Blog Archive

ದ.ಕ. ಜಿಲ್ಲೆಯಲ್ಲಿ ಹೊಸದಾಗಿ 46 ಮಂದಿಯಲ್ಲಿ ಸೋಂಕು, ಮೂವರು ಮೃತ

Sunday, November 22nd, 2020
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಹೊಸದಾಗಿ 46 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಕೊರೋನ ಸೋಂಕಿನಿಂದಾಗಿ ಮತ್ತೆ ಮೂವರು ಮೃತಪಟ್ಟಿದ್ದಾರೆ ಶನಿವಾರ  92 ಮಂದಿ ಕೊರೋನ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿನ 31,520 ಸೋಂಕಿತರ ಪೈಕಿ 30,234 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ 704 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 582 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 13,714 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ 14,83,612 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.

ಕೊರೋನ ಲಾಕ್ ಡೌನ್ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಪದವಿ ಕಾಲೇಜುಗಳು ಆರಂಭ

Tuesday, November 17th, 2020
Degree college

ಮಂಗಳೂರು : ಕೊರೋನ ಲಾಕ್ ಡೌನ್ ಬಳಿಕ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಪದವಿ ಕಾಲೇಜುಗಳಲ್ಲಿ ತರಗತಿಗಳು ಇಂದಿನಿಂದ ಆರಂಭಗೊಂಡಿವೆ. ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಾಲೇಜುಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ತರಗತಿ ಆರಂಭಿಸಲಾಗಿದೆ. ಕೋವಿಡ್-19 ನೆಗೆಟಿವ್ ವರದಿ ಇದ್ದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಅದೇರೀತಿ ಕಾಲೇಜಿಗೆ ಆಗಮಿಸುವುದಕ್ಕೆ ಸಮ್ಮತಿ ಇರುವುದಾಗಿ ಪೋಷಕರಿಂದ ಒಪ್ಪಿಗೆ ಪತ್ರ ತಂದಿರುವ ವಿದ್ಯಾರ್ಥಿಗಳಿಗೆ ತರಗತಿಗೆ ಪ್ರವೇಶ ನೀಡಲಾಗಿದೆ. ತರಗತಿ ಪ್ರವೇಶಿಸುವ ಮೊದಲು […]

ಕೊರೋನ ಪ್ರಕರಣ ಜುಲೈ 22 : ದಕ್ಷಿಣ ಕನ್ನಡ ಜಿಲ್ಲೆ162, ಉಡುಪಿ ಜಿಲ್ಲೆ281, ಕಾಸರಗೋಡು ಜಿಲ್ಲೆ101

Wednesday, July 22nd, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 162 ಹೊಸ ಕೊರೋನ ಪ್ರಕರಣಗಳು ಪತ್ತೆಯಾಗಿದ್ದು ಜಿಲ್ಲೆಯ ಒಟ್ಟು ಕೊರೋನ ಸೋಂಕು ಪೀಡಿತರ ಸಂಖ್ಯೆ 3,996ಕ್ಕೆ ಏರಿದೆ. ಕೋವಿಡ್‌ಗೆ ಮತ್ತೆ ಐವರು ಬಲಿಯಾಗಿದ್ದು, ಸಾವಿನ ಸಂಖ್ಯೆ 92ಕ್ಕೆ ಏರಿದೆ. ಜಿಲ್ಲೆಯಲ್ಲಿ ಬುಧವಾರ  ಪತ್ತೆಯಾದ ಪ್ರಕರಣಗಳಲ್ಲಿ ಶೀತ ಲಕ್ಷಣ ಹೊಂದಿರುವವರ ಸಂಖ್ಯೆಯೇ ಅಧಿಕ ಮಟ್ಟದಲ್ಲಿದೆ. ಶೀತ-70, ಸೋಂಕಿನ ಮೂಲ ಪತ್ತೆಯಾಗದ 60, ತೀವ್ರ ಉಸಿರಾಟ-18, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 13, ವಿದೇಶದಿಂದ ಆಗಮಿಸಿದ್ದ ಓರ್ವನಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಎಲ್ಲರನ್ನೂ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ, ಚಿಕಿತ್ಸೆ […]

ಮನುಷ್ಯನಿಗೆ ಪ್ರಾಣದ ಬೆಲೆ ತಿಳಿಸಿಕೊಟ್ಟದ್ದು ಕೊರೋನ

Tuesday, June 30th, 2020
corona virus

ಸಂಬಂಧ ವನ್ನೆ ಮರೆತ ಜನರಿಗೆ. ಮನೆಯಲ್ಲಿಯೇ ಇರುವಾಗೆ ಮಾಡಿ ಸಂಬಂಧ ಬೆಲೆ ತಿಳಿಸಿಕೊಟ್ಟದ್ದು ಕೊರೋನ. ಪರಿಸರವನ್ನು ಮಾಲಿನ್ಯ ಮಾಡುತ್ತಿದ್ದ ಮಾನವನಿಗೆ ಸ್ವಚ್ಚತೆಯ ಪಾಠ ಮಾಡಿದ್ದು ಕೊರೋನ. ಹಣದ ಹಿಂದೆ ಹೋಗುತ್ತಿದ್ದ. ಮನುಷ್ಯನಿಗೆ ಪ್ರಾಣದ ಬೆಲೆ ತಿಳಿಸಿಕೊಟ್ಟದ್ದು ಕೊರೋನ. ಸರ್ಕಾರಕ್ಕೆ ಕಾನೂನಿಗೆ ತಡೆಯಲಾಗದ ವಾಹನ ಮತ್ತು ಕಾಖಾ೯ನೆಗಳ ವಾಯು ಮಾಲಿನ್ಯ ಶಬ್ಧ ಮಾಲಿನ್ಯವನ್ನು ತಡೆದದ್ದು ಕೊರೋನ. ಪ್ರಾಣಿ ಪಕ್ಷಿಗಳು ತಮ್ಮಗೆ ಜೀವಿಗಳೆಂದು ಮನುಷ್ಯನಿಗೆ ಅರ್ಥವಾಗುವಾಗೆ ಮಾಡಿದ್ದು ಕೊರೋನ. ಅದಕ್ಕಿಂತ ಮಿಗಿಲಾಗಿ ನಾನೇ ಎಂದು ಅಹಾಂಕಾರ ಪಡುತ್ತಿದ್ದ ಮಾನವನಿಗೆ ಭಯ […]

ದ.ಕ. ಜಿಲ್ಲೆಯಲ್ಲಿ ಹೊಸದಾಗಿ 12 ಮಂದಿಗೆ ಕೊರೋನ ದೃಢ

Wednesday, June 24th, 2020
DK-corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ  ಹೊಸದಾಗಿ 12 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಇವರಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ಸೈ ಕೂಡ ಸೇರಿದ್ದಾರೆ. ಇದೇ ಮೊದಲ ಬಾರಿಗೆ ಒಂದೇ ದಿನ 45 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಉಳ್ಳಾಲ ಪೊಲೀಸ್ ಠಾಣಾ ಎಸ್‌ಐ ಸೇರಿದಂತೆ 12 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 465ಕ್ಕೆ ಏರಿದೆ. ಬುಧವಾರ ದೃಢಪಟ್ಟ ಪ್ರಕರಣಗಳ ಪೈಕಿ ನಾಲ್ಕು ಮಂದಿ (29 ವರ್ಷದ ಯುವಕ, 25, 51, 24 ವರ್ಷದ ಮಹಿಳೆಯರು) […]

ಕೊರೋನ ಹೆಮ್ಮಾರಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದೆ

Thursday, April 2nd, 2020
corona

ಜಗತ್ತಿಗೆ ಕೊರೋನ ಭೀತಿ ಆವರಿಸಿದೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಲಿ ಕೊರೋನ ಮಹಾ ಮಾರಿ ಮಾಯವಾಗಲಿ //1// ಭಯ ಭೀತಿಯನ್ನ ಬಿಡೋಣ ಕುಟುಂಬದೊಂದಿಗೆ ಮನೆಯಲ್ಲಿರೋಣ ಸಾಂಕ್ರಾಮಿಕ ರೋಗ ತಡೆಯೋಣ. //2// ಸೂರ್ಯ ನಮಸ್ಕಾರ, ವ್ಯಾಯಾಮ ಮಾಡೋಣ ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳೋಣ ಕ್ರೂರಿ ಕರೋನಾ ಮಟ್ಟ ಹಾಕೋಣ. //3// ಜನತೆಯನ್ನ ಬೆಚ್ಚಿ ಬಿಳಿಸಿದೆ ರಕ್ತ ಹಿರುತ್ತಿರುವ ಮಹಾ ಕ್ರೂರಿ ಕರುನಾಡಲ್ಲಿ ಹಾಕಿದೆ ರಣಕೇಕೆ. //4// ಕಾಡ್ಗಿಚ್ಚಿನಂತೆ ಹಬ್ಬುತ್ತಿದೆ ಕೊರೋನ ಬಲಿಷ್ಠ ಭಾರತ ಕಟ್ಟಲು ನೆರವಾಗಿ ಮನೆಯಲ್ಲೇ ಇರಿ […]

ಕೊರೋನ ಮುಂಜಾಗ್ರತಾ ಕ್ರಮವಾಗಿ ಪಿಲಿಕುಳ ನಿಸರ್ಗಧಾಮ ಒಂದು ವಾರ ಪ್ರವೇಶ ನಿರ್ಬಂಧ

Sunday, March 15th, 2020
pilikula

ಮಂಗಳೂರು : ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮತ್ತು ಜಿಲ್ಲಾಡಳಿತದ ಸೂಚನೆಯ ಮೇರೆಗೆ ಮಾ.14ರಿಂದ ಅನ್ವಯಗೊಂಡಂತೆ 1 ವಾರಗಳ ಕಾಲ ಪಿಲಿಕುಳ ನಿಸರ್ಗಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇಲ್ಲಿ ಜೈವಿಕ ಉದ್ಯಾನವನ, ವಿಜ್ಞಾನ ಕೇಂದ್ರ, ಸರೋವರ ಉದ್ಯಾನ, ಬೋಟಿಂಗ್, ವಾಟರ್ ಅಮ್ಯೂಸ್‌ಮೆಂಟ್, ಗಾಲ್ಫ್ ಎಂದೆಲ್ಲಾ ದಿನಂಪ್ರತಿ ಸಾವಿರಾರು ಮಂದಿ ಆಗಮಿಸುತ್ತಿದ್ದಾರೆ. ಅಲ್ಲದೆ, 1300ಕ್ಕೂ ಅಧಿಕ ಪ್ರಭೇದಗಳ ಪ್ರಾಣಿ, ಪಕ್ಷಿ, ಸಸ್ತನಿಗಳಿವೆ. ಇದನ್ನು ವೀಕ್ಷಿಸಲು ಸಾವಿರಾರು ಮಂದಿ ಪಾಲ್ಗೊಳ್ಳುತ್ತಿದ್ದು, ಕೊರೋನ ಭೀತಿಯಿಂದ ದೂರವಾಗಿಸುವ ಸಲುವಾಗಿ ಒಂದು […]