ಕಾಂಗ್ರೆಸ್ನಲ್ಲಿ ಶುರುವಾದ ಜಾತಿ ಲೆಕ್ಕಾಚಾರ
Saturday, February 24th, 2018ಮಂಗಳೂರು: ಕಾಂಗ್ರೆಸ್ ಬಹುಮತ ಇರುವ ಪ್ರಸಕ್ತ ಪಾಲಿಕೆ ಆಡಳಿತ ಮಂಡಳಿಯ ಕೊನೆಯ ಮೇಯರ್– ಉಪಮೇಯರ್ ಸ್ಥಾನದ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಮೇಯರ್ ಸ್ಥಾನಕ್ಕೆ ಏರಲು ತೆರೆಮರೆಯ ಕಸರತ್ತುಗಳು ತೀವ್ರಗೊಂಡಿವೆ. ಕಾಂಗ್ರೆಸ್ ಆಡಳಿತದ ಐದನೇ ಹಾಗೂ ಕೊನೆಯ ಅವಧಿಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳನ್ನು ಸಾಮಾನ್ಯ ವರ್ಗಕ್ಕೆ ಮೀಸಲಿರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಮೇಯರ್–ಉಪಮೇಯರ್ ಸ್ಥಾನಕ್ಕೆ ತೀವ್ರ ರಾಜಕೀಯ ಲಾಬಿ ಶುರುವಾಗಿದೆ. ಹಾಲಿ ಮೇಯರ್ ಕವಿತಾ ಸನಿಲ್, ಉಪಮೇಯರ್ ರಜನೀಶ್ ಅವರ ಅಧಿಕಾರ ಅವಧಿ ಮಾರ್ಚ್ […]