Blog Archive

ಆಟೋ ಓಡಿಸುವ ಮೂಲಕ ಗಮನಸೆಳೆದ ಮೇಯರ್ ಕವಿತಾ ಸನಿಲ್

Saturday, April 1st, 2017
Kavitha Sanil Auto driver

ಮಂಗಳೂರು: ಮಂಗಳೂರಿನ ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ಬಡತನ ನಿರ್ಮೂಲನಾ ಕೋಶದ ಫಲಾನುಭವಿಗಳಿಗೆ ಅಟೋ ರಿಕ್ಷಾ ವಿತರಣೆ ಮಾಡಿದ ನಂತರ  ಅದೇ ಆಟೋ  ಓಡಿಸುವ ಮೂಲಕ ಗಮನಸೆಳೆದಿದ್ದಾರೆ. ಬಡತನ ನಿರ್ಮೂಲನಾ ಕೋಶದ ವಿವಿಧ ಯೋಜನೆಗಳಡಿ ವಿಕಲಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸುವ ಕಾರ್ಯಕ್ರಮವು ನಿನ್ನೆ ಪುರಭವನದಲ್ಲಿ ನಡೆಯಿತು. 2016-17ನೇ ಸಾಲಿನ ಪಾಲಿಕೆಯ ಶೇ. 3ರ ವಿಕಲಚೇತನ ಕಲ್ಯಾಣ ಕಾರ್ಯಕ್ರಮ, ಶೇ. 7.25 ಇತರೆ ಬಡಜನರ ಕಾರ್ಯಕ್ರಮ, ಶೇ. 24.10 ಎಸ್ಸಿ-ಎಸ್ಟಿ ಮೀಸಲು ನಿಧಿಯಡಿ 952 ಫಲಾನುಭವಿಗಳಿಗೆ 88.71 […]

ಉದ್ಯೋಗ ಮೇಳ ಸಮಾರೋಪ- 12470 ಅಭ್ಯರ್ಥಿಗಳು ಭಾಗಿ

Saturday, November 21st, 2015
udyoga mela

ಮ0ಗಳೂರು : ಎರಡು ದಿನಗಳ ಕಾಲ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ನಡೆದ ಮಂಗಳೂರು ಉದ್ಯೋಗ ಮೇಳವು ಶುಕ್ರವಾರ ಸಮಾಪನಗೊಂಡಿತು. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಉದ್ಯೋಗಮೇಳದ ರುವಾರಿ, ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಈ ಉದ್ಯೋಗ ಮೇಳವು ಚಾರಿತ್ರಿಕವಾಗಿದ್ದು. ಉದ್ಯೋಗಾಂಕ್ಷಿಗಳ ಸ್ಪಂದನೆಯು ಅಭೂತಪೂರ್ವವಾಗಿದೆ ಎಂದರು. ಸಾಕಷ್ಟು ಉನ್ನತ ವಿದ್ಯಾಸಂಸ್ಥೆಗಳನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀವರ್ಷ ಒಂದು ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಕಲಿತು ಹೊರಗೆ ಬರುತ್ತಿದ್ದಾರೆ. ಉದ್ಯೋಗವು ಇವರ ಮುಂದೆ […]