Blog Archive

ಪ್ರಶ್ನೆಗಳಿಗೆ ಉತ್ತರಿಸಿ, ಆರೋಪಗಳು ಬೇಡ: ಪ್ರಧಾನಿಗೆ ರಾಹುಲ್ ತಿರುಗೇಟು

Wednesday, February 7th, 2018
rahul-gandhi

ನವದೆಹಲಿ: “ಪ್ರಶ್ನೆಗಳಿಗೆ ಉತ್ತರ ನೀಡಿ. ನಿಮ್ಮ ಆರೋಪಗಳು ಬೇಕಾಗಿಲ್ಲ,” ಎಂದು ಲೋಕಸಭೆಯಲ್ಲಿ ದೀರ್ಘ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಫೆಲ್ ಡೀಲ್, ರೈತರು ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ರಾಹುಲ್ ಆಗ್ರಹಿಸಿದರು. ರಾಹುಲ್ ಗಂಭೀರ ಆರೋಪ “ನಾನು ವಿರೋಧ ಪಕ್ಷದ ನಾಯಕ ಅಲ್ಲ, ಪ್ರಧಾನಿ ಎಂಬುದನ್ನು ಅವರು ಮರೆತಂತೆ ಕಾಣಿಸುತ್ತಿದೆ,” ಎಂದು ವರದಿಗಾರರಿಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದರು. “ಪ್ರಧಾನಿಗೆ […]

ಕತ್ತಲ್ಸರ್‌ಗೆ ಕಾಂಗ್ರೆಸ್‌ ಗಾಳ ? : ಬಿಜೆಪಿ ತಳಮಳ

Wednesday, February 7th, 2018
congress

ಸುಬ್ರಹ್ಮಣ್ಯ : ಬಿಜೆಪಿಯ ಭದ್ರ ಕೋಟೆ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಹೇಗಾದರೂ ಮಾಡಿ ಈ ಬಾರಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಶತಾಯಗತಾತಯ ಪ್ರಯತ್ನದಲ್ಲಿದೆ. ಸೂಕ್ತ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು, ಜಾನಪದ ವಾಚಸ್ಪತಿ ದಯಾನಂದ ಕತ್ತಲ್ಸರ್‌ ಅವರಿಗೆ ಗಾಳ ಹಾಕಲು ಮುಂದಾಗಿದೆ. ಸುಳ್ಯ ವಿಧಾನಸಭಾ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಕತ್ತಲ್ಸರ್‌ ಅವರಿಗೆ ಕಾಂಗ್ರೆಸ್‌ ಸುಳ್ಯ ಘಟಕದಿಂದ ದಿಡೀರ್‌ ಕರೆ ಹೋಗಿದೆ. ಇದು ಸುಳ್ಯ ರಾಜಕೀಯ ಪಡಶಾಲೆಯಲ್ಲಿ ತೀವ್ರ ಸಂಚಲನ […]

ವಿಜಯ ಶಂಕರ್‌, ಅನಿಲ್‌ ಕಾಂಗ್ರೆಸ್‌ಗೆ ಸೇರ್ಪಡೆ

Tuesday, February 6th, 2018
congress

ಬೆಂಗಳೂರು: ಮಾಜಿ ಸಚಿವ ಸಿ. ಎಚ್‌. ವಿಜಯ ಶಂಕರ್‌ ಹಾಗೂ ದಿವಂಗತ ಶಾಸಕ ಚಿಕ್ಕಮಾದು ಅವರ ಪುತ್ರ ಅನಿಲ್‌ ಚಿಕ್ಕಮಾದು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ತಮ್ಮ ಬೆಂಬಲಿಗರೊಂದಿಗೆ ವಿಜಯ ಶಂಕರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದರು. ಅನಿಲ್‌ ಚಿಕ್ಕಮಾದು ಜಿಲ್ಲಾ ಪಂಚಾಯತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ತೊರೆದು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದರು. ಪಕ್ಷಕ್ಕೆ ಸೇರ್ಪಡೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, […]

ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು

Monday, February 5th, 2018
ramalinga-reddy

ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮೊದಲು ಅಪರಾಧ ಪ್ರಕರಣಗಳ ಸಭೆ ಮಾಡಲಿ ಆನಂತರ ಕರ್ನಾಟಕದ ವಿರುದ್ಧ ಮಾತನಾಡಲಿ ಎಂದು ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಅಪರಾಧಗಳ ರಾಜ್ಯ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಅವರು 13 ವರ್ಷ ಗುಜರಾತ್‍ನಲ್ಲಿ ಮುಖ್ಯಮಂತ್ರಿಯಾಗಿದ್ದರು. ಗೋಧ್ರಾ ದುರಂತದಲ್ಲಿ ಕರಸೇವಕರು ಸುಟ್ಟು ಕರಕಲಾದರು. ಆಗ ಮೋದಿ ಅವರಿಗೆ ಜವಾಬ್ದಾರಿ ಇರಲಿಲ್ಲವೇ ಎಂದು ಪ್ರಶ್ನಿಸಿದರು. ಗುಜರಾತ್‍ನಲ್ಲಿ […]

ಇಂಧನ ತೈಲ ಬೆಲೆಯೇರಿಕೆ ವಿರೋಧಿಸಿ ಮಹಿಳಾ ಕಾಂಗ್ರೆಸ್‌ನಿಂದ ಸೈಕಲ್, ಎತ್ತಿನಗಾಡಿ ಜಾಥಾ

Saturday, February 3rd, 2018
congress

ಮಂಗಳೂರು: ಇಂಧನ ತೈಲ ಬೆಲೆ ಏರಿಕೆಯನ್ನು ಖಂಡಿಸಿ, ಕೇಂದ್ರ ಸರಕಾರದ ಜನವಿರೋಧಿಯನ್ನು ವಿರೋಧಿಸಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ಬೆಳಗ್ಗೆ ನಗರದಲ್ಲಿ ಎತ್ತಿನ ಗಾಡಿಯೊಂದಿಗೆ ಸೈಕಲ್ ಜಾಥಾ ನಡೆಯಿತು. ನಗರದ ಅಂಬೇಡ್ಕರ್ ವೃತ್ತ(ಜ್ಯೋತಿ)ದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಹಮ್ಮಿಕೊಂಡಿದ್ದ ಸೈಕಲ್ ಜಾಥಾವನ್ನು ಚಲನಚಿತ್ರ ನಟಿ ಭಾವನಾ ಹಾಗೂ ಶಾಸಕ ಜೆ.ಆರ್.ಲೋಬೊ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕ ಜೆ.ಆರ್.ಲೋಬೊ, ಪೆಟ್ರೋಲ್, ಡೀಸೆಲ್ ಬೆಲೆ ದಿನೇದಿನೆ ಗಗನಕ್ಕೇರುತ್ತಿದೆ. ಕೇಂದ್ರದಲ್ಲಿ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಇಂಧನ ತೈಲ ಬೆಲೆಯೇರಿಕೆಯ ವಿರುದ್ಧ […]

ಪುತ್ತೂರಿನಲ್ಲಿ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿ ಯಾರೆಂದೇ ಗೊತ್ತಿಲ್ಲ

Saturday, February 3rd, 2018
puttur

ಮಂಗಳೂರು: ಕರಾವಳಿಯ ರಾಜಕೀಯ ವಲಯದಲ್ಲಿ ಚುನಾವಣಾ ಕಾವು ಏರ ತೊಡಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ವಿಶಿಷ್ಟ ಕೂತೂಹಲ ಕೆರಳಿಸಿರುವ ಕ್ಷೇತ್ರ ಪುತ್ತೂರು ವಿಧಾನ ಸಭಾ ಕ್ಷೇತ್ರ. ಬಿಜೆಪಿ ಹಾಗೂ ಕಾಂಗ್ರೆಸ್ ನ ನಡುವೆ ಇಲ್ಲಿ ಭಾರೀ ಜಿದ್ದಾಜಿದ್ದಿಯ ಹೋರಾಟ ನಡೆಯುತ್ತಲೇ ಬಂದಿದೆ. ಪ್ರಸ್ತುತ ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಹಿಡಿತದಲ್ಲಿದ್ದು ಶಕುಂತಲಾ ಶೆಟ್ಟಿ ಇಲ್ಲಿನ ಶಾಸಕಿಯಾಗಿದ್ದಾರೆ. ಒಟ್ಟು ಎರಡು ಬಾರಿ ಈ ಕ್ಷೇತ್ರದಿಂದ ಶಕುಂತಲಾ ಶೆಟ್ಟಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ […]

ಇಂದಿರಾ ಕ್ಯಾಂಟೀನ್‌ಗೆ ಮಸಿ ಬಳಿದ ಕಿಡಿಗೇಡಿಗಳು…!

Saturday, February 3rd, 2018
indira-canteen

ಮಂಗಳೂರು: ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ ಇಂದಿರಾ ಕ್ಯಾಂಟೀನ್‌ಗೆ ಮಸಿ ಬಳಿದು ವಿರೂಪಗೊಳಿಸಿದ ಘಟನೆ ನಗರದ ಸುರತ್ಕಲ್‌ನಲ್ಲಿ ನಡೆದಿದೆ. ಇಂದಿರಾ ಕ್ಯಾಂಟೀನ್‌‌ ರಾಜ್ಯವ್ಯಾಪಿ ಸ್ಥಾಪಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲೂ ಕ್ಯಾಂಟೀನ್ ನಿರ್ಮಿಸಲು ಯೋಜಿಸಲಾಗಿದೆ. ಇದರಂತೆ ಸುರತ್ಕಲ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್‌ಗೆ ಹಾಗೂ ಅಲ್ಲಿದ್ದ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದು ವಿರೂಪಗೊಳಿಸಿದ್ದಾರೆ. ಘಟನೆ ತಡರಾತ್ರಿ ನಡೆದಿರಬಹುದೆಂದು ಅಂದಾಜಿಸಲಾಗಿದ್ದು, ಸುರತ್ಕಲ್ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಾಧನೆಯನ್ನು ಸಹಿಸದ ಕೆಲವು ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ […]

ಕಾಂಗ್ರೆಸ್‌‌ನಿಂದ ಸಂಘಟನೆಗಳ ದುರುಪಯೋಗ: ಸುಲೋಚನಾ ಭಟ್‌

Friday, February 2nd, 2018
bjp-mangaluru

ಮಂಗಳೂರು: ಗೌರಿ ಲಂಕೇಶ್ ಜನ್ಮ ದಿನಾಚರಣೆ ಮಾಡುವುದು ಹಾಗೂ ಕನ್ನಡ ಸಂಘಟನೆಗಳನ್ನು ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೀಗಳೆಯಲು ಬಳಕೆ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಭಟ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೌರಿ ಲಂಕೇಶ್ ಕಾರ್ಯಕ್ರಮದಲ್ಲಿ ಅವರ ಗುಣಗಾನ ಮಾಡುವುದು ಬಿಟ್ಟು, ಮೋದಿಯವರನ್ನು ದೂಷಿಸಲು ಬಳಸಿಕೊಳ್ಳಲಾಗಿದೆ. ಹತ್ಯೆ ನಡೆಸಿದವರನ್ನು ಬಂಧಿಸಲು ಸಾಧ್ಯವಾಗದ ರಾಜ್ಯ ಸರ್ಕಾರದ ಬಗ್ಗೆ ಚಕಾರ ಎತ್ತಿಲ್ಲ. ಹೀಗಾಗಿ ಇದು ರಾಜ್ಯ ಸರ್ಕಾದ […]

ಮಾಜಿ ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

Wednesday, January 31st, 2018
anand-singh

ಬೆಂಗಳೂರು: ಮಾಜಿ ಸಚಿವ, ವಿಜಯನಗರ ಕ್ಷೇತ್ರದ ಮಾಜಿ ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ಸೇರಿದರು. ಶನಿವಾರ ಅವರು ಶಾಸಕ ಸ್ಥಾನ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಸಮ್ಮುಖದಲ್ಲಿ ಆನಂದ್ ಸಿಂಗ್ ತಮ್ಮ ಬೆಂಬಲಿಗರ ಜೊತೆ ಪಕ್ಷ ಸೇರ್ಪಡೆಯಾದರು. ಶಾಸಕ ಸ್ಥಾನಕ್ಕೆ ಬಳ್ಳಾರಿಯ ಆನಂದ್ ಸಿಂಗ್ ರಾಜೀನಾಮೆ! ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ‘ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತ ಬಯಸಿ ಬರುವವರಿಗೆ ಸ್ವಾಗತ. […]

ಕಾರ್ಕಳದಲ್ಲಿ ಸುನೀಲ್ ಕುಮಾರ್ ಎದುರಿಸುವ ಕಾಂಗ್ರೆಸ್‌ ಅಭ್ಯರ್ಥಿ ಯಾರು?

Tuesday, January 30th, 2018
sunil-kumar

ಉಡುಪಿ: ಒಂದೆಡೆ ದಿಗಂತದವರೆಗೆ ಚಾಚಿಕೊಂಡಿರುವ ಅರಬ್ಬೀ ಸಮುದ್ರ. ಇನ್ನೊಂದೆಡೆ ಪಶ್ಚಿಮ ಘಟ್ಟದ ಸಾಲು. ಇವೆರಡರ ನಡುವೆ ತೆಂಗು – ಕಂಗುಗಳ ಮರೆಯಲ್ಲಿ ಪ್ರಕೃತಿ ವಿಸ್ಮಯಗಳನ್ನು ಓಡಲಲ್ಲಿ ಅಡಗಿಸಿಕೊಂಡಿರುವ ಜಿಲ್ಲೆ ಉಡುಪಿ . ಅಷ್ಟ ಮಠಗಳ ನಾಡು ಈಗ ಚುನಾವಣಾ ಕದನಕ್ಕೆ ಸಿದ್ಧಗೊಳ್ಳುತ್ತಿದೆ. ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಕೈಯಲ್ಲಿರುವ ಏಕೈಕ ಕ್ಷೇತ್ರವೆಂದರೆ ಅದು ಕಾರ್ಕಳ ವಿಧಾನಸಭಾ ಕ್ಷೇತ್ರ. ಕರಿಗಲ್ಲ ಗೊಮ್ಮಟ ನಗರಿ ಕಾರ್ಕಳ ಈಗ ಚುನಾವಣಾ ಅಖಾಡಕ್ಕೆ ತೆರದು ಕೊಳ್ಳುತ್ತಿದೆ. ರಾಮ, […]