ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ

Wednesday, October 31st, 2012
Indira Gandhi Death Aniversary

ಮಂಗಳೂರು: ದಿವಂಗತ ಇಂದಿರಾಗಾಂದಿಯವರ ಪುಣ್ಯತಿಥಿಯ ಸ್ಮರಣಾರ್ಥ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಪುರಭವನದಲ್ಲಿ ಇಂದು ನಡೆಯಿತು. ಈ ಕಾರ್ಯಕ್ರಮಕ್ಕೆ ದಕ್ಷಿಣ ಭಾರತ ಸೇವಾದಳ ಉಸ್ತುವಾರಿ ವಿನಯ್ ಕುಮಾರ್ ಸೊರಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂಧಿರಾಗಾಂಧಿಯವರು ಮಹಾತ್ಮಗಾಂಧಿಯವರ ಬಡತನ ನಿರ್ಮೂಲನೆಯ ಕನಸನ್ನು ನನಸಾಗಿಸಲು ಸಾಕಷ್ಟು ಶ್ರಮಿಸಿದರು. ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟರು ಅವರ ಪುಣ್ಯತಿಥಿಯ ಈ ದಿನವನ್ನು ಜನ ಸೇವೆಗೆ ಮುಡಿಪಾಗಿಡಬೇಕು ಎಂದು ಕರೆನೀಡಿದರು. ಎಐಸಿಸಿ […]