Blog Archive

ಬೆಂಗಳೂರು – ಬಂಟ್ವಾಳ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಬೀಕರ ಅಪಘಾತ ಒಂದೇ ಕುಟುಂಬದ 6 ಮಂದಿ ದುರ್ಮರಣ

Friday, December 7th, 2012
mishap near Kushalnagar

ಕುಶಾಲನಗರ :ಗುರುವಾರ ಸಂಜೆ ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗು ಒಂದೇ ಕುಟುಂಬದ 6 ಮಂದಿ ಸದಸ್ಯರು ಸೇರಿದಂತೆ ಒಟ್ಟು 7 ಮಂದಿ ಮೃತಪಟ್ಟ ಘಟನೆ ಬೈಲುಕೊಪ್ಪದ ಸಮೀಪ ಬೆಂಗಳೂರು- ಬಂಟ್ವಾಳ ರಾಜ್ಯ ಮುಖ್ಯ ಹೆದ್ದಾರಿಯಲ್ಲಿ ನಡೆದಿದೆ. ಸುಂಟಿಕೊಪ್ಪದ ಕಾರ್ಪೆಂಟರ್ ಶಫಿ (43), ಪತ್ನಿ ರಮೀಜಾ (36) ಪುತ್ರರಾದ ಇರ್ಫಾನ್‌ (19), ಇಮ್ರಾನ್‌ (16), ಪುತ್ರಿ ತಸ್ಮಿಯಾ (13), ಕಿರಿಯ ಪುತ್ರ ಮೂರು ವರ್ಷದ ಆಫಾನ್‌, ಶಫಿ ಅವರ ತಮ್ಮ […]