Blog Archive

ವೆಚ್ಚ ಕಡಿತ, ಕಡತ ವಿಲೇವಾರಿ ಅಭಿಯಾನಕ್ಕೆ ಮುಖ್ಯಮಂತ್ರಿಗಳ ಸೂಚನೆ

Thursday, July 29th, 2021
Basavaraja-Bommai

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದರು. ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ಅವರ ಮಾರ್ಗದರ್ಶನದಲ್ಲಿ, ಶಾಸಕಾಂಗ ಪಕ್ಷ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೆಲ್ಲರೂ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಪೂರ್ಣಪ್ರಮಾಣದ ಸಚಿವ ಸಂಪುಟವನ್ನು ಶೀಘ್ರದಲ್ಲಿಯೇ ರಚಿಸಲಾಗುವುದು ಎಂದ ಅವರು ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗಬಾರದು ಎಂಬ ದೃಷ್ಟಿಯಿಂದ ಇಂದು ಸಚಿವ ಸಂಪುಟ ಸಭೆ ಹಾಗೂ […]

ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Friday, July 16th, 2021
Sudhakar

  ಬೆಂಗಳೂರು :  ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ವೈದ್ಯರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 18 ವರ್ಷ ಮೇಲಿನವರೆಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದಕ್ಕಿಂತ ಕೆಳ ವಯಸ್ಸಿನ ಮಕ್ಕಳಿಗೆ ಸೋಂಕು ತಗುಲಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಮಧ್ಯಮ, ಹಿರಿಯ ವಯಸ್ಸಿನವರಿಗೆ ನೀಡುವ […]

ಮುಖ್ಯಮಂತ್ರಿಗಳಿಗೆ 40 ಐ.ಸಿ.ಯು ಹಾಸಿಗೆಗಳು ಹಾಗೂ ವೈದ್ಯಕೀಯ ಉಪಕರಣಗಳ ಹಸ್ತಾಂತರ

Thursday, July 1st, 2021
medical equipment

ಬೆಂಗಳೂರು : ವಿವಿಧ ಕಂಪನಿಗಳ ವತಿಯಿಂದ 40 ಐಸಿಯು ಹಾಸಿಗೆಗಳನ್ನು ಹಾಗೂ ವೈದ್ಯಕೀಯ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರ ಮಾಡಲಾಯಿತು. ಸಿ.ಐ.ಐ, ಎಂಬೆಸ್ಸಿ, 3 ಎಂ, ಸ್ವಿಸ್ ರೇ, ಕ್ಯಾಪಿಟಲ್ ಲ್ಯಾಂಡ್ ಹೋಪ್ ಪೌಂಡೇಷನ್ ಆಕ್ಸಾ, ಐಕೆಮಾ ಸಂಸ್ಥೆಗಳು ತಮ್ಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ 40 ಐಸಿಯು ಹಾಸಿಗೆಗಳು ಹಗೂ ವೈದ್ಯಕೀಯ ಉಪಕರಣಗಳನ್ನು ಒದಗಿಸಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕೋವಿಡ್ ವಿರುದ್ಧದ ಹೋರಾಟದಲ್ಲಿ ವಿವಿಧ ಸಂಘ ಸಂಸ್ಥೆಗಳು ಮತ್ತು ಕಂಪನಿಗಳು ಸರ್ಕಾರದೊಂದಿಗೆ […]

ನಂದಿನಿ ಹಾಲಿನ ಡೀಲರುಗಳಿಗೆ ಸಹಾಯ ಹಸ್ತ – ಪ್ರತಿ ಕ್ರೇಟಿಗೆ ರೂ.2.40 ರಂತೆ ಹೆಚ್ಚುವರಿ ಲಾಭಾಂಶ ವಿತರಣೆ

Thursday, July 1st, 2021
nandini-milk

ಮಂಗಳೂರು  : ಕೋವಿಡ್-19ರ ಸಂಕಷ್ಠ ಸಂದರ್ಭದಲಿ ಹಾಲು ಮಾರಾಟಗಾರರು (ಡೀಲರುಗಳು) ಗ್ರಾಹಕರಿಗೆ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸಕಾಲದಲ್ಲಿ ಮಾರಾಟ ಮಾಡುತ್ತಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಡೀಲರುಗಳನ್ನು ಪ್ರೋತ್ಸಾಹಿಸಲು ಹಾಗೂ ಮುಂಜಾಗ್ರತಾ ಕ್ರಮಗಳಿಗೆ ತಗಲುತ್ತಿರುವ ವೆಚ್ಚಕ್ಕಾಗಿ ಸಹಾಯ ಹಸ್ತ ನೀಡಲು ಉದ್ದೇಶಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ 10.06.2021 ರಿಂದ 10.07.2021ರ ಅವಧಿಗೆ ಎಲ್ಲಾ ಮಾದರಿಯ ನಂದಿನಿ ಹಾಲಿನ ಮಾರಾಟದ ಮೇಲೆ ಪ್ರತಿ ಕ್ರೇಟಿಗೆ ರೂ.2.40 (ಪ್ರತೀ ಲೀಟರಿಗೆ ರೂ.0.20ರಂತೆ)ನ್ನು ಡೀಲರುಗಳ ಬ್ಯಾಂಕ್ ಖಾತೆಗೆ […]

ಕಲಿಕಾ ನಿರಂತರತೆ  ಕಾರ್ಯಪಡೆ  ರಚನೆ: ಸುರೇಶ್ ಕುಮಾರ್

Friday, June 25th, 2021
Suresh-Kumar

ಬೆಂಗಳೂರು: ಕೋವಿಡ್ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಕಲಿಕಾ ನಿರಂತರತೆ, ಕಲಿಕಾ ಸಾಮಗ್ರಿ, ಕಲಿಕಾ ನಿರಂತರ ಮೌಲ್ಯಮಾಪನ ಕುರಿತು ಕಾಲಕಾಲಕ್ಕೆ ಸಲಹೆ ನೀಡಲು ಸಮಾಜದ ವಿವಿಧ ಸ್ತರಗಳ ವ್ಯಕ್ತಿಗಳು, ಶಿಕ್ಷಣ ತಜ್ಞರನ್ನೊಳಗೊಂಡ ಕಾರ್ಯಪಡೆಯನ್ನು ರಚಿಸಿ, ವಿದ್ಯಾರ್ಥಿ ಕಲಿಕೆಯ ಪರಾಮರ್ಶೆಗೆ ನಿರಂತರ ಸೂತ್ರವನ್ನು ರಚಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಕೋವಿಡ್ ಕಾಲಘಟ್ಟದಲ್ಲಿ ಶಾಲಾರಂಭ ಸೇರಿದಂತೆ ಮಕ್ಕಳ ಕಲಿಕಾ ನಿರಂತರತೆ ಮತ್ತು ಡಾ. ದೇವಿಶೆಟ್ಟಿ ಸಮಿತಿ ವರದಿ ಕುರಿತು ಚರ್ಚಿಸಲು ಶುಕ್ರವಾರ ವಿವಿಧ ಶಿಕ್ಷಣ ತಜ್ಞರು, […]

ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಕೋವಿಡ್‌ನಿಂದ ಸಾವು

Monday, June 7th, 2021
Somashekara

ಉಡುಪಿ : ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ ಬನವಾಸಿ ಮಂಗಳೂರಿನ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಸೋಮವಾರ ನಿಧನರಾಗಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯವರಾದ ಸೋಮಶೇಖರ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಉಡುಪಿ ಸಹಾಯಕ ನಿರ್ದೇಶಕರಾಗಿ 2020ರ ನ. 24 ರಂದು ಅಧಿಕಾರ ಸ್ವೀಕರಿಸಿದ್ದ ಇವರು, ಪಡುಬಿದ್ರೆ ಬೀಚ್ ಗೆ ಬ್ಲೂ ಫ್ಲ್ಯಾಗ್ ಅಂತಾರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಶ್ರಮಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ […]

ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಕೋವಿಡ್ ದೃಢ

Friday, June 4th, 2021
vedavyas kamath

ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಹೋಂ ಐಸೋಲೇಷನ್‌ನಲ್ಲಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಾಸಕರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಈ ಕುರಿತು, ನನಗೆ ಸ್ವಲ್ಪ ಜ್ವರ ಬಂದ ಕಾರಣ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ಸಾಮಾಜಿಕ ತಾಣದಲ್ಲಿ ಮೆಸೇಜ್ ಹಾಕಿದ್ದರು. ಹೋಂ ಐಸೋಲೇಷನ್‌ನಲ್ಲಿರುವ ಬಗ್ಗೆ ಶಾಸಕರು ಮಾಹಿತಿ ಹಂಚಿಕೊಂಡಿದ್ದು, ಸಾರ್ವಜನಿಕರು ಆರೋಗ್ಯದ ಕಡೆ ಗಮನಹರಿಸುವಂತೆ ಮನವಿ ಮಾಡಿದ್ದು, ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಗೆಲುವು ನಮ್ಮದೆ ಆಗಲಿದೆ ಎಂದು ತಿಳಿದ್ದಾರೆ.

ಕುಟುಂಬಸ್ಥರು ಮುಂದೆ ಬಾರದಿದ್ದಲ್ಲಿ ಜಿಲ್ಲಾಡಳಿತದಿಂದಲೇ ಸಾವನ್ನಪ್ಪಿದ ಸೋಂಕಿತರ ಅಂತಿಮ ಸಂಸ್ಕಾರ

Thursday, June 3rd, 2021
R Ashoka

ಬೆಂಗಳೂರು : ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರ ಮಾಡಲು ಕೆಲ ಕುಟುಂಬಸ್ಥರು ಮುಂದೆ ಬರದಿರುವ ಹಿನ್ನೆಲೆಯಲ್ಲಿ ಅಂತಹ ವ್ಯಕ್ತಿಗಳ ಮೃತದೇಹವನ್ನು ಆಯಾ ಧರ್ಮದ ವಿಧಿವಿಧಾನದಂತೆ ಗೌರವಯುತವಾಗಿ ಅಂತ್ಯ ಸಂಸ್ಕಾರ ನಡೆಸಿ ಅಂತಿಮ ವಿಧಿವಿಧಾನಗಳನ್ನು ಆಯಾಯ ತಹಶೀಲ್ದಾರ್, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ನೆರವೇರಿಸುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಈಗಾಗಲೇ ಕಂದಾಯ ಸಚಿವ ಆರ್ ಅಶೋಕ್ ಅವರು ಖುದ್ದು ನೇತೃತ್ವವಹಿಸಿ ಸುಮಾರು ಐದು ನೂರಕ್ಕೂ ಹೆಚ್ಚು ಅಸ್ಥಿಗಳನ್ನ ಕಾವೇರಿ ನದಿ ತೀರದಲ್ಲಿ ವಿಸರ್ಜನೆ ಮಾಡಿದ್ದರು. ಈ ವೇಳೆಯೇ ಸೋಂಕಿನಿಂದ […]

ಕಾವೇರಿ ನದಿ ತೀರದಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ಅಸ್ಥಿ ವಿಸರ್ಜನೆ

Wednesday, June 2nd, 2021
Asti

ಬೆಂಗಳೂರು  : ಕೋವಿಡ್ ನಿಂದ ಮೃತಪಟ್ಟವರ ಅಸ್ಥಿಗಳನ್ನು ಇಂದು ಮಳವಳ್ಳಿ ತಾಲೂಕಿನ ಬೆಳವಾಡಿಯಲ್ಲಿರುವ ಅನ್ನಪೂಣೇಶ್ವರಿ ಮತ್ತು ಕಾಶಿ ವಿಶ್ವನಾಥ ದೇವಸ್ಥಾನದ ಬಳಿಯ ಕಾವೇರಿ ನದಿ ತೀರದಲ್ಲಿ ಕಂದಾಯ ಇಲಾಖೆಯ ವತಿಯಿಂದ ಸಾಮೂಹಿಕವಾಗಿ ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ವಿಸರ್ಜನೆ ಮಾಡಲಾಯಿತು. ಹಲವು ದಿನಗಳು ಕಳೆದರು ಚಿತಾಭಸ್ಮವನ್ನ ಕುಟುಂಬಸ್ಥರು ಕೊಂಡೊಯ್ಯದ ಕಾರಣ ಸರ್ಕಾರದ ಪರವಾಗಿ ಕಂದಾಯ ಸಚಿವ ಆರ್ ಅಶೋಕ್ ಅವರ ನೇತೃತ್ವದಲ್ಲಿ ಐದು ನೂರಕ್ಕೂ ಅಧಿಕ ಮೃತ ವ್ಯಕ್ತಿಗಳ ಅಸ್ಥಿಯನ್ನ ಸಂಗ್ರಹಿಸಿ ತರಲಾದ ಮಡಿಕೆಗಳನ್ನು ವೇದ ವಿದ್ವಾನ್ […]

ಒಂದೇ ತಿಂಗಳಲ್ಲಿ ಸಕಲ ಸೌಲಭ್ಯಗಳ ಮೇಕ್ ಶಿಫ್ಟ್ ಆಸ್ಪತ್ರೆ ಸಿದ್ಧ

Monday, May 31st, 2021
makeshift

ಬೆಂಗಳೂರು : ಕೋವಿಡ್ ನ ಮೂರನೇ ಅಲೆ ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಈ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದು, ಕೇವಲ ಒಂದೇ ತಿಂಗಳ ಅವಧಿಯಲ್ಲಿ ಸುಸಜ್ಜಿತ ಆಸ್ಪತ್ರೆ ಸೋಂಕಿತರ ಚಿಕಿತ್ಸೆಗೆ ಸಿದ್ಧಗೊಳ್ಳಲಿದೆ ಎಂದು ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್ ಅಶೋಕ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಭಾರತ ಸರ್ಕಾರ, ಅಮೆರಿಕನ್ ಇಂಡಿಯನ್ ಫೌಂಡೇಷನ್ ಮತ್ತು ವಿಶ್ವಸಂಸ್ಥೆಯ ಯು ಎನ್ ಡಿ ಪಿ ಅಡಿಯಲ್ಲಿ ಸುಮಾರು […]