Blog Archive

ಹರಿಕೃಷ್ಣ ಬಂಟ್ವಾಳ್ ಬಿ.ಜೆ.ಪಿ ಪಕ್ಷದ ಬಗ್ಗೆ ಮೊದಲು ನೋಡಿಕೊಳ್ಳಲಿ

Thursday, August 30th, 2018
Abbas-Ali

ಬಂಟ್ವಾಳ : ಇಲ್ಲಿನ ಪುರಸಭೆ ಬಗ್ಗೆ ಪತ್ತಿಕಾಗೋಷ್ಠಿ ನಡೆಸಿದ ಹರಿಕೃಷ್ಣ ಬಂಟ್ವಾಳ ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣೆಯಲ್ಲಿ ಬಿಲ್ಲವರಿಗೆ ಯಾವುದೇ ಸೀಟು ನೀಡಿಲ್ಲ ಎಂಬ ಹೇಳಿಕೆ ನೀಡಿರುವುದು ಹಾಸ್ಯಸ್ಪದ ಬಂಟ್ವಾಳ್‌ಗೆ ಬೇರೆ ಕ್ಷೇತ್ರದ ಉಸಾಬರಿ ಯಾಕೆ ? ಬಂಟ್ವಾಳ ಪುರಸಭಾ ಚುನಾವಣೆಯಲ್ಲಿ ರಮಾನಾಥ ರೈ ನೇತೃತ್ವದ ಕಾಂಗ್ರೆಸ್ ಬಿಲ್ಲವರಿಗೆ 27 ಸೀಟುಗಳ ಪೈಕಿ 7 ಸೀಟುಗಳನ್ನು ನೀಡಿದೆ. ಬಿ.ಜೆ.ಪಿ ಪಕ್ಷ ಬಂಟ್ವಾಳ ಪುರಸಭೆಯಲ್ಲಿ ಬಿಲ್ಲವರಿಗೆ 2 ಸೀಟುಗಳನ್ನು ಮಾತ್ರ ನೀಡಿದೆ. ಈ ರೀತಿ ಇರುವಾಗ ಕಾಂಗ್ರೆಸ್ ಬಗ್ಗೆ ಮಾತಾನಾಡುವ ಯಾವುದೇ ನೈತಿಕತೆ ಹರಿಕೃಷ್ಣ […]

ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವದಿಸಿದ ಜನಾರ್ಧನ್ ಪೂಜಾರಿ

Monday, November 20th, 2017
Nalin-Kumar-Kateel

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಲ್ಲವ ಸಂಘದಿಂದ ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೊಡಿ ಮರ ಸಲ್ಲಿಸುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಪೂಜಾರಿ ಅವರ ಬಳಿ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ತಲೆ ಸವರಿದ ಜನಾರ್ಧನ್ ಪೂಜಾರಿ ಆಶೀರ್ವಾದ ಮಾಡಿದರು. ಪೂಜಾರಿ […]

ಕಾಂಗ್ರೆಸ್ ಪಕ್ಷದ ಸಾಧನೆಯ ಬಗ್ಗೆ ಜನರಿಗೆ ತಿಳಿಸಿ: ಶಾಸಕ ಜೆ.ಆರ್.ಲೋಬೊ

Friday, October 13th, 2017
JR lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು 43 ನೇ ಕುದ್ರೋಳಿ ವಾರ್ಡ್ ನ 94 ನೇ ಬೂತ್ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಸಾಧನೆಯ ಬಗ್ಗೆ ಜನರಿಗೆ ತಿಳುವಳಿಗೆ ಮೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಶಾಸಕ ಜೆ.ಆರ್.ಲೋಬೊ ಅವರು ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆಯೂ ಜನರಿಗೆ ಮಾಹಿತಿ ನೀಡುವಂತೆ ಸಲಹೆ ನೀಡಿದರು. ಕೆ ಎಸ್.ಎಂ. ಮಸೂದ್ […]

ಅಕ್ರಮ ಡಿ ನೋಟಿಫಿಕೇಶನ್ ಆಧಾರ ರಹಿತ ಆರೋಪ :ಸಂಸದ ಎಂ.ವೀರಪ್ಪ ಮೊಯ್ಲಿ

Wednesday, October 11th, 2017
virappa moily

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ರಮ ಡಿ ನೋಟಿಫಿಕೇಶನ್ ಮಾಡಿದ್ದಾರೆ ಎಂಬ ಬಿಜೆಪಿಯ ಆರೋಪದಲ್ಲಿ ಹುರುಳಿಲ್ಲ. ಇದು ಆಧಾರ ರಹಿತ ಆರೋಪ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ. ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಆಗಮಿಸಿದ್ದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.ಸಿದ್ದರಾಮಯ್ಯವರ ಅಧಿಕಾರದ ಅವಧಿಯಲ್ಲಿ ಯಾವ ಅಕ್ರಮ ಡಿ ನೋಟಿಫಿಕೇಶನ್ ನಡೆದಿಲ್ಲ. ಬಿಜೆಪಿಯವರಿಗೆ ಸರಕಾರದ ವಿರುದ್ಧ ಟೀಕೆ ಮಾಡಲು ಬಂಡವಾಳವಿಲ್ಲದ ಕಾರಣ ಆಧಾರ ರಹಿತ, ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿದ್ದಾರೆ. ಇದರಿಂದ ಸರಕಾರಕ್ಕೆ ಏನು ಧಕ್ಕೆಯಾಗದು. […]

ಸಮಾಜಘಾತುಕ ಶಕ್ತಿಗಳ ವಿರುದ್ಧ ಬಿಗಿ ಕಾನೂನು ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

Friday, July 7th, 2017
CM Siddaramaiah

ಮಂಗಳೂರು :  ಅಡ್ಯಾರ್ ನಲ್ಲಿ  ನಡೆಯುವ ಕಾಂಗ್ರೆಸ್ ಪಕ್ಷದ ಮೈಸೂರ್ ವಿಭಾಗದ  ಪ್ರತಿನಿಧಿಗಳ ಸಮಾವೇಶಕ್ಕೆ ಆಗಮಿಸಿದ ಕರ್ನಾಟಕ ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರೊಂದಿಗೆ ಮಾತನಾಡಿ ಕೆಲವು ಸಮಾಜ ಘಾತುಕ ಶಕ್ತಿಗಳು ಕಾನೂನು ಕೈಗೆತ್ತಿಕೊಳ್ಳುತ್ತಿ ಕೊಂಡು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳು ಮಾಡುತ್ತಿದ್ದಾರೆ ನಮ್ಮ ಸರ್ಕಾರ ಇದಕ್ಕೆ ಖಂಡಿತ ಅವಕಾಶ ನೀಡುವುದಿಲ್ಲ ಎಂದು  ಹೇಳಿದರು. ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುವ ಸಂಘಟನೆ ಸಫಲತೆ ಕಾಣುವುದಿಲ್ಲ, ಸಮಾಜಘಾತುಕ ಶಕ್ತಿಗಳ ವಿರುದ್ಧ ಬಿಗಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದವರು ಹೇಳಿದರು. ಈ ಸಂದರ್ಭ […]

ಕಾಂಗ್ರೆಸ್ ಪಕ್ಷ ಉಳಿಯಬೇಕಾದ್ರೆ ರಾಜ್ಯದಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯಾಗಬೇಕು: ಪೂಜಾರಿ

Friday, February 3rd, 2017
Janardhana-Poojary

ಮಂಗಳೂರು: ರಾಜ್ಯದಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಮತ್ತೆ ಕೇಳಲಾರಂಭಿಸಿದೆ. ಅದಕ್ಕೆ ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಧ್ವನಿಗೂಡಿಸಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಉಳಿಯಬೇಕಾದ್ರೆ ಗೃಹ ಸಚಿವ ಪರಮೇಶ್ವರ್ ಸಿಎಂ ಆಗಬೇಕು. ಈ ಬಗ್ಗೆ ಜನರ ಅಪೇಕ್ಷೆಯೂ ಇದೆ. ಆದರೆ ಪಕ್ಷದಲ್ಲಿ ಕೆಲವರು ಸರ್ಕಸ್ ಮಾಡುತ್ತಿದ್ದರೆ, ಪಕ್ಷದಲ್ಲಿ ಶನಿಯ ಪ್ರಭಾವ ಇದೆ, ನಮಗೆ ಶನಿ ಹಿಡಿದಿದೆ ಎಂದು ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿಎಂ ಸೇರಿ ಕಾಂಗ್ರೆಸ್‌‌‌ […]

ಸಚಿವ ಮೇಟಿ ಪ್ರಕರಣ ಅವರ ವಿಚಾರವಾಗಿದ್ದು, ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ: ದಿನೇಶ್ ಗುಂಡೂರಾವ್

Friday, December 16th, 2016
Dinesh-gundu-rao

ಮಂಗಳೂರು: ಸಚಿವ ಮೇಟಿ ಪ್ರಕರಣ ನೋವು ತಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ನೋವು ವ್ಯಕ್ತಪಡಿಸಿದ್ದಾರೆ. ಆದರೆ ಇದು ಮೇಟಿಯವರ ವೈಯಕ್ತಿಕ ವಿಚಾರವಾಗಿದ್ದು, ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಸಚಿವ ಬಿ.ರಮಾನಾಥ ರೈ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿ ಮೇಟಿಯವರಿಂದ ರಾಜೀನಾಮೆ ಪಡೆದುಕೊಂಡಾಗಿದೆ. ಇದಕ್ಕೂ ಸರ್ಕಾರದ ಆಡಳಿತಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು. ಮುಂಬರುವ ಚುನಾವಣೆಗೆ ಕಾಂಗ್ರೆಸ್ […]

ಮೇಟಿ ಅವರ ರಾಸಲೀಲೆ ಪ್ರಕರಣದ ತನಿಖೆಯನ್ನು ಸಿಬಿಐಗೊಪ್ಪಿಸಿ ಕ್ರಮ ಕೈಗೊಳ್ಳಬೇಕು: ಜನಾರ್ದನ ಪೂಜಾರಿ

Friday, December 16th, 2016
janardhana-poojary

ಮಂಗಳೂರು: ಮೇಟಿ ಅವರ ರಾಸಲೀಲೆ ಪ್ರಕರಣದ ತನಿಖೆಯನ್ನು ಸಿಬಿಐಗೊಪ್ಪಿಸಬೇಕು ಹಾಗೂ ಇದೇ ರೀತಿ ಇನ್ನಿಬ್ಬರು ಸಚಿವರು, ಮೂವರು ಶಾಸಕರು ಕಾಮ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಆರ್‌ಟಿಐ ಕಾರ್ಯಕರ್ತ ನೀಡಿರುವ ಮಾಹಿತಿಯಂತೆ ಅವರ ಹೆಸರುಗಳನ್ನು ಬಹಿರಂಗಪಡಿಸಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌‌ ಹಿರಿಯ ನಾಯಕ ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಟಿಯ ದುರ್ನಡತೆಯಿಂದಾಗಿ ರಾಷ್ಟ್ರ ಮಟ್ಟದಲ್ಲೇ ಅಲ್ಲೋಲ ಕಲ್ಲೋಲವುಂಟಾಗಿದೆ. ಪಕ್ಷಕ್ಕೂ ಹಾನಿಯಾಗಿದೆ. ಪ್ರಕರಣದ ಸಿಡಿ ಬಿಡುಗಡೆಯಾಗುವ ಮೊದಲೇ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಅವರೊಂದಿಗೆ ಮಾತನಾಡದೆ, ಸಿಡಿ ತರಿಸಿಕೊಳ್ಳಲು ಮುಂದಾಗದೇ […]

ಸಿಎಂಗೆ ನೈತಿಕತೆ ಎಂಬುದು ಇದ್ದಲ್ಲಿ ಅಬಕಾರಿ ಸಚಿವ ಹೆಚ್.ವೈ.ಮೇಟಿ ವಿರುದ್ಧ ತಕ್ಷಣ ರಾಜೀನಾಮೆ ಪಡೆಯಬೇಕು: ಜನಾರ್ದನ ಪೂಜಾರಿ

Tuesday, December 13th, 2016
Janardana poojay

ಮಂಗಳೂರು: ಅಬಕಾರಿ ಸಚಿವ ಹೆಚ್.ವೈ.ಮೇಟಿ ವಿರುದ್ಧದ ರಾಸಲೀಲೆ ಆರೋಪದಿಂದ ಕಾಂಗ್ರೆಸ್ ಪಕ್ಷಕ್ಕೆ ಕಳಂಕವಾಗಿದೆ. ಸಿಎಂಗೆ ನೈತಿಕತೆ ಎಂಬುದು ಇದ್ದಲ್ಲಿ ತಕ್ಷಣ ಅವರಿಂದ ರಾಜೀನಾಮೆ ಪಡೆಯಬೇಕು. ರಾಜೀನಾಮೆ ನೀಡಲು ಒಪ್ಪದಿದ್ದಲ್ಲಿ ಪಕ್ಷದಿಂದಲೇ ಕಿತ್ತುಹಾಕಬೇಕೆಂದು ಕಾಂಗ್ರೆಸ್‌‌ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷಕ್ಕೆ ಕಳಂಕ ತರುವವರನ್ನು ಪಕ್ಷದಿಂದ ಉಚ್ಛಾಟಿಸಲಿಕ್ಕಾಗದಿದ್ದಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿರಲು ಅನರ್ಹರು ಎಂದು ವ್ಯಂಗ್ಯವಾಡಿದ್ದಾರೆ. ಅಧಿಕಾರಿ ಭೀಮಾನಾಯ್ಕ್‌‌ ಮೇಲೆ ಕ್ರಮ ಕೈಗೊಳ್ಳದ ಸಿಎಂ, ಈಗಾಗಲೇ ತಮ್ಮ ಜ್ಞಾನವನ್ನು ಅಡವಿಟ್ಟಿದ್ದಾರೆ ಎಂದ ಅವರು, ಮಂತ್ರಿಗಳ […]

ಕಾಂಗ್ರೆಸ್‌ ಪಕ್ಷದ ನಡಿಗೆ ಗ್ರಾಮ ಸ್ವರಾಜ್‌ ಕಡೆಗೆ – ಉಪನ್ಯಾಸ ಸಂವಾದ

Wednesday, October 19th, 2016
Belthangadi

ಬೆಳ್ತಂಗಡಿ: ದೇಶದ ಸ್ವಾತಂತ್ರಕ್ಕಾಗಿ 10 ವರ್ಷಗಳ ಕಾಲ ಸೆರೆಮನೆ ವಾಸ ಅನುಭವಿಸಿದ್ದ ನೆಹರೂ ಅವರ ಕುರಿತು ಅಪಪ್ರಚಾರ ನಡೆಸುವ ಸಂಘ ಪರಿವಾರದವರು ನಿಜವಾದ ದೇಶಭಕ್ತರಲ್ಲ. ಅಂತಹವರು ದೇಶದ್ರೋಹಿಗಳು ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಮಂಗಳವಾರ ಇಲ್ಲಿನ ಸಿವಿಸಿ ಹಾಲ್‌ನಲ್ಲಿ ಕಾಂಗ್ರೆಸ್‌ ಪಕ್ಷದ ನಡಿಗೆ ಗ್ರಾಮ ಸ್ವರಾಜ್‌ ಕಡೆಗೆ – ಉಪನ್ಯಾಸ ಸಂವಾದ ಎಂಬ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತ ಇತರ ಬಲಿಷ್ಠ ರಾಷ್ಟ್ರಗಳ ಸಾಲಿನಲ್ಲಿ ಸೇರಲು ನೆಹರೂ ಕಾರಣ. ದೇಶದ ಪಂಚಾಂಗವನ್ನು […]