ಹಬ್ಬಗಳಲ್ಲಿ ಪಾಲ್ಗೊಂಡು ಸಂಸ್ಕೃತಿಯನ್ನು ಜೀವಂತವಾಗಿಸಿ : ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಪೂಣಚ್ಚ ಕರೆ
Wednesday, December 25th, 2019ಮಡಿಕೇರಿ : ಕೊಡವರು ಬೆಂಗಳೂರಿನಂತಹ ದೂರದ ಪ್ರದೇಶಗಳಲ್ಲಿದ್ದರೂ ಕೂಡ, ತಮ್ಮ ವಿಶಿಷ್ಟ ಸಂಸ್ಕೃತಿಯ ಹಬ್ಬ ಹರಿದಿನಗಳ ಸಂದರ್ಭ ಕೊಡಗಿನ ತಮ್ಮ ಊರಿಗೆ ತಪ್ಪದೆ ಹಾಜರಾಗುವ ಮೂಲಕ ನಮ್ಮ ಆಚಾರ, ವಿಚಾರ, ಸಂಸ್ಕೃತಿಯ ಬೆಳವಣಿಗೆಗೆ ಕಾರಣರಾಗಬೆಕೆಂದು ಬೆಂಗಳೂರು ಕ್ಗ್ಗಟ್ಟ್ ನಾಡ್ ಕೊಡವ ಸಂಘದ ಅಧ್ಯಕ್ಷ ಮಂಡಚಂಡ ಪೂಣಚ್ಚ ಕರೆ ನೀಡಿದ್ದಾರೆ. ಬೆಂಗಳೂರು ಕ್ಗ್ಗಟ್ಟ್ ನಾಡ್ ಕೊಡವ ಸಂಘದ ಸ್ಥಾಪಕ ಸದಸ್ಯರ ಒತ್ತೊರ್ಮೆ ಕೂಟ ಮಂಡಚಂಡ ಸುರೇಶ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಬೆಂಗಳೂರಿನ ಕೊಡವ ಸಮಾಜದ ಅಪ್ಪಚ್ಚಕವಿ ಸಭಾಂಗಣದಲ್ಲಿ ನಡೆಯಿತು. ಇದರಲ್ಲಿ […]