Blog Archive

ದಿನಭವಿಷ್ಯ : ನಿಮ್ಮ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನ

Wednesday, April 7th, 2021
Maha Ganapathy

ಶ್ರೀ ಮಹಾಗಣಪತಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಬಹುದಿನದಿಂದ ನಡೆಸುತ್ತಿರುವ ಕಾರ್ಯಗಳಿಗೆ ಈ ದಿನ ಉತ್ತಮ ಸ್ಥಾನ, ಸ್ಥಿತಿ, ವೇದಿಕೆ ಸಿಗಲಿದೆ. ಕೆಲಸದಲ್ಲಿನ ಪ್ರಮಾದಗಳನ್ನು ಸರಿಪಡಿಸಿಕೊಳ್ಳುವ ಮನಸ್ಥಿತಿ ಕಂಡುಬರುತ್ತದೆ. ಈ ದಿನ ವಿಶೇಷ ಉಡುಗೊರೆ ಪ್ರಶಂಸೆಗೆ ಪಾತ್ರರಾಗುವಿರಿ. ಸ್ವಾದಿಷ್ಟ ರುಚಿಕರ ಭೋಜನ ವ್ಯವಸ್ಥೆ ನಡೆಯಲಿದೆ. ವ್ಯವಹಾರಗಳಲ್ಲಿ ಉತ್ತಮ ಪಟುತ್ವ ವನ್ನು ತೋರಿಸುತ್ತೀರಿ. […]

ದಿನಭವಿಷ್ಯ : ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನ

Tuesday, April 6th, 2021
Subrahmanya Swamy

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಾಮಾಜಿಕ ಮತ್ತು ರಾಜಕೀಯವಾಗಿ ಹೆಚ್ಚು ಬೆಳವಣಿಗೆ ಕಾಣಬಹುದು. ಇಂದು ಪ್ರಯಾಣವು ಸಹ ನಿಮಗೆ ಲಾಭವನ್ನು ತಂದು ಕೊಡುತ್ತದೆ. ಉದ್ಯೋಗ ರಂಗದಲ್ಲಿ ಹೊಸ ಅವಕಾಶಗಳು ನಿಮಗೆ ಸಿಗಲಿದೆ. ಆರ್ಥಿಕ ವ್ಯವಹಾರದಲ್ಲಿ ಉತ್ತಮವಾದ ದಿನವಿದು. ದಾಂಪತ್ಯದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಅತಿ ಮುಖ್ಯ. ಗಿರಿಧರ ಭಟ್ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ

Thursday, February 18th, 2021
Ganapathy

ಶ್ರೀ ಗಣಪತಿ ದೇವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಕಾರ್ಯಗಳಲ್ಲಿ ಯಶಸ್ವಿಗೊಳಿಸಲು ಪ್ರಯತ್ನಶೀಲತೆಯ ಗುಣ ಅತ್ಯವಶ್ಯಕವಾಗಿದೆ. ಕೆಲವು ನಿಲುವುಗಳಿಂದ ಜೀವನದ ಸ್ಪಷ್ಟವಾದ ದಾರಿಯನ್ನು ಹುಡುಕಲು ಸಮರ್ಥರಾಗುವಿರಿ. ಆತ್ಮೀಯರು ನಿಮ್ಮ ಭಾವನೆಗೆ ಧಕ್ಕೆ ಬರುವ ಹಾಗೆ ನಡೆದುಕೊಳ್ಳಬಹುದು. ನೀವು ಈ ದಿನ ಏಕಾಂಗಿತನ ಅನುಭವಿಸಲು ಬಯಸುವಿರಿ. ಗಿರಿಧರ ಭಟ್ 9945410150 […]

ದಿನ ಭವಿಷ್ಯ : ಕರ್ಕಾಟಕ ರಾಶಿಯವರಿಗೆ  ವ್ಯವಹಾರಗಳಲ್ಲಿ ನಿಮ್ಮ ನಿರೀಕ್ಷೆಯಂತೆ ಅಭಿವೃದ್ಧಿ 

Monday, February 15th, 2021
mukambika

ಶ್ರೀ ಮೂಕಾಂಬಿಕ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲಸದಲ್ಲಿ ನಿಮ್ಮ ಬಗೆಗೆ ಮೆಚ್ಚುಗೆ ಭಾವನೆ ಬರಲಿದೆ. ದೊಡ್ಡ ಯೋಜನೆಗಾಗಿ ಆಸ್ಪದ ನೀಡಲಿದ್ದಾರೆ. ಸಮಾರಂಭಗಳ ಪೂರ್ಣ ತಯಾರಿ ನಿಮ್ಮ ವಿಚಾರಗಳಂತೆ ನಡೆಯಲು ಚಾಲನೆ ನೀಡುವರು. ಆತುರದ ವರ್ತನೆಗಳು ಸರಿಯಲ್ಲ. ಯೋಜನೆಗಳಲ್ಲಿ ನೀವು ಚೈತನ್ಯದಿಂದ ವರ್ತಿಸುವುದು ಅವಶ್ಯಕವಿದೆ. ಮನೆಯಲ್ಲಿ ಲಗುಬಗೆಯಿಂದ ವಸ್ತುಗಳು […]

ದಿನ ಭವಿಷ್ಯ : ಹೂಡಿಕೆಗಳು ನಿಮಗೆ ಹೆಚ್ಚಿನ ಲಾಭ ತಂದುಕೊಡುತ್ತದೆ

Friday, February 12th, 2021
Ghali Anjaneya

ಶ್ರೀ ಘಾಳಿ ಆಂಜನೇಯಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್. ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಹಣಕಾಸಿನ ವ್ಯವಹಾರದಲ್ಲಿ ಜಾಗ್ರತೆ ಇರಲಿ. ನಯವಾದ ಮಾತುಗಳಿಂದ ನಿಮ್ಮನ್ನು ಮೋಸ ಗೊಳಿಸಬಹುದು ಎಚ್ಚರ. ಸಾಲಕೊಡುವ ವಿಷಯಗಳಲ್ಲಿ ಆದಷ್ಟು ಜಾಗ್ರತೆಯಿಂದ ಇರಿ. ಸಾಲದ ವ್ಯವಹಾರ ಮಾಡಿ ಮುಳುಗಡೆಯಾಗುವ ಭೀತಿ ಕಂಡುಬರುತ್ತದೆ. ಆರ್ಥಿಕವಾಗಿ ನಿಮ್ಮ ನಡೆ ಉತ್ತಮ ಮಟ್ಟದಲ್ಲಿರುತ್ತದೆ ಆದರೆ ಆಕರ್ಷಣೆಗಳು ನಿಮ್ಮ […]

ದಿನ ಭವಿಷ್ಯ: ನಿರೀಕ್ಷಿತ ಕೆಲಸಗಳು ಮುಂದೂಡಲ್ಪಡುವ ಸಾಧ್ಯತೆ

Thursday, February 11th, 2021
chamundeshwari

ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಪದವಿ ಪೂರ್ವ ಪುಣ್ಯನಾಂ ಎಂಬ ಮಾತಿನಂತೆ ನಿಮ್ಮ ಕಾರ್ಯಗಳಿಂದ ಭವಿಷ್ಯವನ್ನು ಸದೃಢಗೊಳಿಸಿ ಕೊಳ್ಳುವಿರಿ. ನಿಮ್ಮ ವಿಚಾರಗಳು ಹೆಚ್ಚಿನ ಮಾನ್ಯತೆ ಪಡೆಯುತ್ತದೆ. ಹಲವು ದಿನಗಳ ನಂತರ ಆತ್ಮೀಯರು ನಿಮ್ಮನ್ನು ಸಂಧಿಸುವ ಸಮಯ. ಮಕ್ಕಳ ಅಭಿವೃದ್ಧಿಯಿಂದ ಕುಟುಂಬದ ಸಂಕಷ್ಟ ದೂರಮಾಡಲಿದೆ. ಗಿರಿಧರ ಭಟ್ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲ

Sunday, January 24th, 2021
Manjunatha swamy

ಶ್ರೀ ಮಂಜುನಾಥೇಶ್ವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಮಕ್ಕಳಲ್ಲಿ ಶೈಕ್ಷಣಿಕ ಸಾಧನೆ ಉತ್ತಮವಾಗಿರುತ್ತದೆ. ಖರೀದಿ ಪ್ರಕ್ರಿಯೆಯಲ್ಲಿ ಗುಣಮಟ್ಟದ ವಸ್ತುಗಳನ್ನು ಆಯ್ಕೆ ಮಾಡಿಕೊಳ್ಳಿ. ಪತ್ನಿಯಲ್ಲಿ ಇರುಸುಮುರುಸು ಹೆಚ್ಚಾಗಲಿದೆ, ನಿಮ್ಮ ಉತ್ತಮ ಮಾತುಗಳು ಅವರ ಮನವಲಿಸಿ. ಯೋಜನೆಗಳಲ್ಲಿ ಅತ್ಯುತ್ತಮವಾದ ಪಾಲ್ಗೊಳ್ಳುವಿಕೆ ಎಲ್ಲರನ್ನೂ ಹರ್ಷಚಿತ್ತರಾಗಿಸುತ್ತದೆ. ನಿಮ್ಮ ನಗುಮುಖದಿಂದ ಇಂದು ಉತ್ತಮ ಫಲಿತಾಂಶ ಕಾಣಲಿದ್ದೀರಿ. ಗಿರಿಧರ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲ

Saturday, January 23rd, 2021
venkateshwara

ಶ್ರೀ ವೆಂಕಟೇಶ್ವರ ಸ್ವಾಮಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲವರು ನಿಮ್ಮ ವ್ಯವಸ್ಥೆಯನ್ನು ಅಪಮಾನ ಮಾಡಬಹುದು. ನಿಂದಿಸಿದ ಜನಗಳನ್ನು ದೂರುತ್ತ ಕೊರಗಬೇಡಿ ನಿಮ್ಮ ಬೆಳವಣಿಗೆಯಿಂದ ಉತ್ತರ ನೀಡಿ. ಯಶಸ್ವಿ ದಾಯಕ ಕೆಲಸಗಳು ನಿಮ್ಮಿಂದ ಶೀಘ್ರವೇ ಆಗಲಿದೆ. ಅತ್ಯಂತ ದೊಡ್ಡ ಮಟ್ಟದ ಕೆಲಸಗಳು ಕೈಗೂಡಲಿದೆ. ಆರ್ಥಿಕವಾಗಿ ಮುಂದುವರೆಯುವ ಸಾಧ್ಯತೆಗಳು ಗೋಚರವಾಗುತ್ತದೆ. ಗಿರಿಧರ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲ

Thursday, January 21st, 2021
raghavendra

ಶ್ರೀ ಗುರು ರಾಘವೇಂದ್ರ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಬರೀ ಸ್ನೇಹಿತರೊಡನೆ ಹರಟೆ ಹೊಡೆಯುವುದು ಒಳ್ಳೆಯದಲ್ಲ, ಕೆಲಸದಲ್ಲಿ ಪಾಲ್ಗೊಳ್ಳಿ. ಭೂಮಿಯ ವ್ಯಾಜ್ಯಗಳಿಗೆ ಹಿರಿಯರ ಸಮ್ಮುಖದಲ್ಲಿ ಪರಿಹರಿಸಿಕೊಳ್ಳುವುದು ಒಳ್ಳೆಯದು. ದುಶ್ಚಟಗಳನ್ನು ಆದಷ್ಟು ತ್ಯಜಿಸುವುದು ಸೂಕ್ತ, ಸದೃಢ ಆರೋಗ್ಯವನ್ನು ಪ್ರಾಪ್ತಿ ಮಾಡಿಕೊಳ್ಳಿ. ನಿಮ್ಮ ಶ್ರಮದಾಯಕ ಕೆಲಸಗಳು ಉತ್ತಮ ಫಲಿತಾಂಶ ನೀಡಲಿದೆ. ಯೋಜನೆಯ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲ

Wednesday, January 20th, 2021
Mahaganapaty

ಶ್ರೀ ಮಹಾಗಣಪತಿ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಈ ದಿನ ನಿಮ್ಮ ಆಲೋಚನೆಗಳು ಮತ್ತು ಬಹುದಿನದ ಯೋಜನೆಗಳನ್ನು ಕ್ರಿಯಾಶೀಲತೆಯಿಂದ ಮಾಡಲು ಮುಂದಾಗುವಿರಿ. ನಿಮ್ಮ ಕುಟುಂಬದಲ್ಲಿ ಸಂತೋಷಕರ ವಾತಾವರಣವಿದ್ದು ವಿವಾಹದ ಯೋಗ ಕೂಡಿ ಬರುವ ಸಾಧ್ಯತೆ ಇದೆ. ಮಕ್ಕಳ ಉನ್ನತ ವ್ಯಾಸಂಗಕ್ಕೆ ತಯಾರಿ ನಡೆಸಲಿದ್ದೀರಿ. ಸಹೋದರ ವರ್ಗದಲ್ಲಿ ಮನಸ್ಥಾಪ ಆಗಬಹುದಾದ […]