ಕೇಂದ್ರ ಸರ್ಕಾರ ತನ್ನ ಸಾಧನೆಯ ಬಗ್ಗೆ ಶ್ವೇತಪತ್ರ ಹೊರಡಿಸಲಿ – ಐವನ್
Thursday, May 18th, 2017ಮಂಗಳೂರು : ಕೇಂದ್ರ ಸರ್ಕಾರ ತನ್ನ ಸಾಧನೆಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸುತ್ತಿದೆ. ಆದರೆ ಯಾವುದೇ ಜನೋಪಯೋಗಿ ಯೋಜನೆಯನ್ನು ಕೈಗೊಂಡಿಲ್ಲ. ಆದ್ದರಿಂದ ರೈತರಿಗೆ, ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರಿಗೆ ಅಚ್ಛೇ ದಿನ್ ಇನ್ನೂ ಬಂದಿಲ್ಲ. ಕೇವಲ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಕಂಪನಿಗಳಿಗೆ ಅಚ್ಛೇ ದಿನ್ ಬಂದಿದೆ. ನೋಟು ಅಮಾನ್ನೀಕರಣದಿಂದಾಗಿ […]