ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ
Sunday, June 28th, 2020ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಂಗಾತಿಯ ಪ್ರೀತಿಯ ಮಾತುಗಳಿಂದ ಕೆಲಸದ ಆಯಾಸ ಹಾಗೂ ಮಾನಸಿಕ ಕಷ್ಟಗಳನ್ನು ದೂರ ಮಾಡಿಕೊಳ್ಳುವಿರಿ. ಕೆಲವು ಹೂಡಿಕೆಗಳು ನಿಮಗೆ ಆರ್ಥಿಕ ನಷ್ಟ ಮಾಡಬಹುದು ಎಚ್ಚರದಿಂದ ಪಾಲ್ಗೊಳ್ಳಿ. ನೀವು ಅಂದುಕೊಂಡ ಕಾರ್ಯಗಳು ಇಂದು ವೈಯಕ್ತಿಕ ಸಮಸ್ಯೆಗಳಿಂದ ವಿಳಂಬವಾಗುವ ಸಾಧ್ಯತೆ ಇದೆ. ಗಿರಿಧರ […]