ಲಕ್ಷಾಂತರ ಮನೆಗಳನ್ನು, ಮನಗಳನ್ನು ಬೆಳಗುವ ಧರ್ಮಸ್ಥಳ ಲಕ್ಷದೀಪೋತ್ಸವ

Friday, November 29th, 2024
kerekatte-Utsava

ಉಜಿರೆ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸ ಅಂದರೆ ಉತ್ಸವಗಳ ಪರ್ವಕಾಲ. ಲಕ್ಷದೀಪೋತ್ಸವವು ಭಕ್ತಿ ಭಾವೈಕ್ಯದ ಮಿಲನ. ನಾಡಿನೆಲ್ಲೆಡೆಯಿಂದ ಬರುವ ಭಕ್ತಾದಿಗಳಿಗೆ ಧರ್ಮ, ಕಲೆ, ಸಾಹಿತ್ಯ, ಸಂಸ್ಕೃತಿ, ಮನೋರಂಜನೆಯ ಸೊಗಡನ್ನು ಆಸ್ವಾದಿಸಿ, ಆನಂದಿಸುವ ಸಂತಸದ ಸಮಯ. ಸರ್ವಧರ್ಮ ಸಮನ್ವಯ ಕೇಂದ್ರ: ಧರ್ಮಸ್ಥಳದ ಮುಖ್ಯ ಆರಾಧ್ಯ ದೇವರು ಶ್ರೀ ಮಂಜುನಾಥ ಸ್ವಾಮಿ. ಅರ್ಚಕರು ವೈಷ್ಣವ ಸಂಪ್ರದಾಯದವರು. ದೇವಸ್ಥಾನದ ಆಡಳಿತ ನಡೆಸುವ ಧರ್ಮಾಧಿಕಾರಿಗಳು ಜೈನ ಧರ್ಮದವರು. ಹಿಂದೂಗಳು, ಜೈನರು, […]

ಇಂದಿನಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

Tuesday, November 26th, 2024
Dharmasthala-Deepotsava

ಉಜಿರೆ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 26 ರಿಂದ 30ರ ವರೆಗೆ ನಡೆಯುತ್ತವೆ. ಧರ್ಮಸ್ಥಳವು ಸರ್ವಧರ್ಮಗಳ ನೆಲೆವೀಡು. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಭೂಮಿ. ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನ ಇಲ್ಲಿ ನಿತ್ಯೋತ್ಸವ. ಇಲ್ಲಿನ ವಿಶಿಷ್ಠವಾದ ನ್ಯಾಯದಾನ, ಆಣೆಮಾತು ತೀರ್ಮಾನದಿಂದ ಅನೇಕ ಕುಟುಂಬಗಳ ಸಾಂಸಾರಿಕ, ವ್ಯವಹಾರ ಸಮಸ್ಯೆಗಳು ಸುಲಲಿತವಾಗಿ, ಸೌಹಾರ್ದಯುತವಾಗಿ ಪರಿಹಾರವಾಗಿ ಎಲರೂ ಪ್ರೀತಿ-ವಿಶ್ವಾಸದಿಂದ ಸುಖ-ಶಾಂತಿಯ […]

ತುಳಸಿ ಪೂಜೆಯ ಸನಾತನ ಮಹತ್ವ

Saturday, November 24th, 2012
Tulasi Pooja

ಮಂಗಳೂರು :ದೀಪಾವಳಿ ಹಬ್ಬದ ಬಲಿ ಪಾಡ್ಯಮಿಯ ನಂತರ ಬರುವ ಇನ್ನೊಂದು ಹಬ್ಬ ಎಂದರೆ ಉತ್ಥಾನ ದ್ವಾದಶೀ. ಕಾರ್ತಿಕ ಮಾಸದ ಶುಕ್ಲಪಕ್ಷದ ದ್ವಾದಶಿ ತಿಥಿಯಂದು ಈ ಪವಿತ್ರ ದಿನವನ್ನು ಹಬ್ಬವನ್ನಾಗಿ ಆಚರಿಸುವರು. ಅಂದಿನ ದಿನ ರೇವತಿ ನಕ್ಷತ್ರದ ಯೋಗವಿದ್ದರೆ ಇನ್ನೂ ಶ್ರೇಷ್ಠ. ಉತ್ಥಾನವೆಂದರೆ ಏಳು ಎಂಬರ್ಥ. ಶ್ರೀಮನ್ನಾರಾಯಣನು ತನ್ನ ನಿದ್ರಾವಸ್ಥೆಯಿಂದ ಹೊರ ಬಂದು ತನ್ನ ಭಕ್ತಾದಿಗಳಿಗೆ ದರ್ಶನ ಕೊಡುವನೆಂಬ ಪ್ರತೀತಿ ಇದೆ. ಆ ಭಗವಂತನು ಹಾಲ್ಗಡಲಿನಲ್ಲಿ ಮಲಗಿದ್ದು, ಅವನನ್ನು ಸುಪ್ರಭಾತ ಸೇವೆಯ ಮೂಲಕ ಎಬ್ಬಿಸುವುದರಿಂದ ಈ ವ್ರತವನ್ನು ಕ್ಷೀರಾಬ್ಧಿವ್ರತವೆಂದೂ […]