ದಿನಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ
Sunday, April 18th, 2021ಶ್ರೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ಇಂದು ನಿಮಗೆ ಸವಾಲಿನ ದಿನವಾಗಬಹುದು. ಕಾರ್ಯ ಕ್ಷೇತ್ರದಲ್ಲಿ ಶತ್ರುಗಳ ಕಾರಣದಿಂದಾಗಿ ಕೆಲವು ಹಸ್ತಕ್ಷೇಪ ಇರಬಹುದು. ವ್ಯಾಪಾರಿ ವರ್ಗಕ್ಕೆ ಸಮಯ ಅನುಕೂಲಕರವಾಗಿದೆ. ವ್ಯಾಪಾರ ವಿಸ್ತರಣೆಗಾಗಿ ಕುಟುಂಬದೊಂದಿಗೆ ಸಮಾಲೋಚಿಸುತ್ತೀರಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಇಂದು ಹೂಡಿಕೆ ಮಾಡುವುದು ನಿಮಗೆ […]