Blog Archive

ಮೈಸೂರು : ಕೊರೋನ ಸೋಂಕು ಇಲ್ಲ, ಹಕ್ಕಿ ಜ್ವರವೂ ಇಲ್ಲ, ಯಾವುದೇ ಆತಂಕ ಬೇಡ; ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್

Saturday, March 14th, 2020
mysuru

ಮೈಸೂರು : ಮೈಸೂರಿನಲ್ಲಿ ಕೊರೋನ ಸೋಂಕು ಇಲ್ಲ. ಹಕ್ಕಿ ಜ್ವರವೂ ಇಲ್ಲ, ಸದ್ಯ ಜಿಲ್ಲೆಯಲ್ಲಿ ಕೊರೋನ ವೈರಸ್ ಬಗ್ಗೆ ಯಾವುದೇ ಆತಂಕ ಬೇಡ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಇದುವರೆಗೂ 100ಕ್ಕೂ ಹೆಚ್ಚು ಜನರನ್ನು ತಪಾಸಣೆ ಮಾಡಲಾಗಿದೆ. ಯಾರಿಗೂ ಕೊರೋನ ವೈರಸ್ ಕಂಡುಬಂದಿಲ್ಲ. ಸೋಂಕಿತ ಅಥವಾ ಶಂಕಿತ ಪ್ರಕರಣ ಅಂತ ಯಾವುದೂ ಇಲ್ಲ. ಸಾರ್ವಜನಿಕರು ನಮ್ಮೊಟ್ಟಿಗೆ ಸಹಕಾರ ನೀಡಬೇಕು. ಕೊರೋನಾ ಭೀತಿ […]