Blog Archive

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳಿಗೆ ಮಾರ್ಗದರ್ಶನ

Wednesday, July 29th, 2020
Mahaganapaty

ಶ್ರೀ ಮಹಾಗಣಪತಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಉತ್ತಮ ಜನರ ಒಡನಾಟ ಬೆಳೆಸಿಕೊಂಡು ಯಶಸ್ಸಿನತ್ತ ದಾಪುಗಾಲು ಇಡುವುದು ಒಳ್ಳೆಯದು. ಇಂದು ಮಾಡುವ ಕಾರ್ಯಗಳು ಮುಂದಿನ ಯಶಸ್ಸಿಗೆ ದಾರಿದೀಪವಾಗಲಿದೆ, ಆದಕಾರಣ ನಿಮ್ಮಲ್ಲಿ ಚೈತನ್ಯ ನಾವಿನ್ಯತೆಯನ್ನು ತುಂಬಿಕೊಳ್ಳಿ. ಬಿಡುವಿರದ ಕೆಲಸಗಳಿಂದ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಲು ಬಯಸುತ್ತೀರಿ. ಕುಟುಂಬಸ್ಥರೊಡನೆ ಪ್ರವಾಸಕ್ಕೆ ಅಣಿಯಾಗುವ ಚಿಂತನೆ ಮಾಡುವ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳಿಗೆ ಮಾರ್ಗದರ್ಶನ

Tuesday, July 28th, 2020
mukambika

ಶ್ರೀ ಮೂಕಾಂಬಿಕ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಅಪನಿಂದನೆ, ಅಪಹಾಸ್ಯಕ್ಕೆ ಹೆಚ್ಚು ತಲೆಕೆಡಿಸಿಕೊಳ್ಳುತ್ತಾ ಕೂರಬೇಡಿ, ಮುಂದಿನ ಆಗುವ ಕಾರ್ಯದ ಬಗ್ಗೆ ಯೋಚಿಸಿ. ನಿಮ್ಮ ಒತ್ತಡದ ನಡುವೆಯೂ ಕುಟುಂಬಕ್ಕಾಗಿ ಸ್ವಲ್ಪ ಸಮಯ ಮೀಸಲಿಡಿ. ಒಳ್ಳೆಯವರ ಸಹವಾಸ ನಿಮಗೆ ದಾರಿ ದೀಪವಾಗಲಿದೆ. ಉದ್ಯೋಗದಲ್ಲಿ ನಿರೀಕ್ಷಿತ ಕಾರ್ಯಸಾಧನೆ ಮಾಡುವಿರಿ. ಗಿರಿಧರ ಭಟ್ 9945410150 […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳಿಗೆ ಮಾರ್ಗದರ್ಶನ

Monday, July 27th, 2020
Manjunatha

ಶ್ರೀ ಮಂಜುನಾಥೇಶ್ವರ ಸ್ವಾಮಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದು. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ. ಇಂದು ಪ್ರವಾಸವನ್ನು ಮಾಡದಿರುವುದು ಸೂಕ್ತ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನ

Friday, July 24th, 2020
chamundeshwari

ಚಾಮುಂಡೇಶ್ವರಿ ಅಮ್ಮನವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಧನಾತ್ಮಕ ಚಿಂತನೆಗಳು ಹಾಗೂ ನಿಮ್ಮ ಕಾರ್ಯಶೈಲಿ ಕಂಡು ಎಲ್ಲರೂ ಪ್ರಶಾಂತ ಮತ್ತು ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಇದೆ. ನೀವು ಇಷ್ಟಪಡುವ ಕಾರ್ಯವನ್ನು ನೆರವೇರಿಸಲು ಶುಭ ಸಂದರ್ಭ ಒದಗಿಬರುವುದು ನಿಶ್ಟಿತವಾಗಿದೆ. ಮಕ್ಕಳ ಗುಣಾತ್ಮಕ ಬೆಳವಣಿಗೆ ಕಂಡುಬರುತ್ತದೆ. […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನ

Thursday, July 23rd, 2020
saibaba

ಶ್ರೀ ಸಾಯಿ ಬಾಬಾ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ದಾರಿತಪ್ಪಿಸುವ ಜನರಿದ್ದಾರೆ ಎಚ್ಚರವಿರಲಿ. ಉತ್ತಮ ಸ್ನೇಹಿತರ ಸಹವಾಸ ಮಾಡುವುದು ಒಳಿತು. ಈ ದಿನ ರಾಜಿಸಂಧಾನಗಳಲ್ಲಿ ನೀವು ಪಾಲ್ಗೊಳ್ಳದಿರುವುದು ಸೂಕ್ತ, ಇಲ್ಲದಿದ್ದಲ್ಲಿ ಪಕ್ಷಪಾತಿ ಎಂಬ ಹಣೆಪಟ್ಟಿ ಬರಬಹುದು ಎಚ್ಚರ. ಹಣಕಾಸಿನ ವಿಚಾರಗಳು ಸ್ಥಿರತೆಯಿಂದ ಕೂಡಿದ್ದು ಯಾವುದೇ ತೊಂದರೆಗಳಿಲ್ಲದೆ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನ

Wednesday, July 22nd, 2020
Ganapathy

ಶ್ರೀ ಮಹಾಗಣಪತಿ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿರುದ್ಯೋಗಿಗಳಿಗೆ ಉತ್ತಮ ರೀತಿಯಾದ ಉದ್ಯೋಗವಕಾಶಗಳು ಸಿಗಲಿದೆ. ನಿಮ್ಮಲ್ಲಿನ ಮನಸ್ಥಿತಿಯನ್ನು ಸಮಾಧಾನ ಪಡಿಸಿ ಕೊಳ್ಳುವುದು ಅತಿಮುಖ್ಯ. ಹೆಚ್ಚಿನ ಕೋಪ ವೇಷ ಒಳ್ಳೆಯದಲ್ಲ. ಮನೆ ಬದಲಾವಣೆಗೆ ಮುಹೂರ್ತ ನಿಗದಿಯಾಗುವ ಸಾಧ್ಯತೆ ಕಾಣಬಹುದು. ಮಕ್ಕಳ ಬೆಳವಣಿಗೆ ಉತ್ತಮ ರೀತಿಯಾಗಿ ಕಂಡುಬರುತ್ತಿದೆ. ಬಂಧು-ಮಿತ್ರರಿಂದ ನೆರವು ಸಿಗುವ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Tuesday, July 21st, 2020
subrahmanya

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಮನಸಿಗೆ ಬೇಸರವಾಗುವ ಸಂಗತಿಗಳು ನಡೆಯಬಹುದು. ನಿಮ್ಮಲ್ಲಿ ಭಯಭೀತ ವಾತಾವರಣ ತುಂಬಿರುತ್ತದೆ. ಕಾಲಹರಣ ಮಾಡುವುದು ಒಳಿತಲ್ಲ, ಧೈರ್ಯೇ ಸಾಹಸೇ ಲಕ್ಷ್ಮಿ ಎಂಬ ಉಕ್ತಿಯಂತೆ ಮುನ್ನಡೆಯಿರಿ, ಯಶಸ್ಸು ಖಂಡಿತ ದೊರೆಯಲಿದೆ. ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಆತ್ಮೀಯರ ಬಳಿ ಪ್ರಸ್ತಾಪ ಮಾಡಿ ಪರಿಹಾರದ ಮಾರ್ಗಗಳನ್ನು […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನ

Sunday, July 5th, 2020
Narasimha-swamy

ಶ್ರೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಈ ದಿನ ಹೆಚ್ಚಿನ ಶ್ರಮ ಕಾಣಬಹುದಾಗಿದೆ. ಕೆಲಸವನ್ನು ಪೂರ್ತಿಗೊಳಿಸುವ ಜವಾಬ್ದಾರಿ ನಿಮ್ಮ ಮೇಲೆ ಬೀಳಬಹುದು. ನಿಮ್ಮ ವ್ಯಕ್ತಿತ್ವವನ್ನು ವಿಶ್ವಾಸ ಹಾಗೂ ದೃಢತೆಯತ್ತ ರೂಪಿಸಿಕೊಳ್ಳಬೇಕಾಗಿದೆ. ವ್ಯವಹಾರದಲ್ಲಿ ಬುದ್ಧಿವಂತಿಕೆಯಿಂದ ಲಾಭಗಳಿಸುವ ಪ್ರಯತ್ನಮಾಡಿ. ಯೋಜನೆಗಳಲ್ಲಿ ನಿರೀಕ್ಷಿತ ಗೆಲುವು ಸಾಧಿಸಲು ನೀವು ನಿಮ್ಮದೇ ಆದ ರೂಪರೇಷೆಗಳನ್ನು […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Monday, June 22nd, 2020
Manjunatheshwara

ಶ್ರೀ ಮಂಜುನಾಥ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಆರೋಗ್ಯದಲ್ಲಿ ಹೆಚ್ಚಿನ ಮುತುವರ್ಜಿ ಅಗತ್ಯವಾಗಿ ಬೇಕಾಗಿದೆ. ವ್ಯವಹಾರದಲ್ಲಿ ಹಣದ ಸಮಸ್ಯೆಗೆ ಈ ದಿನ ಸ್ನೇಹಿತರಿಂದ ಸಹಕಾರ ದೊರೆಯಲಿದೆ. ಬಾಕಿಯ ಹಣವನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಹೊಸದಾದ ಕಾರ್ಯಗಳನ್ನು ಮಾಡಲು ಬಯಸುತ್ತೀರಿ. ಕುಟುಂಬಸ್ಥರ ಜೊತೆ ಕಾಲಕಳೆಯಲು ಪ್ರಯತ್ನಿಸಿ. ಕೆಲಸದಲ್ಲಿ ಒಬ್ಬಂಟಿಯಾಗುವ ಸಾಧ್ಯತೆ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Sunday, June 21st, 2020
LakshmiNarasimha

ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಇಂದು ಉತ್ತಮ ಧನ ಆದಾಯವಿದೆ ಹಾಗೆಯೇ ನಿಮಗಾಗಿ ಕೆಲಸಗಳು ಬಹಳಷ್ಟು ಇವೆ. ಕುಟುಂಬದ ಸೌಖ್ಯ ಕಾಣುವಿರಿ. ಆರ್ಥಿಕ ಉತ್ತೇಜನಕ್ಕೆ ಹಲವು ಮಾರ್ಗೋಪಾಯಗಳನ್ನು ಸಹ ಮಾಡುವಿರಿ. ನಿಮ್ಮ ಕೆಲಸವು ಇಂದು ಜನ ಮನ್ನಣೆಗೆ ಪಾತ್ರವಾಗಲಿದೆ. ಶತ್ರುಗಳು ಮೆತ್ತಗಾಗಿ ಮೂಲೆ ಸೇರುವರು. […]