Blog Archive

ನಾವು ಪಾಂಡವರು, ಬಿಜೆಪಿಯವರು ಕೌರವರು: ಸಿದ್ದರಾಮಯ್ಯ

Tuesday, January 16th, 2018
yedeyorappa

ಬೆಂಗಳೂರು: ಸರಿಯಾದ ದಾರಿಯಲ್ಲಿ ನಡೆಯುತ್ತಿರುವ ನಾವು ಪಾಂಡವರು, ಬಿಜೆಪಿಯವರು ಕೌರವರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಚುನಾವಣೆ ಯುದ್ಧವಿದ್ದಂತೆ, ಸರಿಯಾದ ದಾರಿಯಲ್ಲಿ ನಡೆಯುತ್ತಿರುವ ನಾವು ಪಾಂಡವರು, ತಪ್ಪು ಹಾದಿಯಲ್ಲಿ ನಡೆಯುತ್ತಿರುವ ಬಿಜೆಪಿಯವರು ಕೌರವರು ಎಂದು ಅವರು ಪಕ್ಷದ ಸದಸ್ಯರನ್ನು ಮಹಾಭಾರತ ಪಾತ್ರಗಳಿಗೆ ಹೋಲಿಸಿದರು. ಯಡಿಯೂರಪ್ಪ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗೋವಾ ನೀರಾವರಿ ಸಚಿವರು ಕರ್ನಾಟಕದ ಬಗ್ಗೆ ಮಾತನಾಡಿದ ಹೇಳಿಕೆ ವಿರುದ್ಧ ಹರಿಹಾಯ್ದರು. “ಆತನ ಭಾಷೆ ಆತನ […]

ಕಾಂಗ್ರೆಸ್‌ ಹಾಲಿ ಶಾಸಕರು ನಿರಾಳ, ಆಕಾಂಕ್ಷಿಗಳ ತಳಮಳ

Tuesday, January 16th, 2018
congress

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಲ್ಲಿನ ಹಾಲಿ ಶಾಸಕರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಥಾನ ಖಾತ್ರಿ ಬಗ್ಗೆ ನೀಡುತ್ತಿರುವ ಅಭಯ ಕಾಂಗ್ರೆಸ್‌ ಶಾಸಕರಲ್ಲಿ ನಿರಾಳ ಭಾವ ಮೂಡಿಸಿದೆ. ಇನ್ನೊಂದೆಡೆ ಟಿಕೇಟು ಆಕಾಂಕ್ಷಿಗಳಲ್ಲಿ ತಳಮಳ ಸೃಷ್ಟಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುತ್ತಿರುವ 10 ವಿಧಾನ ಸಭಾ ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಜ. 7 ಹಾಗೂ 8ರಂದು ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ […]

ಯಾರಿಗೆ ಸಿಗುತ್ತೆ ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್?

Monday, January 15th, 2018
abhay-chandra

ಮಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಭಾರೀ ಕುತೂಹಲ ಕೆರಳಿಸಿದ ಕ್ಷೇತ್ರ ಮುಲ್ಕಿ ಮೂಡಬಿದರೆ ವಿಧಾನ ಸಭಾ ಕ್ಷೇತ್ರ. ಭಾರಿ ನಿರೀಕ್ಷೆಯ ಕ್ಷೇತ್ರವಾದ ಮುಲ್ಕಿ- ಮೂಡಬಿದಿರೆಗೆ ಈ ಭಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರು ಎನ್ನುವುದು ಕುತೂಹಲ ಹಾಗೂ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಕ್ಷೇತ್ರದಿಂದ ಕಳೆದ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಭಯಚಂದ್ರ ಜೈನ್ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನುವ ಸುಳಿವು ಈ ಹಿಂದೆಯೇ ನೀಡಿದ್ದರು. ಈ ಬಾರಿ ಕ್ಷೇತ್ರ ದಿಂದ […]

ನಾಳೆಯಿಂದ ಎರಡು ದಿನ ಕರಾವಳಿಯಲ್ಲಿ ಸಿಎಂ

Saturday, January 6th, 2018
siddaramiah

ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಜ.7ರಿಂದ 2 ದಿನ ದ. ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, 200ಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಈ ಭಾಗದಲ್ಲಿ ಮುಖ್ಯಮಂತ್ರಿಗಳ ಮಹತ್ವದ ಪ್ರವಾಸ ಇದು. ದಕ್ಷಿಣ ಕನ್ನಡ ಕಾರ್ಯಕ್ರಮ: ಪುತ್ತೂರು, ಬಂಟ್ವಾಳ ಹಾಗೂ ಮೂಡ ಬಿದಿರೆ ವಿ.ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 200 ಕೋ. ರೂ. ವೆಚ್ಚದ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ ಮಾಡಲಿದ್ದಾರೆ. ಪುತ್ತೂರು ವಿ. ಸಭಾ […]

ಪೂಜಾರಿ ಆತ್ಮಚರಿತ್ರೆ ಬಿಡುಗಡೆಗೆ ಸಿದ್ಧ, ರಾಜ್ಯ ರಾಜಕಾರಣದಲ್ಲಿ ತಳಮಳ

Friday, January 5th, 2018
janardhan-poojary

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಒಂದೆಡೆ ಬಿಜೆಪಿ ಪರಿರ್ವತನಾ ಯಾತ್ರೆ ಆರಂಭಿಸಿದ್ದರೆ, ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಧನಾ ಸಮಾವೇಶ ನಡೆಯುತ್ತಿದೆ. ಇವೆಲ್ಲದರ ಮಧ್ಯೆ ಕಾಂಗ್ರೆಸ್ ಪಾಳಯದಲ್ಲಿ ಈಗ ಭಾರೀ ತಳಮಳ ಆರಂಭವಾಗಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ. ನೇರ, ನಿಷ್ಠುರ ಮಾತುಗಳ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಗುರುತಿಸಿ ಕೊಂಡಿರುವ ಬಿ. ಜನಾರ್ಧನ ಪೂಜಾರಿ ಅವರ ಆತ್ಮಚರಿತ್ರೆ ಬಿಡುಗಡೆಗೆ ಸಿದ್ದವಾಗಿದೆ. ಈ ಹಿನ್ನೆಲೆಯಲ್ಲಿ […]

‘ಕಾಂಗ್ರೆಸ್‌ನಿಂದ ದೇವಸ್ಥಾನ ರಾಜಕೀಯ’

Tuesday, January 2nd, 2018
Rahul-gandhi

ಮಂಗಳೂರು: ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ದೃಷ್ಟಿಯಿಂದ ಹಿಂದೂ ದೇವರ ಮೇಲೆ ವಿಪರೀತ ನಂಬಿಕೆ ಇರುವಂತೆ ನಟಿಸುತ್ತಿದ್ದು, ಚುನಾವಣೆಗಾಗಿ ಗುಜರಾತಿನಲ್ಲಿ ರಾಹುಲ್ ಗಾಂಧಿ ದೇವಸ್ಥಾನಗಳಿಗೆ ಭೇಟಿ ನೀಡುವ ಗಿಮಿಕ್ ರಾಜಕೀಯ ರಾಜ್ಯದಲ್ಲೂ, ಅದರಲ್ಲೂ ಮಂಗಳೂರು ಕ್ಷೇತ್ರದಲ್ಲೂ ನಡೆಯುತ್ತಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮಾಯಣ, ಮಹಾಭಾರತ ಎಂಬುದು ನಡೆದೇ ಇಲ್ಲ, ರಾಮಸೇತು ಕಾಲ್ಪನಿಕ ಎಂದವರು, ಪರಮ ಪಾವನ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಕೋಳಿ, […]

ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೂ ಸಿದ್ಧ: ರಮಾನಾಥ ರೈ

Monday, January 1st, 2018
ramanath

ಮಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿಯವರಿಗೆ ಅವಹೇಳನ ಮಾಡಲಾಗಿದೆ ಎಂಬ ವಿಚಾರದ ಬಗ್ಗೆ ಅರಣ್ಯ ಸಚಿವ ಬಿ. ರಮಾನಾಥ ರೈ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ರಮಾನಾಥ್‌ ರೈ, ನಾನು ಜನಾರ್ದನ ಪೂಜಾರಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿಲ್ಲ. ರಾಜಕೀಯ ಕಾರಣಕ್ಕೆ ನನ್ನನ್ನು ತೇಜೋವಧೆ ಮಾಡಲಾಗುತ್ತಿದೆ. ಈ ಬಗ್ಗೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೂ ಸಹ ಸಿದ್ಧ ಎಂದಿದ್ದಾರೆ. ಈ ಬಗ್ಗೆ ಪೂಜಾರಿಯವರಿಗೂ ವೈಯಕ್ತಿಕವಾಗಿ ಹೇಳಿದ್ದೇನೆ. ಅವರು ಹಿರಿಯರು, ಅವರ ಮೇಲೆ ನನಗೆ ಅಪಾರ ಗೌರವ […]

ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್‌ನಿಂದ ಮಹಾ ನಾಟಕ: ಶೆಟ್ಟರ್

Saturday, December 30th, 2017
jagadish-shetter

ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಮಹಾ ನಾಟಕ ಆಡುತ್ತಿದೆ ಎಂದು ಪ್ರತಿಪಕ್ಷ ನಾಯಕ‌ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳಸಾ ಬಂಡೂರಿ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಗೋವಾ ಸಿಎಂ ಮನವೊಲಿಸುವ ಮಾತನ್ನು ನಮಗೆ ಕೇಳಿದ್ದರು. ಹಾಗಾಗಿ ನಾವು ಗೋವಾ ಸಿಎಂ ಮನವೊಲಿಸಿ ಪತ್ರ ತಂದಿದ್ದೇವೆ. ಅದನ್ನೇ ನ್ಯಾಯಾಧೀಕರಣ ಮುಂದೆ ಹಾಜರಪಡಿಸಬೇಕಾಗಿತ್ತು ಎಂದರು. ನೀವು ಗೋವಾದ ಪ್ರತಿಪಕ್ಷವಾದ ಕಾಂಗ್ರೆಸ್ ನಾಯಕರ ಮನವೊಲಿಸಿ ಪತ್ರ ತರಬೇಕಾಗಿತ್ತು‌. ಯಾಕೆ ತಂದಿಲ್ಲ? […]

‘ಕಾಂಗ್ರೆಸ್‌ ಸರ್ಕಾರದಿಂದ ರೈತರಿಗೆ ಆತ್ಮಹತ್ಯೆ ಭಾಗ್ಯ’

Friday, December 29th, 2017
congress

ಮಂಗಳೂರು: ಜನರ ದುಡ್ಡಿನಲ್ಲಿ ಪಕ್ಷದ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಬಗ್ಗೆ ನಿಜವಾದ ಕಾಳಜಿ ಇಲ್ಲ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ 3,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾಗ್ಯಗಳ ಸರದಾರ ಸಿದ್ದರಾಮಯ್ಯ ಅವರು ರಾಜ್ಯದ ರೈತರಿಗೆ ಆತ್ಮಹತ್ಯೆ ಭಾಗ್ಯವನ್ನು ನೀಡಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ, ಕೃಷಿ ಭಾಗ್ಯ, ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. […]

ಜನರ ಸಂಕಷ್ಟಗಳಿಗೆ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಕಾರಣ : ಸಾತಿ ಸುಂದರೇಶ್

Monday, December 25th, 2017
sundaresh

ಮಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಮ್ಮ ಆಡಳಿತಾವಧಿಗಳಲ್ಲಿ ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಿ ಅವರ ಬೇಡಿಕೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ. ತನ್ನ ತಪ್ಪು ಆರ್ಥಿಕ ಹಾಗೂ ಸಾಮಾಜಿಕ ನೀತಿಗಳ ಪರಿಣಾಮವಾಗಿ ಇಂದು ಭಾರತೀಯರು ಪರಿತಪಿಸುವಂತಾಗಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ-2 ಸರಕಾರ ಬೆಲೆ ಏರಿಕೆಯಂತಹ ಜನರ ಮೂಲಭೂತ ಕಷ್ಟವನ್ನು ಪರಿಹರಿಸಲು ವಿಫಲವಾದಾಗ ಅದು ಅಧಿಕಾರವನ್ನು ಕಳೆದುಕೊಂಡಿತು. ಅನಂತರ ಬಂದ ಈಗಿನ ಬಿಜೆಪಿ ನೇತೃತ್ವದ ಎನ್ ಡಿ ಎ ಸರಕಾರ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಈಗಿನ ಸರಕಾರಕ್ಕೆ ಜನರ […]