ಮಂಗಳೂರು ಜ್ಯುವೆಲ್ಲರ್ಸ್ ನ ಸೇಲ್ಸ್ಮ್ಯಾನ್ ಕೊಲೆ, ಶಂಕಿತ ಆರೋಪಿಯ ಸಿಸಿಟಿವಿ ಫೂಟೇಜ್ ಸಂಗ್ರಹ
Monday, February 6th, 2023
ಮಂಗಳೂರು : ನಗರದ ಬಲ್ಮಠ-ಹಂಪನಕಟ್ಟೆ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರ್ಸ್ನ ಸೇಲ್ಸ್ಮ್ಯಾನ್ ರಾಘವೇಂದ್ರ ಆಚಾರ್ಯರನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯ ಸಿಸಿಟಿವಿ ಚಿತ್ರ ಪೊಲೀಸರಿಗೆ ಲಭ್ಯವಾಗಿದೆ. ಶಂಕಿತ ಆರೋಪಿಯ ಬಗ್ಗೆ ಮಾಹಿತಿ ದೊರೆತಲ್ಲಿ ನಗರ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಫೆ. 3ರಂದು ಮಧ್ಯಾಹ್ನ ಸುಮಾರು 3:30 ಗಂಟೆಯಿಂದ 3:45ರ ನಡುವೆ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಮಠ ರಸ್ತೆಯಲ್ಲಿನ ಮಂಗಳೂರು ಜ್ಯುವೆಲ್ಲರ್ಸ್ ಗೆ […]