Blog Archive

ಉಪಚುನಾವಣೆ : ಬಿಜೆಪಿ-12 ಸ್ಥಾನ, ಕಾಂಗ್ರೆಸ್ -2, ಪಕ್ಷೇತರ-1, ಜೆಡಿಎಸ್-0

Monday, December 9th, 2019
yediyurappa

ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಆಡಳಿತಾರೂಢ ಬಿಜೆಪಿ 12 ಸ್ಥಾನಗಳನ್ನು ಪಡೆದು, ಜೆಡಿಎಸ್ ಸೂನ್ಯ,  ಪಕ್ಷೇತರ-1  ಹಾಗೂ ಕಾಂಗ್ರೆಸ್ ಕೇವಲ 2 ಸ್ಥಾನಗಳ ಮೂಲಕ ಭಾರೀ ಹಿನ್ನಡೆಯನ್ನು ಪಡೆದಿದೆ. ಬಿಜೆಪಿ ಸರಕಾರ ರಚನೆಗೆ ಕಾರಣವಾದ  ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸೇಫ್ ಆಗಿದೆ. ಹಿರೇಕೂರಿನಲ್ಲಿ ಬಿಸಿ ಪಾಟೀಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆ.ಬನ್ನಿಕೋಡ್ ವಿರುದ್ಧ ಮತಗಳ ಅಂತರದಲ್ಲಿ […]

ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಬೀಸುತ್ತಿದೆ 15 ಕ್ಷೇತ್ರದಲ್ಲಿ ಗೆಲ್ಲುತ್ತೇವೆ : ಮಾಜಿ ಸಂಸದ ಜಿ.ಎಸ್. ಉಗ್ರಪ್ಪ

Monday, December 2nd, 2019
Ugrappa

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಗೋಚರಿಸುತ್ತಿದ್ದು, ಬಿಜೆಪಿ ಹಾಗೂ ಅನರ್ಹ ಶಾಸಕರ ವಿರುದ್ಧವಾದಂತಹ ಗಾಳಿ 15 ಕ್ಷೇತ್ರಗಳಲ್ಲಿ ಬೀಸುತ್ತಿದೆ ಎಂದು ಮಾಜಿ ಸಂಸದ ಜಿ.ಎಸ್. ಉಗ್ರಪ್ಪ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ಎಲ್ಲಾ 15 ಕ್ಷೇತ್ರದಲ್ಲಿ ಗೆಲ್ಲುವ ಸೂಚನೆ ಸಿಗುತ್ತಿದೆ. ಇದರಿಂದಲೇ ಬಿಜೆಪಿ ನಾಯಕರು ಹಾಗೂ ಅನರ್ಹ ಶಾಸಕರು ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ಹತಾಶೆಯಿಂದ ಮಾತನಾಡಲು ಆರಂಭಿಸಿದ್ದಾರೆ. ಇವರೆಲ್ಲರೂ ಸದ್ಯ ತಿರುಕನ ಕನಸನ್ನು ಕಾಣುತ್ತಿದ್ದಾರೆ. ಜನರ ದಾರಿ […]

ದ.ಕ. ಜಿ.ಪಂ. ಸ್ಥಾಯೀ ಸಮಿತಿ ಚುನಾವಣೆ – ಬಿಜೆಪಿಗೆ 32, ಕಾಂಗ್ರೆಸ್‌ಗೆ 1

Wednesday, November 20th, 2019
zp-election

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಐದು ಸ್ಥಾಯೀ ಸಮಿತಿಗಳ ಒಟ್ಟು 33 ಸದಸ್ಯ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ವಿಪಕ್ಷ ಕಾಂಗ್ರೆಸ್‌ ಒಂದು ಸ್ಥಾನ ಗಳಿಸಿತು. ಉಳಿದೆಲ್ಲ ಸ್ಥಾನಗಳು ಬಿಜೆಪಿ ಪಾಲಾಗಿವೆ. ಸಾಮಾನ್ಯವಾಗಿ ದ.ಕ. ಜಿ.ಪಂ.ನಲ್ಲಿ ಸ್ಥಾಯೀ ಸಮಿತಿಗಳ ಸದಸ್ಯರ ಆಯ್ಕೆ ಜಿ.ಪಂ. ಸದಸ್ಯರು, ಮುಖಂಡರ ನಡುವಿನ ಪರಸ್ಪರ ಮಾತುಕತೆ, ಹೊಂದಾಣಿಕೆಯ ಮೂಲಕ ನಡೆಯುತ್ತಿತ್ತು. ಆದರೆ ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್‌ ನಿರ್ದಿಷ್ಟ ಸಂಖ್ಯೆಯ ಸ್ಥಾನಗಳಿಗೆ ಪಟ್ಟು ಹಿಡಿದ ಕಾರಣ ಚುನಾವಣೆ ನಡೆಯಿತು. ಜಿ.ಪಂ.ನಲ್ಲಿ […]

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ

Thursday, November 14th, 2019
MCC-Election

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಪಾಲಿಕೆಯಲ್ಲಿ ಈ ಬಾರಿ ಭಾರತೀಯ ಜನತಾಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. 60 ವಾರ್ಡ್ ಗಳಲ್ಲಿ 44ರಲ್ಲಿ ಬಿಜೆಪಿ ಗೆಲುವು ತನ್ನದಾಗಿಸಿದ್ದು, ಕಾಂಗ್ರೆಸ್ 14 ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿದೆ. ಇದರಿಂದ ಕಳೆದ ಬಾರಿ 35 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಏರಿದ್ದ ಕಾಂಗ್ರೆಸ್ ಗೆ ಇದರಿಂದ ತೀವ್ರ ಮುಖಭಂಗವಾಗಿದೆ. ಎಸ್ ಡಿಪಿಐ 2 ವಾರ್ಡ್ ಗಳಲ್ಲಿ ಜಯಗಳಿಸಿದೆ. ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ತವರಲ್ಲಿ […]

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 18 ಗೆಲುವು, ಕಾಂಗ್ರೆಸ್ ಗೆ 7ರಲ್ಲಿ ಗೆಲುವು

Thursday, November 14th, 2019
MCC

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಪ್ರಕಟವಾಗಿರುವ ವಾರ್ಡ್ ಗಳಲ್ಲಿ ಬಿಜೆಪಿ 18, ಕಾಂಗ್ರೆಸ್ ಗೆ 7ರಲ್ಲಿ ಗೆಲುವು ಸಾಧಿಸಿದೆ. ವಾರ್ಡ್ ನಂ.3 ಕಾಟಿಪಳ್ಳ ಪೂರ್ವ: 2486 ಮತಗಳನ್ನು ಗಳಿಸಿರುವ ಬಿಜೆಪಿಯ ಲೋಕೇಶ್ ಬೊಳ್ಳಾಜೆ ಗೆಲುವು ಸಾಧಿಸಿದ್ದಾರೆ. ನಿಕಟಪೂರ್ವ ಕಾರ್ಪೊರೇಟರ್ ಬಶೀರ್ ಅಹ್ಮದ್ ಗೆ‌ ಸೋಲುಂಡಿದ್ದಾರೆ. ವಾರ್ಡ್ ನಂ.57 ಹೊಯ್ಗೆ ಬಝಾರ್: ಬಿಜೆಪಿಯ ರೇವತಿ ಶ್ಯಾಂಸುಂದರ್ 2116 ಮತಗಳನ್ನು ಪಡೆದು ಜಯಸಿದ್ದಾರೆ. ವಾರ್ಡ್ ನಂ.6 ಇಡ್ಯಾ ಪೂರ್ವ: ಬಿಜೆಪಿಯ ಸರಿತಾ ಶಶಿಧರ್ […]

ಉಪಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಇಡುಗಂಟೂ ಸಿಗುವುದಿಲ್ಲ : ಸಚಿವ ಡಿ.ವಿ.ಸದಾನಂದಗೌಡ

Monday, November 11th, 2019
sadnanda-gowda

ಮಂಗಳೂರು : ಅನರ್ಹ ಶಾಸಕರ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಕೆಲವು ಕ್ಷೇತ್ರಗಳಲ್ಲಿ ಇಡುಗಂಟು ಸಿಗುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಭವಿಷ್ಯ ನುಡಿದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ನಡೆದ ವಿದ್ಯಮಾನಗಳಿಂದ ಸಿದ್ದರಾಮಯ್ಯ ಅವರು ಹತಾಶರಾಗಿದ್ದಾರೆ. ಶಿಷ್ಯರೇ ಅವರ ಮೇಲೆ ಸಿಟ್ಟಾಗಿ ದೂರ ಹೋಗಿದ್ದಾರೆ. ಒತ್ತಡ ಏರಿ ಪ್ರತಿಪಕ್ಷದ ನಾಯಕ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್, ವಲಸೆ ಕಾಂಗ್ರೆಸ್ ಎಂಬ ಕಂದಕ ಸೃಷ್ಟಿಯಾಗಿದೆ. ಈ ಕಂದಕ […]

ಮಳೆಹಾನಿ ಪರಿಹಾರದ ಅನುದಾನ ಖಾಸಗಿ ಬ್ಯಾಂಕ್‌ನಲ್ಲಿಟ್ಟ ಪ್ರಕರಣ : ಸಿಐಡಿ ತನಿಖೆಗೆ ಕಾಂಗ್ರೆಸ್ ಆಗ್ರಹ; : ಜಿ.ಪಂ ಸಭೆಯಿಂದ ಹೊರ ನಡೆದ ಸದಸ್ಯರು

Thursday, November 7th, 2019
madikeri

ಮಡಿಕೇರಿ : ಪ್ರಾಕೃತಿಕ ವಿಕೋಪದ ಪರಿಹಾರ ಕಾಮಗಾರಿಗಳಿಗೆ ಬಿಡುಗಡೆಯಾದ 21 ಕೋಟಿ ರೂ. ಅನುದಾನವನ್ನು ಜಿಲ್ಲಾ ಪಂಚಾಯ್ತಿ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಶ್ರೀಕಂಠಯ್ಯ ಅವರು ನಿಯಮ ಬಾಹಿರವಾಗಿ ಖಾಸಗಿ ಬ್ಯಾಂಕ್‌ನಲ್ಲಿಟ್ಟಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ಜಿ.ಪಂ ಕಾಂಗ್ರೆಸ್ ಸದಸ್ಯರು ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಿಂದ ಹೊರ ನಡೆದ ಪ್ರಸಂಗ ನಡೆಯಿತು. ನೂತನ ಜಿಲ್ಲಾ ಪಂಚಾಯ್ತಿ ಭವನದ ಸಭಾಂಗಣದಲ್ಲಿ ಜಿ.ಪಂ ಅಧ್ಯಕ್ಷ ಬಿ.ಎ. ಹರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಮಳೆಹಾನಿ […]

ಡಿಕೆಶಿಗೆ ಜಾಮೀನು : ಕೊಡಗು ಕಾಂಗ್ರೆಸ್‌ನಿಂದ ದೇವಾಲಯದಲ್ಲಿ ಪೂಜೆ

Thursday, October 24th, 2019
kodagu

ಮಡಿಕೇರಿ : ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ದೊರೆತ ಹಿನ್ನೆಲೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಸಂಭ್ರಮಾಚರಿಸಿತು. ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಾಗೂ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವ ಮೂಲಕ ಜನಪ್ರಿಯ ಪಕ್ಷವೆನಿಸಿಕೊಂಡ ಕಾಂಗ್ರೆಸ್‌ನ್ನು ನೇರವಾಗಿ […]

ಗುಜರಾತ್​ ಉಪಚುನಾವಣೆಯ ಮತ ಎಣಿಕೆ : ತಲಾ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಕಾಂಗ್ರೆಸ್, ಬಿಜೆಪಿ

Thursday, October 24th, 2019
gujarat

ಅಹಮದಾಬಾದ್ : ಗುಜರಾತ್ನ ಆರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಗುರುವಾರ ಪ್ರಕಟವಾಗುತ್ತಿದ್ದು, ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇತ್ತೀಚಿನ ಮಾಹಿತಿ ಪ್ರಕಾರ, ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ತಲಾ ಮೂರರಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುನ್ನಡೆ ಕಾಯ್ದುಕೊಂಡಿವೆ. ಪಟನ್ ಜಿಲ್ಲೆಯ ರಾಧಾನ್ಪುರ ಕ್ಷೇತ್ರದಲ್ಲಿ ಒಬಿಸಿ ನಾಯಕ ಬಿಜೆಪಿ ಅಭ್ಯರ್ಥಿ ರಘು ದೇಸಾಯಿ ಕಾಂಗ್ರೆಸ್ನ ಅಲ್ಪೇಶ್ ಠಾಕೂರ್ ವಿರುದ್ಧ 3,000 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಅರಾವಳಿಯ ಬಯಾಡ್ನಲ್ಲಿ ಬಿಜೆಪಿ ಅಭ್ಯರ್ಥಿ ಧವಲಸಿಂಗ್ ಝಲಾ ಅವರು ಕಾಂಗ್ರೆಸ್ ಅಭ್ಯರ್ಥಿ […]

ಸಂಸದೆ ಸುಮಲತಾ ವಿರುದ್ಧ ಕಾಂಗ್ರೆಸ್​ ಮುಖಂಡರ ಆಕ್ರೋಶ

Thursday, October 10th, 2019
sumalatha

ಮಂಡ್ಯ : ಸ್ವಾಭಿಮಾನದ ಹೆಸರಲ್ಲಿ ಮಂಡ್ಯ ಸಂಸದೆಯಾದ ಸುಮಲತಾ ಅವರ ನಡೆಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ಕಿಡಿಕಾರಿದ್ದಾರೆ. ಬುಧವಾರ ಸಕ್ಕರೆ ನಾಡಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಷ್ ವಿರುದ್ಧ ಕಾಂಗ್ರೆಸ್ ಮುಖಂಡರ ಆಕ್ರೋಶ ಮುಂದುವರಿದಿದೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ, ಸುಮಲತಾ ಅವರಿಗೆ ಗೆಲ್ಲುವ ಮೊದಲು ಕಾಂಗ್ರೆಸ್ ಕಚೇರಿ ಗೊತ್ತಿತ್ತು. ಆಗ ಕಚೇರಿಗೆ ಬಂದು ಕಾರ್ಯಕರ್ತರಲ್ಲಿ ಸೆರಗೊಡ್ಡಿ ಮತ ಭಿಕ್ಷೆ ಬೇಡಿಕೊಳ್ಳುವಾಗ ಗೊತ್ತಿತ್ತು. ಈಗ […]