Blog Archive

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Thursday, December 24th, 2020
raghavendra

ಶ್ರೀ ರಾಘವೇಂದ್ರ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಗೃಹ ಅಲಂಕಾರಕ್ಕೆ ವಿಶೇಷ ಗಮನ ಹರಿಸುತ್ತೀರಿ. ಪತ್ನಿಯ ಜೊತೆಗೆ ವಸ್ತುಗಳ ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೀರಿ. ಬಂದು ವರ್ಗದೊಡನೆ ಆಸ್ತಿ ಹಣಕಾಸಿಗಾಗಿ ವ್ಯಾಜ್ಯಗಳು ಸೃಷ್ಟಿಯಾಗಬಹುದು. ವೈಯಕ್ತಿಕ ಸಮಸ್ಯೆಗಳನ್ನು ಕೆಲಸ ಕಾರ್ಯದಲ್ಲಿ ತರಬೇಡಿ. ಸಕಾರಾತ್ಮಕವಾಗಿ ಚಿಂತಿಸುವುದರಿಂದ ಎಲ್ಲವೂ ಸರಿ ಹೋಗುತ್ತದೆ. ಗಿರಿಧರ ಭಟ್ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Wednesday, December 23rd, 2020
Ganapathy

ಶ್ರೀ ಮಹಾಗಣಪತಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು. ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ ಅವಕಾಶಗಳು […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Tuesday, December 22nd, 2020
subrahmanya

ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಿರಿ. ದೊಡ್ಡಮಟ್ಟದ ಯೋಜನೆಗಳು ಕಂಡುಬರುತ್ತದೆ. ಸದುಪಯೋಗಪಡಿಸಿಕೊಳ್ಳುವುದು ಒಳ್ಳೆಯದು. ಹೂಡಿಕೆಗಳ ವಿಷಯದಲ್ಲಿ ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಕಷ್ಟದ ಕೆಲಸಗಳನ್ನು ಸಹ ಯಶಸ್ವಿಯಾಗಿ ಮಾಡಿ ಮುಗಿಸುತ್ತೀರಿ. ಅದ್ಭುತ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Saturday, December 19th, 2020
Anjaneya

ಶ್ರೀ ಆಂಜನೇಯಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ, ಆದಷ್ಟು ಆಭರಣಗಳ ವಿಷಯದಲ್ಲಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಿ. ದಾಖಲೆಗಳ ಬಗ್ಗೆ ಜಾಗ್ರತೆ ಅತ್ಯವಶ್ಯಕವಾಗಿದೆ. ಆರ್ಥಿಕ ಅಭಿವೃದ್ಧಿ ಸಾಧಾರಣ ಮಟ್ಟದಲ್ಲಿ ಕಂಡುಬರಲಿದೆ. ಸಾಲ ತೆಗೆದುಕೊಳ್ಳುವ ಪ್ರಮೇಯ ಬರಬಹುದು ಆದಷ್ಟು ಇರುವ ಸ್ಥಿತಿಗತಿಗಳಲ್ಲಿ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Friday, December 18th, 2020
Nimishambha

ಶ್ರೀ ನಿಮಿಂಷಾಭ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಮಸ್ಯೆಗಳು ಬಂದಾಗಲೇ ಅದರ ಪರಿಹಾರಕ್ಕೆ ಮುಂದಾಗಿ ನಿರ್ಲಕ್ಷದ ಭಾವನೆಯನ್ನು ತೆಗೆದುಹಾಕಿ. ಆರ್ಥಿಕ ಒಪ್ಪಂದಗಳು ಇಂದು ಸುಲಭವಾಗಿ ನಡೆಯಲಿದೆ. ಸಾಲ ಮರುಪಾವತಿಯ ಬಗ್ಗೆ ಯೋಜನೆ ಮಾಡಲಾಗುತ್ತದೆ. ಕುಟುಂಬದಿಂದ ಸಂತೋಷದ ಸುದ್ದಿ ಬರುವುದು ಕಾಣಬಹುದು. ವೈಯಕ್ತಿಕ ವಿಚಾರಗಳನ್ನು ಸಮಸ್ಯೆಗಳಾಗದಂತೆ ತಡೆಗಟ್ಟಿ. ಹೊಸ ವ್ಯವಹಾರದ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Sunday, September 20th, 2020
Narasimha

ಶ್ರೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೌಟುಂಬಿಕ ಸಮಸ್ಯೆಗಳನ್ನು ಇಂದು ನೀವು ಇತ್ಯರ್ಥ ಪಡಿಸಲು ವಿಶೇಷ ಕಾಳಜಿ ವಹಿಸುತ್ತೀರಿ. ಕೆಲವರು ಸಮಸ್ಯೆಗಳನ್ನು ತೆಗೆದುಕೊಂಡು ಪರಿಹಾರಕ್ಕಾಗಿ ನಿಮ್ಮ ಬಳಿ ಬರುವ ಸಾಧ್ಯತೆ ಇದೆ. ಗಣ್ಯ ವ್ಯಕ್ತಿಗಳ ಬೇಟಿ ಮಾಡುವಿರಿ. ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯಕ್ರಮಗಳಿಗೆ ಇಂದೇ ರೂಪರೇಷೆ ಮಾಡಿಕೊಳ್ಳುವ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Saturday, September 5th, 2020
Anjaneya-swamy

ಶ್ರೀ ದುರ್ಗಾ ಆಂಜನೇಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Friday, September 4th, 2020
chamundeshwari

ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ 9945410150 ಮೇಷ ರಾಶಿ ಏಕಾಗ್ರತೆಯಿಂದ ಬೆಳೆಸಿಕೊಂಡು ಕಾರ್ಯದಲ್ಲಿ ಮಗ್ನರಾಗಿ. ಹಿತೈಷಿಗಳಿಂದ ನಿಮ್ಮ ಕೆಲಸಗಳಿಗೆ ಅಪವಾದ ಬರುವ ಸಾಧ್ಯತೆ ಇದೆ. ಅನಗತ್ಯವಾದ ದುಂದುವೆಚ್ಚ ಸರಿಯಲ್ಲ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಆದಾಯದ ಮೂಲಗಳನ್ನು ಸದೃಡ ಪಡಿಸಿಕೊಳ್ಳಿ. […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Thursday, September 3rd, 2020
saibaba

ಶ್ರೀ ಶಿರಡಿ ಸಾಯಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕುಟುಂಬದವರು ಹೆಚ್ಚುವರಿ ಜವಾಬ್ದಾರಿಯನ್ನು ನಿಮಗೆ ನೀಡಲಿದ್ದಾರೆ. ನಾವು ಆಡುವ ಮಾತುಗಳು ನಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ ಆದಕಾರಣ ಇನ್ನೊಬ್ಬರ ಮನಸ್ಸಿಗೆ ನೋವು ತರದ ಹಾಗೆ ಮಾತನಾಡುವುದು ಒಳ್ಳೆಯದು. ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Wednesday, September 2nd, 2020
ganapathy

ಶ್ರೀ ಗಣಪತಿ ದೇವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರವಿರಲಿ. ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರುತ್ತದೆ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮಾಡಿ ಅನ್ಯರ ನಂಬಿ ಸಮಸ್ಯೆಗಳಲ್ಲಿ ಸಿಲುಕಬೇಡಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ […]