ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿ.ಎಂ.ಸಿದ್ದರಾಮಯ್ಯ

Friday, August 2nd, 2024
cm-kodagu

ಮಡಿಕೇರಿ : ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ 746 ಕೋಟಿ ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ವಿವರಿಸಿದರು. ಮಳೆ […]

ಅರಣ್ಯ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರಕ್ಕೆ ಒತ್ತಾಯ -ಕೆ.ಜೆ ಭೋಪಾಯ್ಯ

Tuesday, September 5th, 2017
Vanyadhama

ಸುಬ್ರಹ್ಮಣ್ಯ: ಡಾ, ಕಸ್ತೂರಿರಂಗನ್ ವರದಿ ಜಾರಿ ತಂದು ಪರಿಸರ ಸೂಕ್ಷ್ಮ ವಲಯ ಸೃಷ್ಟಿಸುವ ವಿಚಾರದಲ್ಲಿ ರಾಜ್ಯ ಸರಕಾರ ಕೇಂದ್ರದ ಮುಂದೆ ಸಮರ್ಥ ವಾದ ಮಂಡಿಸುವಲ್ಲಿ ವಿಫಲವಾಗಿದೆ. ಕೇಂದ್ರವು ಪ್ರತಿ ಭಾರಿ ಡಾ. ಕಸ್ತೂರಿ ರಂಗನ್ ಪಟ್ಟಿಯಲ್ಲಿರುವ ರಾಜ್ಯಗಳ ಅಭಿಪ್ರಾಯ ಕೇಳಿದ್ದು ಅವಾಗೆಲ್ಲ ನಮ್ಮ ರಾಜ್ಯ ಸರಕಾರ ಸರಿಯಾದ ಆಕ್ಷೇಪ ಸಲ್ಲಿಸಿಲ್ಲಲ್ಲಿ ಇದರ ಪರಿಣಾಮ ಹಲವು ಹಳ್ಳಿಗಳ ಜನತೆಯ ಆತಂಕ ಇನ್ನೂ ಬಗೆಹರಿದಿಲ್ಲ. ಭಾಧಿತ ಭಾಗದ ಜನತೆಯಲ್ಲಿ ಆತಂಕ ಗಟ್ಟಿಯಾಗಿ ಬೇರೂರಿದೆ. ಇದರಿಂದ ಸಂಘರ್ಷ ಹೆಚ್ಚಾಗಿದೆ. ಇತ್ತೀಚೆಗೆ ರಾಜ್ಯದ […]