ಕಾಸರಗೋಡು ಚಿನ್ನಾ ಅರುವತ್ತರ ತಾರಾಲೋಕ ಚಲನ ಚಿತ್ರೋತ್ಸವಕ್ಕೆ ಚಾಲನೆ

Saturday, December 23rd, 2017
Kasaragod Chinna

ಮಂಗಳೂರು : ಪ್ರಸಿದ್ಧ ರಂಗಕರ್ಮಿ, ನಿರ್ದೇಶಕ, ಗಡಿನಾಡ ಪ್ರತಿಭೆ ಕಾಸರಗೋಡು ಚಿನ್ನಾರವರ ಅರುವತ್ತರ ಸಂಭ್ರಮದ ತಾರಾಲೋಕ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಲಾದ ಮೂರು ದಿನಗಳ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಖ್ಯಾತ ಚಿತ್ರನಟ ಸುಂದರ್‌ರಾಜ್‌ರವರು ದೀಪ ಬೆಳಗಿಸಿ ಚಲನಚಿತ್ರೋತ್ಸವವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದರು. ಕಾಸರಗೋಡು ಚಿನ್ನಾ ಅಪರಂಜಿ ಚಿನ್ನ. ಅರವರಲ್ಲಿ ಬಹುಗುಣಗಳು ಮೇಳೈಸಿದೆ. ತಾನೊಬ್ಬ ಬೆಳೆಯುವುದು ಮಾತ್ರವಲ್ಲದೇ ಮತ್ತೊಬ್ಬರನ್ನು ಬೆಳೆಸುವ ಗುಣವೂ ಅವರಲ್ಲಿದೆ. ಹಾಸ್ಯ ಪವೃತ್ತಿ, ದೈವ ಭಕ್ತಿ, ಸಾಹಿತ್ಯ, ರಂಗಭೂಮಿ, ಸಂಘಟನಾ ಚಾತುರ‍್ಯ, ಹೀಗೇ ಚಿನ್ನಾರವರಲ್ಲಿ ಕಲಿಯುವುದು ಬಹಳಷ್ಟಿದೆ. ಸರಳ […]

ಕಾಸರಗೋಡು ಚಿನ್ನಾ ಅರುವತ್ತರ ತಾರಾಲೋಕ ಚಲನಚಿತ್ರೋತ್ಸವಕ್ಕೆ ಚಾಲನೆ

Saturday, December 23rd, 2017
kasargod

ಮಂಗಳೂರು:ಪ್ರಸಿದ್ಧ ರಂಗಕರ್ಮಿ, ನಿರ್ದೇಶಕ, ಗಡಿನಾಡ ಪ್ರತಿಭೆ ಕಾಸರಗೋಡು ಚಿನ್ನಾರವರ ಅರುವತ್ತರ ಸಂಭ್ರಮದ ತಾರಾಲೋಕ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಲಾದ ಮೂರು ದಿನಗಳ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಖ್ಯಾತ ಚಿತ್ರನಟ ಸುಂದರ್‌ರಾಜ್‌ರವರು ದೀಪ ಬೆಳಗಿಸಿ ಚಲನಚಿತ್ರೋತ್ಸವವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದರು. ಕಾಸರಗೋಡು ಚಿನ್ನಾ ಅಪರಂಜಿ ಚಿನ್ನ. ಚಿನ್ನಾರವರಲ್ಲಿ ಬಹುಗುಣಗಳು ಮೇಳೈಸಿದೆ. ತಾನೊಬ್ಬ ಬೆಳೆಯುವುದು ಮಾತ್ರವಲ್ಲದೇ ಮತ್ತೊಬ್ಬರನ್ನು ಬೆಳೆಸುವ ಗುಣವೂ ಅವರಲ್ಲಿದೆ. ಹಾಸ್ಯ ಪವೃತ್ತಿ, ದೈವ ಭಕ್ತಿ, ಸಾಹಿತ್ಯ, ರಂಗಭೂಮಿ, ಸಂಘಟನಾ ಚಾತುರ‍್ಯ, ಹೀಗೇ ಚಿನ್ನಾರವರಲ್ಲಿ ಕಲಿಯುವುದು ಬಹಳಷ್ಟಿದೆ. ಸರಳ ರೀತಿಯಲ್ಲಿ ಅರುವತ್ತರ […]

ಡಿ.24ರಂದು ಕಾಸರಗೋಡು ಚಿನ್ನಾ 60ರ ತಾರಾಲೋಕ

Friday, December 15th, 2017
kasargod-chinna

ಮಂಗಳೂರು, ಡಿ.15: ನಟ, ನಿರ್ದೇಶಕ ಕಾಸರಗೋಡು ಚಿನ್ನಾ ಅವರಿಗೆ ಅರುವತ್ತು ತುಂಬಿದ ಅಂಗವಾಗಿ ಅರುವತ್ತರ ತಾರಲೋಕ ಕಾರ್ಯಕ್ರಮ ಡಿ.24ರಂದು ನಗರದ ಪುರಭವನದಲ್ಲಿ ಅಪರಾಹ್ನ 2:30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಡಾ.ನಾ.ದಾಮೋದರ ಶೆಟ್ಟಿ ಹೇಳಿದರು. ಅವರು ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ‘ಚಿನ್ನ ಚಿತ್ತಾರ’ ಎನ್ನುವ ಅಭಿನಂದನೀಯ ಗ್ರಂಥ ಬಿಡುಗಡೆಯ ಜತೆಯಲ್ಲಿ ವಿಚಾರ ಸಂಕಿರಣ, ಚಿನ್ನಾರೊಂದಿಗೆ ರಸನಿಮಿಷಗಳು, ಚಿನ್ನಾ ಅವರು ಅಭಿನಯಿಸಿದ ನಾಟಕಗಳ, ಚಲನಚಿತ್ರ ಹಾಡುಗಳ ಗಾಯನಗೋಷ್ಠಿ ಹಾಗೂ ಅಭಿನಂದನೀಯ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಕನ್ನಡ […]

ಭಾಷಾಂತರ ಕಾರ್ಯ ಸುಲಭ ಸಾಧ್ಯವಲ್ಲ : ಯು.ಎಸ್.ಶೆಣೈ

Saturday, January 9th, 2016
kasargod-chinna

ಕಾಸರಗೋಡು: ಆಧುನಿಕ ಸಂದರ್ಭದಲ್ಲಿ ಒಂದು ಭಾಷೆಯಿಂದ ಮತ್ತೊಂದು ಭಾಷೆಗೆ ಸಾಹಿತ್ಯ ಕೃತಿಗಳು ಭಾಷಾಂತರಗೊಳ್ಳಬೇಕಾದ ಅಗತ್ಯವಿದೆ.ಒಂದು ಭಾಷೆಯ ಕೃತಿಯು ಇನ್ನೊಂದು ಭಾಷೆಗೆ ಭಾಷಾಂತರಗೊಂಡಾಗ ಬಹಳಷ್ಟು ಜಾಗ್ರತೆ ವಹಿಸಬೇಕಾಗುತ್ತದೆ. ಮೂಲಭಾಷೆಯ ಸೊಗಡಿಗೆ ಧಕ್ಕೆ ಬಾರದಂತೆ, ಮೂಲಕೃತಿಯ ಆಶಯಕ್ಕೆ ಚ್ಯುತಿ ಬಾರದಂತೆ ಮುತುವರ್ಜಿವಹಿಸಬೇಕಾಗುತ್ತದೆ. ಈ ಬಗ್ಗೆ ಭಾಷಾಂತರಕಾರ ಎಚ್ಚರದಿಂದ ಭಾಷಾಂತರಿಸಬೇಕಾಗುತ್ತದೆ ಎಂದು ಖ್ಯಾತ ಸಂಘಟಕ, ಕುಂದಪ್ರಭಾ ಪತ್ರಿಕೆಯ ಸಂಪಾದಕ ಯು.ಎಸ್.ಶೆಣೈ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕುಂದಾಪುರದ ತೇಜಸ್ ಡೆವಲಪರ‍್ಸ್‌ನ ಆಶ್ರಯದಲ್ಲಿ ಹೊಟೇಲ್ ಶರೂನ್‌ನಲ್ಲಿ ಖ್ಯಾತ ನಿರ್ದೇಶಕ, ಕೊಂಕಣಿ ಅಕಾಡೆಮಿ ಮಾಜಿ ಅಧ್ಯಕ್ಷ […]

ಕೊಂಕಣಿ ಚಲನಚಿತ್ರ ಉಜ್ವಾಡು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ

Wednesday, December 19th, 2012
ಕೊಂಕಣಿ ಚಲನಚಿತ್ರ ಉಜ್ವಾಡು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ

ಮಂಗಳೂರು :ಕಾಸರಗೋಡು ಚಿನ್ನಾ ನಿರ್ದೇಶನದ, ಗೌಡ ಸರಸ್ವತ ಬ್ರಾಹ್ಮಣ ಸಮಾಜದವರು ಮಾತನಾಡುವ ಕೊಂಕಣಿ ಭಾಷೆಯಲ್ಲಿ ತಯಾರಾದ ಕೊಂಕಣಿ ಚಲನಚಿತ್ರ ಉಜ್ಜಾಡು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಇದೆ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಡಿಸೆಂಬರ್ 20 ರಿಂದ 27 ರ ತನಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ಡಿಸೆಂಬರ್‌ 21 ರಂದು ಬೆಳಗ್ಗೆ 10.15 ಕ್ಕೆ ಬೆಂಗಳೂರಿನ ಲೀಡೋ ಚಿತ್ರ ಮಂದಿರದಲ್ಲಿ ಅಸಂಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಖ್ಯಾತ ಚಿತ್ರ ಕಲಾವಿದರ, ತಂತ್ರಜ್ಞರ ಸಮ್ಮುಖದಲ್ಲಿ ಈ ಚಿತ್ರ ಪ್ರದರ್ಶಿಸಲ್ಪಡುತ್ತದೆ. ಕಾರ್ಕಳ, ಗೋವಾದಲ್ಲಿ ಕೇವಲ 18 […]

ಕೊಂಕಣಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕಾಸರಗೋಡು ಚಿನ್ನಾ ನೇಮಕ

Tuesday, September 13th, 2011
ಕೊಂಕಣಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕಾಸರಗೋಡು ಚಿನ್ನಾ ನೇಮಕ

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕಾಸರಗೋಡು ಚಿನ್ನಾ ಅವರು ಸೋಮವಾರ ಇಲ್ಲಿನ ಲಾಲ್‌ಬಾಗ್‌ನ ಕೊಂಕಣಿ ಅಕಾಡೆಮಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಂಡರು. ಕಾರ್ಯಕ್ರಮವನ್ನು ಮಂಗಳೂರು ಮೇಯರ್‌ ಕೆ. ಪ್ರವೀಣ್‌, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ನೇಮಕಾತಿ ಆದೇಶದ ಪ್ರತಿಯನ್ನು ರಿಜಿಸ್ಟಾರ್ ಡಾ| ದೇವದಾಸ್‌ ಪೈ ಅವರು ಚಿನ್ನಾ ಕಾಸರಗೋಡು ಅವರಿಗೆ ಹಸ್ತಾಂತರಿಸಿದರು. ಚಿನ್ನಾ ಅವರು ಸಹಿ ಮಾಡುವ ಮೂಲಕ ಅಧಿಕಾರ ಸ್ವೀಕರಿಸಿದರು. ಅಕಾಡೆಮಿಯ ನಿಕಟ ಪೂರ್ವ ಅಧ್ಯಕ್ಷ ಕುಂದಾಪುರ […]