Blog Archive

ಜನರಿಗೆ ವಿರುದ್ಧವಾದ ನಿರ್ಣಯ ತೆಗೆದುಕೊಳ್ಳಬೇಡಿ: ಶಾಸಕ ಜೆ.ಆರ್. ಲೋಬೊ

Wednesday, October 11th, 2017
jr lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಕುಲಶೇಖರದಿಂದ ಬೈತುರ್ಲಿಯವರೆಗೆ ಹೆದ್ದಾರಿಯ ಬಗ್ಗೆ ಸ್ಥಳೀಯರು ಆಕ್ಷೇಪಗಳ ಬಗ್ಗೆ ಸ್ಥಳ ಪರಿಶೀಲಿಸಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಗ್ಗೆ ಹೆದ್ದಾರಿಯ ಕುರಿತು ಸ್ಥಳೀಯ ಜನರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶಾಸಕ ಜೆ.ಆರ್.ಲೋಬೊ ಅವರು ಖುದ್ದು ಸ್ಥಳ ವೀಕ್ಷಣೆ ಮಾಡಿದರು. ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಶಾಸಕರು ರಸ್ತೆ ಅಲ್ಮೈನ್ ಮೆಂಟ್ ಬಗ್ಗೆ ಸ್ಥಳೀಯರು ವ್ಯಕ್ತಪಡಿಸಿದ ಆಕ್ಷೇಪಗಳ ಬಗ್ಗೆ ವಿವರಿಸಿದರು. ಈ ಎಲ್ಲಾ ಆಕ್ಷೇಪಗಳನ್ನು ಪರಿಶೀಲಿಸಿ ಜನರಿಗೆ ವಿರುದ್ಧವಾಗಿ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು […]

ಕುಲಶೇಖರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್

Monday, April 1st, 2013
Bus overturns at Kulashekar

ಮಂಗಳೂರು : ಮಂಗಳಾದೇವಿಯಿಂದ ಶಕ್ತಿನಗರಕ್ಕೆ ತೆರಳುತ್ತಿದ್ದ ಬಸ್ಸೊಂದು ಕುಲಶೇಖರ ಕಲ್ಪನೆ ಸಮೀಪ  ಚಾಲಕನ ನಿಯಂತ್ರಣ ತಪ್ಪಿ ಉರು ಳಿ ಬಿದ್ದ ಘಟನೆ ಶನಿವಾರ ನಡೆದಿದೆ. ಶನಿವಾರ ಸಂಜೆ 7 ಗಂಟೆ ಸುಮಾರಿಗೆ 6-ಡಿ ನಂಬರ್‌ನ ಅಂಬಿಕಾ ಬಸ್ ಕಲ್ಪನೆ ಸಮೀಪ ತೆರಳುತ್ತಿದ್ದಂತೆ ಅದರ ಚಾಲಕ ರಸ್ತೆ ಯಾ ತೀರಾ ಎಡ ಬಲಕ್ಕೆ ಬಸ್ ಚಲಾಯಿಸಿದ ಸಂದರ್ಭ ರಸ್ತೆ ಚರಂಡಿ ದಾಟಿ ಸ್ವಲ್ಪ ಎತ್ತರದ ಜಾಗಕ್ಕೆ ಬಸ್ ಚಲಿಸಿತು ಇದರಿಂದಾಗಿ ಬಸ್  ಚಾಲಕನ ನಿಯಂತ್ರಣ ಕಳೆದುಕೊಂಡಿತು. ತಕ್ಷಣ ಬಸ್‌ನ್ನು […]

ಕುಲಶೇಖರದ ಬಳಿ ರಸ್ತೆ ಅಪಘಾತ : ಓರ್ವನ ಸಾವು

Wednesday, March 27th, 2013
Accsident near Kulashekar

ಮಂಗಳೂರು : ಇಂದು ಬೆಳಗ್ಗೆ  ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಓಮ್ನಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು ಇನ್ನೋರ್ವ ಮಹಿಳೆಗೆ ಗಂಭೀರ ಗಾಯಗೊಂಡ ಘಟನೆ  ಕುಲಶೇಖರದ ಸೇಕ್ರೆಡ್ ಹಾರ್ಟ್ ಸ್ಕೂಲ್ ಬಳಿ ನಡೆದಿದೆ. ವಾಮಂಜೂರಿನಿಂದ ಕುಲಶೇಖರದ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು  ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಆಲ್ಬರ್ಟ್ ಫ್ರಾನ್ಸಿಸ್ಕೋ ಹಾಗೂ ಮಹಿಳೆಗೆ ಡಿಕ್ಕಿ ಹೊಡೆಯಿತು ಪರಿಣಾಮ ಆಲ್ಬರ್ಟ್ ಫ್ರಾನ್ಸಿಸ್ಕೋ(60) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. […]

ಕರ್ಣಾಟಕ ಬ್ಯಾಂಕಿನ ನೂತನ 511ನೇ ಶಾಖೆ ಕುಲಶೇಖರದಲ್ಲಿ ಶುಭಾರಂಭ

Tuesday, November 6th, 2012
Karnataka Bank

ಮಂಗಳೂರು :ಖಾಸಗಿ ರಂಗದ ಬ್ಯಾಂಕ್ ಗಳಲ್ಲಿ ಮುಂಚೂಣಿಯಲ್ಲಿರುವ ಕರ್ಣಾಟಕ ಬ್ಯಾಂಕ್ ತನ್ನ ನೂತನ 511ನೇ ಶಾಖೆಯನ್ನು ಕುಲಶೇಖರದಲ್ಲಿ ಆರಂಭಿಸಿತು, ಪ್ಲಾಮಾ ಡೆವಲಪರ್ಸ್ ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪಿ.ಎಂ.ಎ.ರಜಾಕ್ ನೂತನ ಶಾಖೆಯನ್ನು ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಪಿ.ಜಯರಾಮ ಭಟ್ ಮಾತನಾಡಿ, ಬ್ಯಾಂಕ್ ನಲ್ಲಿ ಲಭ್ಯವಿರುವ 25 ಲಕ್ಷದೊಳಗಿನ ಗೃಹ ಸಾಲದ ಬಡ್ಡಿ ದರವನ್ನು ಶೀಘ್ರವೇ ಶೇ.10.75ಕ್ಕೆ ಇಳಿಸಲಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್ ಶಾಖೆಯ ಸಂಖ್ಯೆಯನ್ನು 550ಕ್ಕೂ, ಎಟಿಎಂಗಳ ಸಂಖ್ಯೆಯನ್ನೂ 450ಕ್ಕೂ […]