Blog Archive

ಕೊರೋನಾದಿಂದ ಪಾರಾಗಲು ವಿಶಿಷ್ಟ ಔಷಧ ಕಂಡು ಹಿಡಿದ ಲಂಡನ್ ಮಹಿಳೆ

Monday, May 4th, 2020
juice

ಲಂಡನ್  : ಕರೊನಾದಿಂದ ಪಾರಾಗಲು ಯಾರೊಬ್ಬರೂ ಔಷದಿ ಕಂಡು ಹಿಡಿದಿರಲಿಲ್ಲ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡಲ್ಲಿ ಕೊರೊನಾ ವೈರಾಣು ದೇಹದೊಳಗೆ ನುಸುಳಲು  ಹಿದೇಟು ಹಾಕುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಲಂಡನ್ನಿನ ಮಹಿಳೆಯೊಬ್ಬರು ಕರೊನಾ ರೋಗಕ್ಕೆ ವಿಶಿಷ್ಟ ಔಷದಿ ಒಂದನ್ನು ಕಂಡು ಹಿಡಿದಿದ್ದಾರೆ ಟ್ರೇಸಿ ಕಿಸ್ (32) ಎಂಬ ಇಬ್ಬರು ಮಕ್ಕಳ ತಾಯಿ ಹೀಗೊಂದು ಪ್ರಯೋಗ ಮಾಡುತ್ತಿದ್ದಾರೆ. ಒಂದು ವಿಚಿತ್ರ ಸ್ಮೂದಿಯನ್ನು ವಾರಕ್ಕೆ ಮೂರು ಬಾರಿ ಒಂದು ಗ್ಲಾಸ್ ಗಳಷ್ಟು ಕುಡಿಯುತ್ತಿದ್ದಾರೆ..! ಈ  ಔಷದಿ ಮತ್ತೇನಲ್ಲಆಕೆಯ ಸ್ನೇಹಿತನ ವೀರ್ಯದ ಸ್ಮೂದಿ..! ಇದು ಸ್ವಲ್ಪ ಅಸಹ್ಯ […]

ದೇಶದಾದ್ಯಂತ ಕೊರೋನಾ ಹತ್ತಿಕ್ಕಲು ಮೇ 3ರವರೆಗೂ ಲಾಕ್’ಡೌನ್ ಮುಂದುವರಿಕೆ

Tuesday, April 14th, 2020
Narendra-modi

ನವದೆಹಲಿ: ದೇಶದಾದ್ಯಂತ ಕೊರೋನಾ ಹತ್ತಿಕ್ಕಲು ಮೇ 3ರವರೆಗೂ ಲಾಕ್’ಡೌನ್ ಮುಂದುವರಿಸುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ. ಮಹಾಮಾರಿ ಕೊರೋನಾ ವೈರಸ್ ನಿಗ್ರಹಕ್ಕಾಗಿ ಮಾರ್ಚ್ 24 ರಂದು ಘೋಷಣೆ ಮಾಡಿದ್ದ ಸುದೀರ್ಘ 21 ದಿನಗಳ ಭಾರತ ಲಾಕ್ ಡೌನ್ ಮಂಗಳವಾರ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇಂದು ಜನತೆಯನ್ನುದ್ದೇಶಿಸಿ ಮಾತನಾಡಿದ  ಪ್ರಧಾನಿ ಮೋದಿಯವರು, ನಿಮ್ಮ ಸಹಕಾರದಿಂದ ಕೊರೋನಾ ವೈರಸ್ ಒಂದಿಷ್ಟು ಮಟ್ಟಿಗೆ ನಿಯಂತ್ರಣಕ್ಕೆ ಬರಲು ಅನುಕೂಲವಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ […]

ಅಮೆರಿಕಾದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರು 9ಸಾವಿರದ 634 ಮಂದಿ

Tuesday, April 7th, 2020
America

ನ್ಯೂಯಾರ್ಕ್: ಅಮೆರಿಕಾದಲ್ಲಿ ಇದುವರೆಗೆ ಒಟ್ಟು 3,37,310 ಮಂದಿ ಕೊರೋನಾ ಸೋಂಕಿತರು ದೃಢಪಟ್ಟಿದ್ದು 9ಸಾವಿರದ 634 ಮಂದಿ ಮೃತಪಟ್ಟಿದ್ದಾರೆ. ಇಲ್ಲಿ ಕಳೆದ 24 ಗಂಟೆಗಳಲ್ಲಿ 1,200 ಮಂದಿ ಮೃತಪಟ್ಟಿದ್ದಾರೆ. ನ್ಯೂಯಾರ್ಕ್ ರಾಜ್ಯದಲ್ಲಿ ಅತಿ ಹೆಚ್ಚು ಮಂದಿ ಮೃತಪಟ್ಟಿದ್ದು 4 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನ್ಯೂಜೆರ್ಸಿಯಲ್ಲಿ 846, ಮಿಚಿಗನ್ ನಲ್ಲಿ 540, ಕ್ಯಾಲಿಫೋರ್ನಿಯಾದಲ್ಲಿ 324 ಸಾವಿನ ಪ್ರಕರಣಗಳು ವರದಿಯಾಗಿವೆ.ಜಾನ್ ಹಾಪ್ ಕಿನ್ಸ್ ಕೊರೋನಾ ವೈರಸ್ ಅಂಕಿಅಂಶ ಸಂಗ್ರಹ ಕೇಂದ್ರದಿಂದ ಈ ಮಾಹಿತಿ ಸಿಕ್ಕಿದೆ.

ಕೊರೋನಾ’ ಹರಡಲು ಸಹಾಯ ಮಾಡುವ ‘ತಬಲಿಗಿ ಜಮಾತ’ ನಂತಹ ಸಂಘಟನೆಗಳ ಮೇಲೆ ಕಠಿಣ ಕ್ರಮಕೈಗೊಳ್ಳಿರಿ !

Thursday, April 2nd, 2020
Ramesha Sinde

ಪಣಜಿ  : ಕೊರೋನಾ ರೋಗಾಣುವಿನಿಂದಾಗಿ ಜಾಗತಿಕ ಮಟ್ಟದಲ್ಲಿ 47 ಸಾವಿರಕ್ಕಿಂತಲೂ ಹೆಚ್ಚು ಜನರ ಮೃತಪಟ್ಟಿದ್ದು 9 ಲಕ್ಷದ 40 ಸಾವಿರಕ್ಕಿಂತಲೂ ಹೆಚ್ಚು ಜನರಿಗೆ ಸೋಂಕು ತಗಲಿದೆ. ಭಾರತದಲ್ಲಿ ಈ ಮಹಾಮಾರಿ ಹರಡದಿರಲೆಂದು ಸರಕಾರ ‘ಜನತಾ ಕರ್ಫ್ಯೂ’, ಗುಂಪುನಿಷೇಧ, ‘ಲಾಕ್‌ಡೌನ್’, ಸಂಚಾರನಿಷೇಧ ಇತ್ಯಾದಿ ವಿವಿಧ ಉಪಾಯೋಜನೆಗಳನ್ನು ಮಾಡುತ್ತಾ ದೇಶಾದ್ಯಂತ ಎಲ್ಲ ಧಾರ್ಮಿಕ ಸ್ಥಳಗಳನ್ನು ಮುಚ್ಚಿದೆ. ಹೀಗಿರುವಾಗ ಈಗಲೂ ದೇಶದಾದ್ಯಂತ ಅನೇಕ ಮಸೀದಿ, ಸಭಾಗೃಹ, ಕಟ್ಟಡದ ಮೇಲ್ಛಾವಣಿ ಇಂತಹ ಸ್ಥಳಗಳಲ್ಲಿ ಸರಕಾರಿ ಆದೇಶವನ್ನು ಗಾಳಿಗೆ ತೂರಿ ದೊಡ್ಡ ಮಟ್ಟದಲ್ಲಿ ಒಟ್ಟಿಗೆ ಸೇರಿ ನಮಾಜು ಪಠಿಸುತ್ತಿರುವ […]

ಕೊರೋನಾ ಬಂದೈತೀ ಅಣ್ಣಾ ಎಚ್ಚರಗೊಳ್ಳಣ್ಣ

Wednesday, April 1st, 2020
corona

ನಮ್ಮ ನಾಡಿಗೆ ಕೊರೋನಾ ಬಂದೈತೀ ಅಣ್ಣಾ ಎಚ್ಚರಗೊಳ್ಳಣ್ಣ ಭಯ – ಭೀತಿ ಯಾಕಣ್ಣ ಸ್ವಚ್ಛತೆಯಾ ಕಾಪಾಡಣ್ಣ . ಮಾಸ್ಕನು ಮುಖಕ್ಕೆ ಧರಿಸು ಒಳಗಿನ ಅಹಂ ನೀ ಸರಿಸು , ಸ್ವಚ್ಛತೆಯ ನೀ ಸ್ಮರಿಸು ಬಳಿ ಸುಳಿಯಲ್ಲಾ ಯಾವ ವೈರಸ್ಸು . ಅಕ್ಕ ಪಕ್ಕದವರಿಗೆ ತಿಳಿಸು ಈ ನಾಡನು ನೀ ಉಳಿಸು ವಿದೇಶದಲ್ಲಿ ಹೆಚ್ಚು ಹರಡೈತೀ ಸಾವಿನ ಸಂಖ್ಯಿ ಮುಗಿಲು ಮುಟೈತೀ, ಯಾಮಾರಿದರ ನಿನ್ನ ಬಳಿಗೂ ಬರುತೈತೀ ಸಾವಿನ ಭಯ ತರುತೈತೀ ನಿನ್ನ ಸ್ವಯಂ ಸ್ವಚ್ಛತೆಯೇ ಇದಕ್ಕ ಮದ್ದು […]

ಕೊರೋನಾ ಮಹಾಮಾರಿ ಜಾಗತಿಕವಾಗಿ ಬಲಿ ಪಡೆದದ್ದು 39, 800 ಮಂದಿ ಅಮಾಯಕರನ್ನು

Tuesday, March 31st, 2020
corona world

ನವದೆಹಲಿ: ಚೀನಾ ದಿಂದ ಉಗಮವಾದ ಮಹಾಮಾರಿ ಕೊರೋನಾ ಇದೀಗ ಜಗತ್ತನ್ನೇ ತಲ್ಲಣಗೊಳಿಸಿದ್ದು ಸೋಂಕಿತರ ಸಂಖ್ಯೆ 8 ಲಕ್ಷ ದಾಟಿದ್ದು ಅದಾಗಲೇ 39, 800 ಮಂದಿ ಬಲಿಯಾಗಿದ್ದಾರೆ. ಅಮೆರಿಕಾ, ಇಟಲಿಯಲ್ಲಿ ಸೋಂಕಿತರ ಸಂಖ್ಯೆ ಲಕ್ಷ ದಾಟಿದ್ದರೆ ಸ್ಪೇನ್ ಸನಿಹದಲ್ಲಿದೆ. ಅಮೆರಿಕದಲ್ಲಿ 1,64,400 ಮಂದಿ ಸೋಂಕಿನಿಂದ ಬಳಲುತ್ತಿದ್ದು 3,173 ಮಂದಿ ಮೃತಪಟ್ಟಿದ್ದಾರೆ. ಇಟಲಿಯಲ್ಲಿ 1,02,000 ಸೋಂಕಿತರಿದ್ದು ಸಾವಿನ ಸಂಖ್ಯೆ ಮಾತ್ರ 11 ಸಾವಿರ ಗಡಿ ದಾಟಿದೆ. ಇನ್ನು ಸ್ಪೇನ್ ನಲ್ಲೂ ಸಾವಿನ ಸಂಖ್ಯೆ ಏರಿಕೆಯಾಗುತ್ತದೆ. ಇಂದು ಒಂದೇ ದಿನ 473 ಮಂದಿ […]

ಕೊರೋನಾ : ದಕ್ಷಿಣ ಕನ್ನಡದಲ್ಲಿ ಆಹಾರ ಪೂರೈಕೆ ವಿಷಯಕ್ಕೆ ಬೇರೆ ಬೇರೆ ಆದೇಶಗಳಿಂದ ಜನ ಗೊಂದಲದಲ್ಲಿ

Wednesday, March 25th, 2020
DCo

ಮಂಗಳೂರು : ಜನರಿಗೆ ದಿನಸಿಗಳನ್ನು ಪಡೆಯುವ ಗೊಂದಲಗಳು ಒಂದೆಡೆಯಾದರೆ, ಜಿಲ್ಲಾಡಳಿತ ಮತ್ತು ಸಂಸದರು, ಶಾಸಕರು, ಪೊಲೀಸರು ನೀಡುವ ಬೇರೆ ಬೇರೆ ಹೇಳಿಕೆಗಳು ಜನಸಾಮನ್ಯರಿಗೆ ಕೊರೋನಾ ವೈರಸ್ ಗಿಂತ ದೊಡ್ಡ ತಲೆನೋವಾಗಿದೆ. ಬುಧವಾರ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಅಗತ್ಯ ವಸ್ತುಗಳ ಪೂರೈಕೆ ಸಂಬಂಧಿಸಿ ಉನ್ನತ ಅಧಿಕಾರಿಗಳ ಸಭೆಯಲ್ಲಿ ಅಕ್ಕಿ, ತರಕಾರಿ, ಹಣ್ಣುಹಂಪಲು ಮತ್ತು ಆಹಾರ ಸಾಮಾಗ್ರಿಗಳ ಪೂರೈಕೆ ನಿರಂತರವಾಗಿರಲು ಜಿಲ್ಲಾಡಳಿತ ಕ್ರಮಕೈಗೊಂಡಿದೆ ಎಂದಿದ್ದಾರೆ. ಜಿಲ್ಲೆಯಲ್ಲಿ ಬೆಳಿಗ್ಗೆ ಆರರಿಂದ ಮಧ್ಯಾಹ್ನ ಹನ್ನೆರಡರವರೆಗೆ ಅಂಗಡಿಗಳು ತೆರೆದಿರುತ್ತದೆ ಎಂದಿದ್ದಾರೆ. ಜನ ಭಯಪಡುವ […]

ಕೊರೋನಾ : ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಮುಂದಕ್ಕೆ

Sunday, March 22nd, 2020
suresh-kumar

ಬೆಂಗಳೂರು: ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಕೊನೇ ಪರೀಕ್ಷೆ (ಇಂಗ್ಲಿಷ್‌) ಮೂಂದೂಡಿರುವ ಕುರಿತು ಶಿಕ್ಷಣ ಸಚಿವ ಎಸ್ ಸುರೇಶ್‌ ಕುಮಾರ್ ತಿಳಿಸಿದ್ದಾರೆ. ಕೊರೋನಾ ಸೋಂಕಿನ ಪರಿಣಾಮ ದಿಗ್ಬಂಧನ ಹೇರಲಾಗಿರುವ ರಾಜ್ಯದ 9 ಜಿಲ್ಲೆಗಳಿ ಪೈಕಿಯಲ್ಲಿ ನಾಲ್ಕು ಜಿಲ್ಲೆಗಳು ಗಡಿ ಜಿಲ್ಲೆಗಳಾಗಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಒಬ್ಬ ವಿದ್ಯಾರ್ಥಿಯ ಪರೀಕ್ಷೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಏಪ್ರಿಲ್‌ 1ರ ನಂತರ ಉಳಿದಿರುವ ಒಂದು ಪರೀಕ್ಷೆಯನ್ನು ಯಾವ ದಿನಾಂಕದಂದು ನಡೆಸಬೇಕು ಎಂಬುದನ್ನು […]

ಕೊರೋನಾ ಭೀತಿ : ಇಂದಿನಿಂದ ವಿಮಾನ ನಿಲ್ದಾಣದಲ್ಲಿ ಸ್ಟ್ಯಾಂಪಿಂಗ್ ವ್ಯವಸ್ಥೆ ಜಾರಿ

Thursday, March 19th, 2020
stamping

ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ವೈರಸ್ ಆತಂಕ ಹೆಚ್ಚುತ್ತಲೇ ಇದೆ. ಸೋಂಕು ಹರಡುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದರೂ ಅನೇಕರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಸ್ಟ್ಯಾಂಪಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ವಿದೇಶದಿಂದ ಕರ್ನಾಟಕಕ್ಕೆ ಬರುತ್ತಿರುವವರಿಂದಲೇ ಕೊರೋನಾ ಸೋಂಕು ಹೆಚ್ಚಾಗಿ ಹರಡುತ್ತಿರುವುದರಿಂದ ಆರೋಗ್ಯ ಇಲಾಖೆ ಹೆಚ್ಚಿನ ಕಟ್ಟೆಚ್ಚರ ವಹಿಸಿದೆ. ಏರ್ಪೋರ್ಟ್ಗಳಲ್ಲಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸುವಾಗ ಕೊರೋನಾ ಲಕ್ಷಣಗಳು ಕಾಣದಿದ್ದರೆ ಅಂಥವರನ್ನು ಐಸೋಲೇಷನ್ನಲ್ಲಿ ಇರಿಸಲಾಗುತ್ತಿದೆ. ಆದರೆ, ಹಾಗೆ ಮನೆಯಲ್ಲೇ ಸ್ವನಿರ್ಬಂಧ ಹೇರಿಕೊಂಡು 14 ದಿನಗಳು […]

ಕೊರೋನಾ ತಡೆಗೆ ಸರ್ಕಾರದ ನಡೆ : ಒಂದು ವಾರದ ಮಟ್ಟಿಗೆ ಮಾಲ್​, ಥಿಯೇಟರ್​, ಮದುವೆ ಸಭೆಗಳಿಗೆ ನಿಷೇಧ

Friday, March 13th, 2020
bsy

ಬೆಂಗಳೂರು : ಮಹಾಮಾರಿ ಕೊರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜನಸಂದಣಿ ಸೇರುವ ಮಾಲ್ ಹಾಗೂ ಥಿಯೇಟರ್ಗಳನ್ನು ಒಂದು ವಾರದ ಮಟ್ಟಿಗೆ ಬಂದ್ ಮಾಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಮಾಡಿದ್ದಾರೆ. ಕೊರೋನಾ ವೈರಸ್ ಒಬ್ಬರಿಂದ ಒಬ್ಬರಿಗೆ ಅತಿ ಶೀಘ್ರದಲ್ಲಿ ಹರಡುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ವಿಶ್ವದೆಲ್ಲೆಡೆ ಆತಂಕ ಮೂಡಿಸಿರುವ ಮಾರಣಾಂತಿಕ ಕೊರೋನಾಗೆ ರಾಜ್ಯದಲ್ಲಿ ಈಗಾಗಲೇ 6 ಜನ ಸೋಂಕಿತರಾಗಿದ್ದು, ಕಲಬುರ್ಗಿ ವೃದ್ಧ ಸಾವನ್ನಪ್ಪುವ ಮೂಲಕ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. […]