Blog Archive

ಮಂಗಳೂರು: ಜನರಕ್ಷಾ ಯಾತ್ರೆಯಲ್ಲಿ ಯುಪಿ ಸಿಎಂಗೆ ಅದ್ದೂರಿ ಸ್ವಾಗತ

Wednesday, October 4th, 2017
yogi UP CM

ಮಂಗಳೂರು: ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಕಾರ್ಯಕರ್ತರ ಸಾಲು ಸಾಲು ಹತ್ಯೆಯನ್ನು ಖಂಡಿಸಿ ಕಣ್ಣೂರಿನ ಪಯ್ಯನೂರಿನಲ್ಲಿ ಹಮ್ಮಿಕೊಂಡಿರುವ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಡರಾತ್ರಿ ಮಂಗಳೂರಿಗೆ ಆಗಮಿಸಿದ್ದಾರೆ. ರಾತ್ರಿ ಸುಮಾರು 11.45ರ ಹೊತ್ತಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯೋಗಿ ಅವರನ್ನ ದ.ಕ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದರು. ಈ ವೇಳೆ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಮತ್ತು ಬಿಜೆಪಿ ಅಭಿಮಾನಿಗಳು ಕೂಡ ಸೇರಿದ್ದರು. ಬಳಿಕ ಯೋಗಿ ಅಲ್ಲಿಂದ ನೇರವಾಗಿ ರಸ್ತೆ […]

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರಿಗೆ ಆಗಮನ

Tuesday, October 3rd, 2017
amith-sha

ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳವಾರ ಮುಂಜಾನೆ ಮಂಗಳೂರಿಗೆ ಆಗಮಿಸಿದ್ದಾರೆ. ಅಹಮದಾಬಾದ್ ನಿಂದ ವಿಶೇಷ ವಿಮಾನದ ಮೂಲಕ ಹೊರಟ ಅಮಿತ್ ಶಾ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾತ್ರಿ ಸುಮಾರು 1:30 ಗಂಟೆಗೆ ಆಗಮಿಸಿದರು. ಕಮಲ ಪಾರ್ಟಿಯ ಚಾಣಕ್ಯನನ್ನು ವಿಮಾನ ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕೇರಳ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೆ ಸುರೇಂದ್ರನ್, ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮನಮ್ ರಾಜಶೇಖರ್ ಸೇರಿದಂತೆ ಪ್ರಮುಖ ನಾಯಕರು ಸ್ವಾಗತಿಸಿದರು. ವಿಮಾನ ನಿಲ್ದಾಣದಲ್ಲಿ ತಡರಾತ್ರಿಯವರೆಗೂ ಕಾದು […]

ಮಂಗಳೂರು: ಜನರಕ್ಷಾಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ

Monday, October 2nd, 2017
BJP

ಮಂಗಳೂರು: ಕೇರಳದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಕೇರಳ ಬಿಜೆಪಿ ಅಕ್ಟೋಬರ್ 3, 4 ಮತ್ತು 5 ರಂದು ಜನರಕ್ಷಾಯಾತ್ರೆ ಹಮ್ಮಿಕೊಂಡಿದೆ. ಕೇರಳದ ಕಣ್ಣೂರಿನಿಂದ ತಿರುವನಂತಪುರಂವರೆಗೆ ನಡೆಯುವ ಈ ಜನರಕ್ಷಾಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸಲಿದ್ದಾರೆ. ಅಕ್ಟೋಬರ್ 3 ರಂದು ಆಯೋಜಿಸಿರುವ ಜನರಕ್ಷಾಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.  ಅಕ್ಟೋಬರ್ 2 ರಂದು ಮದ್ಯಾಹ್ನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಶಾ ನಂತರ ನೇರವಾಗಿ ಕೇರಳಕ್ಕೆ […]

ಕೇರಳದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ಮನವಿ

Thursday, August 3rd, 2017
bhoopendra

ಮಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್‌ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರನ್ನು ಭೇಟಿ ಮಾಡಿದ ರಾಜ್ಯ ಸಂಸದರ ನಿಯೋಗ, ಕರ್ನಾಟಕ, ಕೇರಳ ರಾಜ್ಯಗಳಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವಂತೆ ಮನವಿ ಮಾಡಿತು. ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಸುರೇಶ್ ಗೋಪಿ ಹಾಗೂ ರಿಚರ್ಡ್ ಅವರನ್ನು ಒಳಗೊಂಡ ನಿಯೋಗವು, ಮಂಗಳವಾರ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿತು. […]

ಸಿರಿಯಾದಲ್ಲಿರುವ ಐಸಿಸ್ ಉಗ್ರ ಸಂಘಟನೆಯ ಶಿಬಿರಕ್ಕೆ ಕೇರಳದಿಂದ ತೆರಳಿದ ಮಂಗಳೂರು ಮೂಲದವಳು

Thursday, July 28th, 2016
ISIS

ಮಂಗಳೂರು: ಸಿರಿಯಾದಲ್ಲಿರುವ ಐಸಿಸ್ ಉಗ್ರ ಸಂಘಟನೆಯ ಶಿಬಿರಕ್ಕೆ ಕೇರಳದಿಂದ ತೆರಳಿದವರ ಪೈಕಿ ಒಬ್ಬಾಕೆ ಮಂಗಳೂರು ಮೂಲದವಳು ಎಂಬುದು ದೃಢಪಟ್ಟಿದೆ. ಈಕೆ ಉಳ್ಳಾಲದ ಮಾಜಿ ಶಾಸಕ, ಕನ್ನಡದ ಕಟ್ಟಾಳು ಎಂದೇ ಹೆಸರಾದ ಬಿ.ಎಂ. ಇದಿನಬ್ಬರ ಮರಿಮಗಳು ಎನ್ನಲಾಗಿದೆ. ದಿ. ಇದಿನಬ್ಬರ ಪುತ್ರ ಬಿ.ಎಂ. ಬಾಷಾರ ಪುತ್ರಿಯ ಮಗಳೇ ನಾಪತ್ತೆಯಾದಾಕೆ. ಈಕೆಯ ಹೆಸರು ಅಜ್ಮಲ್(24). ತಾಯಿಯ ಅನಾರೋಗ್ಯದ ಕಾರಣದಿಂದ ಈಕೆಯೂ ತಾಯಿಯೊಂದಿಗೆ ಅಜ್ಜ ಇದಿನಬ್ಬರ ಮನೆಯಲ್ಲಿ ಇರುತ್ತಿದ್ದಳು. ಉಳ್ಳಾಲದಿಂದಲೇ ಮಂಗಳೂರಿನ ಕೆಎಂಸಿ ವೈದ್ಯಕೀಯ ಕಾಲೇಜಿನಲ್ಲಿ ಡಿಪ್ಲೋಮಾ ಕೋರ್ಸ್ ಮಾಡಿದ್ದಳು. 2015ರಲ್ಲಿ […]

ಕೊನೆಗೂ ಸಾಕಾರಗೊಂಡ ಅಂತರ್ ರಾಜ್ಯ ಕಡಿಮೆ ದೂರದ ಸಂಚಾರಿ ರಸ್ತೆ

Tuesday, April 12th, 2016
Sullia Bandadka

ಕಾಸರಗೋಡು : ಹಲವು ವರ್ಷಗಳ ಬಹು ನಿರೀಕ್ಷಿತ ಸುಳ್ಯ-ಬಂದಡ್ಕ ಅಂತರ್ ರಾಜ್ಯ ಸಂಪರ್ಕದ ರಾಜ್ಯ ಹೆದ್ದಾರಿ ಕಾಮಗಾರಿ ಪೂರ್ತಿಯಾಗಿದೆ.ಮೂರು ಕೋಟಿ ರೂ.ವ್ಯಯಿಸಿ ಈ ರಸ್ತೆಯ ಕಾಮಗಾರಿ ನಡೆಸಲಾಗಿದೆ.ಈ ಮೂಲಕ ಬಂದಡ್ಕ ದಾರಿಯಾಗಿ ಸುಳ್ಯ ತಲಪಲು ಅತೀ ಕಡಿಮೆ ದೂರದ ರಸ್ತೆಯ ಕನಸು ನನಸಾಗಿದೆ.ಕೇರಳದ ಕನ್ನಾಡಿತೋಡಿನಿಂದ ಸುಳ್ಯ ತಾಲೂಕಿನ ಆಳೆಟ್ಟಿ ಗ್ರಾ.ಪಂ ನ ಕೋಲ್ಚಾರ್ ವರೆಗಿನ 1800 ಮೀಟರ್ ದೂರದ ರಸ್ತೆಯ ಕಾಮಗಾರಿ ಪೂರ್ತೀಕರಿಸಲಾಗಿದೆ.ಏ.14 ರಂದು ಈ ರಸ್ತೆ ಲೋಕಾರ್ಪಣೆಗೊಳ್ಳಲಿದೆ. ಪುತ್ತೂರಿನ ಹರೀಶ್ ಪೂಜಾರಿ ಈ ಕಾಮಗಾರಿಯ ಟೆಂಡರ್ […]

ಎಲ್ಲಾ ರಂಗಗಳಲ್ಲೂ ಕೇರಳ ಅಧಃ:ಪತನ : ಕುಮ್ಮನಂ ರಾಜಶೇಖರನ್

Thursday, January 21st, 2016
Rajashekaran

ಕಾಸರಗೋಡು: ಬದಲಿ ಬದಲಿ ಬಂದ ಎಡರಂಗ-ಐಕ್ಯರಂಗ ಸರಕಾರಗಳು ಕೇರಳವನ್ನು ಎಲ್ಲಾ ರಂಗಗಳಲ್ಲೂ ಅಧಃ:ಪತನಕ್ಕೆ ಕೊಂಡೊಯ್ದರೆಂದು ಬಿಜೆಪಿ ಕೇರಳ ರಾಜ್ಯ ಅಧ್ಯಕ್ಷ ಕುಮ್ಮನಂ ರಾಜಶೇಖರನ್ ಅವರು ಹೇಳಿದರು. ಉಪ್ಪಳದಿಂದ ಆರಂಭಗೊಂಡ ಬಿಜೆಪಿ ನೇತೃತ್ವದ ವಿಮೋಚನಾ ಯಾತ್ರೆಗೆ ಕಾಸರಗೋಡಿನಲ್ಲಿ ನೀಡಿದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷಿ, ಉದ್ಯೋಗ, ಕೈಗಾರಿಕೆ, ಆರ್ಥಿಕತೆ…ಹೀಗೆ ಎಲ್ಲಾ ರಂಗಗಳಲ್ಲೂ ಕೇರಳ ರಾಜ್ಯ ಇಂದು ಅತ್ಯಂತ ಹಿಂದುಳಿಯುವಂತೆ ಈ ಎರಡೂ ಸರಕಾರಗಳು ಮಾಡಿವೆ. ಇಲ್ಲಿ ಉದ್ಯೋಗಕ್ಕೆ ಯಾವುದೇ ಸವಲತ್ತುಗಳಿಲ್ಲದೆ ಕೇರಳೀಗರು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. […]

ಕರ್ನಾಟಕದಿಂದ ಕೇರಳಕ್ಕೆ ಕೋಳಿ ಅಕ್ರಮ ಸಾಗಾಟ; ಖಜಾನೆಗೆ ಲಕ್ಷಾಂತರ ನಷ್ಟ

Wednesday, March 6th, 2013

ಕಾಸರಗೋಡು : ಕರ್ನಾಟಕ- ಕೇರಳ ಗಡಿ ಭಾಗದಲ್ಲಿ ಅಕ್ರಮ ಕಳ್ಳಸಾಗಾಟದ ದಂಧೆಗೆ ಚಾಲನೆ ದೊರೆತಿದೆ. ಕಾಸರಗೋಡಿನ ಎಣ್ಮಕಜೆ ಪಂಚಾಯಿತಿ ವ್ಯಾಪ್ತಿಯ ಪೆರ್ಲ- ಪೂವನಡ್ಕ ರಸ್ತೆಯ ಕುರೆಡ್ಕದಿಂದ ನಡುಬೈಲು ಮತ್ತು ಸೇರಾಜೆ ಮೂಲಕ ಕೋಳಿಗಳ ವ್ಯಾಪಕ ಕಳ್ಳಸಾಗಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಕೇರಳ ಹಾಗೂ ಕರ್ನಾಟಕ ರಾಜ್ಯದ ಖಜಾನೆಗೆ ಭಾರಿ ಮೊತ್ತದ ತೆರಿಗೆ ನಷ್ಟವುಂಟಾಗುತ್ತಿದೆ. ಕರ್ನಾಟಕ- ಕೇರಳ ಗಡಿ ಭಾಗದಲ್ಲಿ ಅಕ್ರಮವಾಗಿ ಕಳ್ಳ ಸಾಗಾಟ ನಡೆಯುತ್ತಿರುವುದು ಇದು ಮೊದಲ ಬಾರಿಯೇನಲ್ಲ. ಈ ಹಿಂದೆ ತೊಟ್ಟೆ ಸಾರಾಯಿ, ಕೋಣ ಮಾಂಸ ಸಾಗಾಟ […]

ಉಡುಪಿ : ತೆಂಕ ಎರ್ಮಾಳ್ ನಲ್ಲಿ ಭೀಕರ ರಸ್ತೆ ಅಪಘಾತ ತಾಯಿ ಮಗನ ಸಾವು

Friday, February 1st, 2013
car truck accsident atTenka Ermal

ಉಡುಪಿ  : ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಂ ನ ನಿವಾಸಿಗಳಾದ ಜಾಯ್ ಸೆಬಾಸ್ಟಿಯನ್ ಹಾಗೂ ಅವರ ತಾಯಿ ಇಳಿ ಕುಟ್ಟಿ ಇಂದು ಮುಂಜಾನೆ 7 ಗಂಟೆ ಸುಮಾರಿಗೆ ಕೇರಳದಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಉಡುಪಿ ತಾಲುಕಿನ ತೆಂಕ ಎರ್ಮಾಳ್ ನಲ್ಲಿ ಈ ಅಪಘಾತ ಸಂಭವಿಸಿದೆ. ಜಾಯ್ ಸೆಬಾಸ್ಟಿಯನ್ ಅವರು ಕಾರ್ಕಳದ ಹೆಬ್ರಿಯಲ್ಲಿ ವಾಸವಾಗಿದ್ದು ತಮ್ಮ ಊರಿಗೆ ತನ್ನ ಹೆತ್ತವರೊಂದಿಗೆ ತೆರಳಿ ವಾಪಾಸು ಬರುವಾಗ ಉಡುಪಿಯಿಂದ ಬರುತ್ತಿದ್ದ ಲಾರಿ ಅವರು ಪ್ರಯಾಣಿಸುತ್ತಿದ್ದ […]

ಎಂಡೋಸಲ್ಫಾನ್ ಬಾಧಿತರಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

Thursday, December 20th, 2012
ABVP Protest

ಮಂಗಳೂರು :ಎಂಡೋಸಲ್ಫಾನ್ ಬಾಧಿತರಿಗೆ ಸೂಕ್ತ ರೀತಿಯ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕೆಂದು ಒತ್ತಾಯಿಸಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ವತಿಯಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕೊಕ್ಕಡ ಗ್ರಾಮದ ಎಂಡೋಸಲ್ಫಾನ್ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ್ ಮಾತನಾಡಿ, 1980ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 92 ಗ್ರಾಮಗಳಲ್ಲಿ ಎಂಡೋಸಲ್ಫಾನನ್ನು ಹೆಲಿಕಾಫ್ಟರ್ ಮುಖಾಂತರ ಸಿಂಪಡನೆ ಮಾಡಲಾಯಿತು.1980ರ ಸಂದರ್ಭದಲ್ಲಿ ಗೇರು ಬೆಳೆಗೆ ನುಸಿ ಬಾಧೆ ಪ್ರಾರಂಭವಾದ ಸಂದರ್ಭದಲ್ಲಿ ಕೇರಳ ಗೇರು ಬೀಜ ನಿಗಮ […]