗಿಯುವ ಬದಲು, ಉತ್ತರ ಪ್ರದೇಶದ ಬಗ್ಗೆ ಯೋಗಿ ತಲೆಕೆಡಿಸಿಕೊಳ್ಳಲಿ: ಸಿದ್ದರಾಮಯ್ಯ

Thursday, March 15th, 2018
siddaramaih

ಬೆಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕರ್ನಾಟಕದಲ್ಲಿ ಭಾಷಣ ಬಿಗಿಯುವ ಬದಲು, ಉತ್ತರ ಪ್ರದೇಶದ ಬಗ್ಗೆ ಯೋಗಿ ತಲೆಕೆಡಿಸಿಕೊಳ್ಳಲಿ ಎಂದು ಸಿದ್ದರಾಮಯ್ಯ ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ. ಈ ಹಿಂದೆಯೂ ಟ್ವಿಟರ್‌‌ನಲ್ಲಿ ಪರಸ್ಪರ ಇಬ್ಬರು ಮುಖಂಡರು ವಾಗ್ದಾಳಿ ನಡೆಸಿದ್ದರು. ಈಗ ಯೋಗಿ ತವರು ಕ್ಷೇತ್ರ ಗೋರಖ್‌ಪುರದಲ್ಲಿ ಬಿಜೆಪಿ ಸೊಲುಂಡಿರುವುದ್ದಕ್ಕೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಉತ್ತರ ಪ್ರದೇಶದ ಅಭಿವೃದ್ಧಿಯ ಬಗ್ಗೆ ಗಮನ […]

ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ

Monday, March 12th, 2018
bangaluru

ಬೆಂಗಳೂರು: ಬಿರುಬೇಸಿಗೆಯಲ್ಲಿ ಬೆಂದು ಹೋಗಿರುವ ಬೆಂಗಳೂರಿಗರಿಗೆ ಸದ್ಯದಲ್ಲೇ ವರುಣನ ಸ್ಪರ್ಶವಾಗಲಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಂಗಾಳಕೊಲ್ಲಿಯ ತಮಿಳುನಾಡು ಹಾಗೂ ಶ್ರೀಲಂಕಾ ನಡುವಿನ ಕೊಮರಿನೇರಿಯಾವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೆರಡು ದಿನ ಬೆಂಗಳೂರು ಸೇರಿದಂತೆ ಎಲ್ಲೆಡೆ ಮಂಗಳವಾರ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ. ಪ್ರಸಕ್ತ ಉಂಟಾಗಿರುವ ವಾಯುಭಾರ […]

ಚಿತ್ರಮಂದಿರ ಬಂದ್‌‌ಗೆ ಮಂಗಳೂರಲ್ಲಿ ಉತ್ತಮ‌ ಸ್ಪಂದನೆ

Saturday, March 10th, 2018
theater

ಮಂಗಳೂರು: ಡಿಜಿಟಲ್ ಸರ್ವಿಸರ್ಸ್ ಪ್ರೊವೈಡರ್ಸ್ ವಿಧಿಸುತ್ತಿರುವ ದರ ಕಡಿತಗೊಳಿಸಲು ಆಗ್ರಹಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ‌ ಇಂದು ಕರೆ ನೀಡಿದರುವ ರಾಜ್ಯದ‌ ಚಿತ್ರಮಂದಿರಗಳ ಬಂದ್‌‌ಗೆ ನಗರದಲ್ಲಿ ಉತ್ತಮ‌ ಸ್ಪಂದನೆ ಸಿಕ್ಕಿದೆ. ಪ್ರೇಕ್ಷಕರು ಮುಚ್ಚಿದ ಬಾಗಿಲುಗಳ ಚಿತ್ರಮಂದಿರಗಳನ್ನು ನೋಡಿ ಹಿಂದಕ್ಕೆ ಮರಳಿದ್ದಾರೆ. ಈಗಾಗಲೇ ವಿಧಿಸಿರುವ ದರಗಳಲ್ಲಿ ಶೇ. 25ರಷ್ಟು ಕಡಿತ ಮಾಡಲು ಯುಎಫ್ಒ‌ ಮತ್ತು ಕ್ಯೂಬ್‌‌‌‌‌‌ಗೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಪುದುಚ್ಚೇರಿ ಚಲನಚಿತ್ರ ವಾಣಿಜ್ಯ ಮಂಡಳಿಗಳು ಮನವಿ ಸಲ್ಲಿಸಿದ್ದವು. ಎರಡೆರಡು ಬಾರಿ ಮಾತುಕತೆ ನಡೆಸಿದರೂ ಯಾವುದೇ […]

ಕರ್ನಾಟಕದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತಂದು ರಾಜ್ಯವನ್ನು ಕಾಂಗ್ರೆಸ್‌ ಮುಕ್ತಗೊಳಿಸಬೇಕು: ಯೋಗಿ ಆದಿತ್ಯನಾಥ್‌

Wednesday, March 7th, 2018
karnataka

ಮಂಗಳೂರು: ಪೂರ್ವ, ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಮೂಲಕ ಕಾಂಗ್ರೆಸ್‌ ಪಕ್ಷ ಧೂಳೀಪಟಗೊಂಡಿದೆ. ಕರ್ನಾಟಕದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತಂದು ರಾಜ್ಯವನ್ನು ಕಾಂಗ್ರೆಸ್‌ ಮುಕ್ತಗೊಳಿಸಬೇಕು ಎಂದು ಉ. ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದರು. ನಗರದ ಕೇಂದ್ರ ಮೈದಾನದಲ್ಲಿ ಮಂಗಳವಾರ ಜರಗಿದ ಬಿಜೆಪಿ ಜನಸುರಕ್ಷಾ ಯಾತ್ರೆಯ ಸಮಾರೋಪದಲ್ಲಿ ಮುಖ್ಯ ಭಾಷಣ ಮಾಡಿದ ಅವರು, ಕರ್ನಾಟಕದಲ್ಲಿ ಅಭದ್ರತೆ, ಅರಾಜ ಕತೆಯ ವಾತಾವರಣ ನೆಲೆಸಿದೆ. ಅಭಿವೃದ್ಧಿ ಸ್ಥಗಿತ ಗೊಂಡಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳು ತ್ತಿದ್ದಾರೆ. ಸರಕಾರದ ಕೃಪಾಶೀರ್ವಾದದೊಂದಿಗೆ […]

ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಇದ್ದಂತೆ : ಯೋಗಿ

Wednesday, March 7th, 2018
yogi-adithyanath

ಮಂಗಳೂರು: ‘ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಇದ್ದಂತೆ. ಕರ್ನಾಟಕದ ಪ್ರತಿ ಯೋಜನೆಯಿಂದ ಜನರ ದುಡ್ಡನ್ನು ಕಾಂಗ್ರೆಸಿಗರು ಲೂಟಿ ಮಾಡಿದ್ದಾರೆ’ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದರು. ಮಂಗಳೂರಿನಲ್ಲಿ ಬಿಜೆಪಿಯ ಜನಸುರಕ್ಷಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಂಗಳೂರಿನ ಕೇಂದ್ರ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಯಡಿಯೂರಪ್ಪ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೊಸ ಅಲೆ ಎದ್ದಿದೆ. ಈಶಾನ್ಯದ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ತ್ರಿಪುರಾ, ನಾಗಾಲ್ಯಾಂಡಲ್ಲಿ ಕಾಂಗ್ರೆಸ್ […]