Blog Archive

ಕಾಪು: ಬಿಜೆಪಿಯ ಪರಿವರ್ತನಾ ಯಾತ್ರೆ

Saturday, October 14th, 2017
kapu

ಉಡುಪಿ: ಬೆಂಗಳೂರಿನಿಂದ ಹೊರಟ ಬಿಜೆಪಿಯ ಪರಿವರ್ತನಾ ಯಾತ್ರೆ ಉಡುಪಿ ಜಿಲ್ಲೆಯ ಹೆಜಮಾಡಿ ಗಡಿಗೆ ಆಗಮಿಸುವ ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲು ಹಾಗೂ ಕಾಪುವಿನಲ್ಲಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಯಿತು ಎಂದು ಕಾಪುವಿನ ಪಕ್ಷದ ಕಚೇರಿನಲ್ಲಿ ನಡೆದ ಪೂರ್ವಭಾವಿ ಸಭೆ ತಿಳಿಸಿದೆ. ಜಿಲ್ಲಾ ಅಧ್ಯಕ್ಷ ರತ್ನಾಕರ ಹೆಗ್ಡೆ ಮಾತನಾಡಿ, ನ. 2ರಂದು ಬೆಂಗಳೂರಿನಿಂದ ಹೊರಡುವ ಪರಿವರ್ತನಾ ಯಾತ್ರೆ ನ.11ರಂದು ಉಡುಪಿ ಜಿಲ್ಲೆಗೆ ತಲುಪಲಿದೆ. ಈ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಕಾರ್ಯಕರ್ತರು ಭಾಗವಹಿಸಿ ಸಮಾವೇಶ ಹಾಗೂ ಯಾತ್ರೆಯನ್ನು ಸ್ವಾಗತಿಸಬೇಕು. ಈ ಕಾರ್ಯಕ್ರಮಕ್ಕೆ ಕ್ಷೇತ್ರದ […]

ಕಾಪು : ರಸ್ತೆ ಅಪಘಾತ ದಂಪತಿ ಸಾವು

Wednesday, May 22nd, 2013
bike bus accident Kaup

ಕಾಪು : ಕೆಎಸ್‌ಆರ್‌ಟಿಸಿ ವೋಲ್ವೋ ಬಸ್‌ನ ಚಾಲಕ ಟ್ಯಾಂಕರೊಂದನ್ನು ಹಿಂದಿಕ್ಕುವ ಭರದಲ್ಲಿ ಕೈನೆಟಿಕ್‌ ಹೋಂಡಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟ ಘಟನೆ ಮಂಗಳವಾರ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಹಳೇ ಮಾರಿಗುಡಿ ದೇವಸ್ಥಾನದ ಮುಂಭಾಗದ ದ್ವಾರದ ಬಳಿ ನಡೆದಿದೆ. ಮೃತರು ಕಾಪು ಪಡು ಗ್ರಾಮದ ತೆಂಕುಕರೆ ಹೊಸಮನೆಯ ಬಾಲಕೃಷ್ಣ ಶೆಟ್ಟಿ(50), ಮತ್ತು ಅವರ ಪತ್ನಿ ಮಮತಾ ಶೆಟ್ಟಿ (40).  ಮೃತ ಬಾಲಕೃಷ್ಣ   ಕುರ್ಕಾಲು -ಸುಭಾಶ್ ನಗರದಲ್ಲಿ ಜೀನಸು ವ್ಯಾಪಾರ ನಡೆಸುತ್ತಿದ್ದು, ಮಂಗಳವಾರ ದಂಪತಿ ಕುರ್ಕಾಲುವಿನಿಂದ ಕಾಪು […]

ಕಾಪು ಕಡಲ ಕಿನಾರೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

Thursday, August 11th, 2011
Abhijit Singh, Janakish / ಅಭಿಜಿತ್‌ ಸಿಂಗ್‌, ಜಾನಾ ಕಿಶ್‌

ಮಂಗಳೂರು : ಮಣಿಪಾಲ ಎಂ.ಐ.ಟಿಯ ಇಬ್ಬರು ವಿದ್ಯಾರ್ಥಿಗಳು ಅಲೆಗಳ ಸೆಳೆತಕ್ಕೆ ಸಮುದ್ರಪಾಲದ ಘಟನೆ ಬುಧವಾರ ಸಂಜೆ ಕಾಪು ಕಡಲ ಕಿನಾರೆಯಲ್ಲಿ ಸಂಭವಿಸಿದೆ. ನಾಲ್ವರು ವಿದೇಶಿಯರು ಮತ್ತು ಓರ್ವ ಭಾರತೀಯ ಸೇರಿದಂತೆ ಐದು ಮಂದಿ ವಿದ್ಯಾರ್ಥಿಗಳೂ ಕಾಪು ಕಡಲ ಕಿನಾರೆಗೆ ಆಗಮಿಸಿದ್ದರು. ಲೈಟ್‌ ಹೌಸ್‌ನ ಮುಂಭಾಗದಲ್ಲಿ ಕಡಲು ಸಂಪೂರ್ಣವಾಗಿ ವಿಸ್ತರಿಸಿಕೊಂಡಿರುವುದರಿಂದ ಐವರು ಕೂಡಾ ಕಡಲಿಗೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ರಭಸಕ್ಕೆ ಅಂಜಿದ ಮೂವರು ದಡದಲ್ಲೇ ಕುಳಿತರೆ, ಅಭಿಜಿತ್‌ ಸಿಂಗ್‌ (18)ಮತ್ತು ಜಾನಾ ಕಿಶ್‌ (೨೧ ಈಜುವ ಉದ್ದೇಶದಿಂದ […]