ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ
Tuesday, July 21st, 2020ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಮನಸಿಗೆ ಬೇಸರವಾಗುವ ಸಂಗತಿಗಳು ನಡೆಯಬಹುದು. ನಿಮ್ಮಲ್ಲಿ ಭಯಭೀತ ವಾತಾವರಣ ತುಂಬಿರುತ್ತದೆ. ಕಾಲಹರಣ ಮಾಡುವುದು ಒಳಿತಲ್ಲ, ಧೈರ್ಯೇ ಸಾಹಸೇ ಲಕ್ಷ್ಮಿ ಎಂಬ ಉಕ್ತಿಯಂತೆ ಮುನ್ನಡೆಯಿರಿ, ಯಶಸ್ಸು ಖಂಡಿತ ದೊರೆಯಲಿದೆ. ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಆತ್ಮೀಯರ ಬಳಿ ಪ್ರಸ್ತಾಪ ಮಾಡಿ ಪರಿಹಾರದ ಮಾರ್ಗಗಳನ್ನು […]