Blog Archive

ದಿನ ಭವಿಷ್ಯ : ನಿಮ್ಮಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Saturday, August 15th, 2020
Karyasidhi Anjaneya

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವೈವಾಹಿಕ ಜೀವನದಲ್ಲಿ ಅಸಂತೃಪ್ತಿ ಕಾಣಲಿದೆ. ಕುಟುಂಬದ ಕೆಲವು ವಿಚಾರಗಳಿಂದ ನಿಮ್ಮಲ್ಲಿ ಇರುಸುಮುರುಸು ಆವರಿಸಲಿದೆ. ಬಹುದೊಡ್ಡ ಯೋಜನೆಯನ್ನು ಅನ್ಯರ ಮಾತುಗಳನ್ನು ಕೇಳಿ ಕಳೆದುಕೊಳ್ಳುವ ಸಾಧ್ಯತೆ ಇದೆ ಆದಷ್ಟು ಇದರ ಬಗ್ಗೆ ಎಚ್ಚರ ವಹಿಸಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ […]

ದಿನ ಭವಿಷ್ಯ : ನಿಮ್ಮಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Friday, August 14th, 2020
karyasidhianjaneya

ಶ್ರೀ ಚಾಮುಂಡೇಶ್ವರಿ ಅಮ್ಮನವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಈ ದಿನದ ವಾತಾವರಣ ನೀವು ಮತ್ತು ನಿಮ್ಮ ಸಂಗಾತಿಯ ನಡುವೆ ಪರಸ್ಪರ ಪ್ರೇಮದ ನೋಟ, ಸೆಳೆತ ಕಾಣಲಿದ್ದೀರಿ. ಎಷ್ಟೇ ಅನುಭವವಿದ್ದರೂ ಕೆಲವೊಮ್ಮೆ ತಪ್ಪುಗಳು ನಡೆಯಬಹುದು ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಗುಣ ದೊಡ್ಡದು ಎಂಬುದನ್ನು ಮರೆಯದಿರಿ. ಕುಟುಂಬಸ್ಥರ ವೈಯಕ್ತಿಕ ಅಭಿಪ್ರಾಯಗಳನ್ನು ಗೌರವಿಸಿ. ಗಿರಿಧರ […]

ದಿನ ಭವಿಷ್ಯ : ನಿಮ್ಮಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Thursday, August 13th, 2020
dattanjaneya

ಶ್ರೀ ದತ್ತಾತ್ರೇಯ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೌಟುಂಬಿಕ ಸಮಸ್ಯೆಗಳನ್ನು ಇಂದು ನೀವು ಇತ್ಯರ್ಥ ಪಡಿಸಲು ವಿಶೇಷ ಕಾಳಜಿ ವಹಿಸುತ್ತೀರಿ. ಕೆಲವರು ಸಮಸ್ಯೆಗಳನ್ನು ತೆಗೆದುಕೊಂಡು ಪರಿಹಾರಕ್ಕಾಗಿ ನಿಮ್ಮ ಬಳಿ ಬರುವ ಸಾಧ್ಯತೆ ಇದೆ. ಗಣ್ಯ ವ್ಯಕ್ತಿಗಳ ಬೇಟಿ ಮಾಡುವಿರಿ. ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯಕ್ರಮಗಳಿಗೆ ಇಂದೇ ರೂಪರೇಷೆ ಮಾಡಿಕೊಳ್ಳುವ […]

ದಿನ ಭವಿಷ್ಯ : ನಿಮ್ಮಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Tuesday, August 11th, 2020
subrahammanya

ಶ್ರೀಸುಬ್ರಹ್ಮಣ್ಯ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಕೈಬೆರಳು ರಹಸ್ಯ, ನಿಮ್ಮ ಯಾವ ಬೆರಳಿನಲ್ಲಿ ಅದೃಷ್ಟವಿದೆ ನೋಡಿ ! ಮೇಷ ರಾಶಿ ಮಕ್ಕಳ ಬಗ್ಗೆ ನಿಮ್ಮ ಗಮನ ಹಾಗೂ ಅವರ ಪರಿಸರವನ್ನು ನೀವು ಉತ್ತಮವಾಗಿಟ್ಟುಕೊಳ್ಳುವ ಮನಸ್ಥಿತಿಯನ್ನು ರೂಪಿಸುವುದು ಒಳ್ಳೆಯದು. ಶ್ರಮದ ಕೆಲಸಗಳಿಂದ ಸಾರ್ಥಕತೆಯ ಭಾವನೆ ನಿಮ್ಮಲ್ಲಿ ಕಾಣಬಹುದು. ಗಿರಿಧರ ಭಟ್ 9945410150 ಮಾಹಿತಿಗಾಗಿ […]

ದಿನ ಭವಿಷ್ಯ : ನಿಮ್ಮಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Monday, August 10th, 2020
Manjunatha

ಶ್ರೀ ಮಂಜುನಾಥ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವ್ಯವಹಾರದಲ್ಲಿನ ಗೆಲುವು ಹಾಗೂ ಲಾಭಂಶ ನಿಮಗೆ ಸಂತೋಷ ನೀಡುತ್ತದೆ. ಕುಟುಂಬದ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು, ಸಂಬಂಧಿಗಳನ್ನು, ಆತ್ಮೀಯರನ್ನು, ಕಡೆಗಣಿಸಬೇಡಿ. ಕೆಲಸದ ಒತ್ತಡವು ನಿಮ್ಮ ಸ್ನೇಹ ಸಂಬಂಧವನ್ನು ಹಾಳುಗೆಡವಬಹುದು. ಸಾಲಕೊಡುವ ವಿಚಾರವನ್ನು ಇಂದು ನಿಮ್ಮ ಮನದಲ್ಲಿದ್ದರೆ ತೆಗೆದುಹಾಕಿ. ಗಿರಿಧರ ಭಟ್ 9945410150 […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳಿಗೆ ಮಾರ್ಗದರ್ಶನ

Saturday, August 8th, 2020
panchaamukhi Anjaneya

ಶ್ರೀ ಪಂಚಮುಖಿ ಹನುಮಾನ್ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಮಾತಿಗಿಂತ ಕೃತಿ ಮುಖ್ಯ ಸಂಗತಿ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕುವುದು ಒಳ್ಳೆಯದು. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅಗತ್ಯ. […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳಿಗೆ ಮಾರ್ಗದರ್ಶನ

Friday, August 7th, 2020
mukambika

ಶ್ರೀ ಕೊಲ್ಲೂರು  ಮೂಕಾಂಬಿಕ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡವುದು ಬೇಡ. ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳಿಗೆ ಮಾರ್ಗದರ್ಶನ

Thursday, August 6th, 2020
Anjaneya-swamy

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿರೀಕ್ಷಿತ ಆದಾಯ ಮೂಲಗಳು ಹಿನ್ನಡೆ ಕಂಡುಬರುತ್ತದೆ. ಆಕಸ್ಮಿಕವಾಗಿ ಸಿಗುವ ಸ್ನೇಹಿತರಿಂದ ಮೋಜು-ಮಸ್ತಿ ವಾತಾವರಣಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಕುಟುಂಬದ ವಿಚಾರಗಳನ್ನು ಅಸಡ್ಡೆ ಮಾಡುವುದು ಒಳಿತಲ್ಲ. ಸಾಂಸಾರಿಕ ಜೀವನದಲ್ಲಿ ನಡೆಯುತ್ತಿರುವ ಸಂಘರ್ಷಗಳಿಗೆ ಆದಷ್ಟು ಬೇಗ ಪರಿಹಾರ ಹುಡುಕಿಕೊಳ್ಳಿ. ಸಹೋದರ ವರ್ಗದವರನ್ನು ವಿಶ್ವಾಸದಿಂದ ನೋಡಿಕೊಳ್ಳುವುದು ಒಳ್ಳೆಯದು. […]

ದಿನ ಭವಿಷ್ಯ : ನಿಮ್ಮ ಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Wednesday, August 5th, 2020
Ganapathy

ಶ್ರೀ ಮಹಾಗಣಪತಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ ಇದನ್ನು ಆದಷ್ಟು ನೀವು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ ಹಾಗೂ ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಗಿರಿಧರ […]

ದಿನ ಭವಿಷ್ಯ : ನಿಮ್ಮ ಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Tuesday, August 4th, 2020
subrahmanya

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನವೀನ ಕಾರ್ಯಚಟುವಟಿಕೆಗಳು ಹಾಗೂ ಆಧುನಿಕ ತಂತ್ರಜ್ಞಾನವನ್ನು ಕೆಲಸದಲ್ಲಿ ಅಳವಡಿಸಿಕೊಳ್ಳಿ. ಆರ್ಥಿಕ ವ್ಯವಹಾರವು ಉತ್ತಮ ರೂಪದಲ್ಲಿ ಸಾಗಲಿದೆ. ಲೇವಾದೇವಿ ವ್ಯವಹಾರವನ್ನು ಆದಷ್ಟು ಜಾಗೃತೆಯಿಂದ ಮಾಡಿ. ಮಕ್ಕಳ ಸಂತೋಷ ಕ್ಷಣಗಳನ್ನು ಆಸ್ವಾದಿಸಿ. ಸಂಗಾತಿಯ ಬಗ್ಗೆ ನಿರ್ಲಕ್ಷದ ಧೋರಣೆಯನ್ನು ತೆಗೆದುಹಾಕಿ. ಗಿರಿಧರ ಭಟ್ 9945410150 […]