Blog Archive

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Thursday, October 29th, 2020
saibaba

ಶ್ರೀ ಸಾಯಿ ಬಾಬ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ. ಗಿರಿಧರ ಭಟ್ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Tuesday, October 27th, 2020
chamundeshwari

ಶ್ರೀ ಚಾಮುಂಡೇಶ್ವರಿ ಅಮ್ಮನವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸ್ನೇಹಪರ ಜೀವಿಯಾದ ನೀವು ಈ ದಿನ ನಿಮ್ಮ ಬಾಂಧವ್ಯವನ್ನು ಗಟ್ಟಿಯಾಗಿಸಲು ಪ್ರಯತ್ನಿಸುತ್ತೀರಿ. ವೈಯಕ್ತಿಕ ಸಮಸ್ಯೆಗಳನ್ನು ನಿಖರವಾಗಿ ಎದುರಿಸಿ ಪರಿಹಾರವನ್ನು ಹುಡುಕಲಿದ್ದೀರಿ. ಬದಲಾವಣೆಯಾದ ಸಮಯದಲ್ಲಿ ಒಡನಾಡಿಗಳೊಂದಿಗೆ ಕಟುವಾದ ಧೋರಣೆ ವ್ಯಕ್ತಪಡಿಸುವುದು ಸರಿಯಲ್ಲ. ಕುಟುಂಬದ ಸದಸ್ಯರ ಬೆಂಬಲದಿಂದ ಅನಿರೀಕ್ಷಿತ ಯೋಜನೆಗಳಲ್ಲಿ ಶುಭಫಲಗಳು ಕಂಡುಬರಲಿದೆ. […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Monday, October 26th, 2020
manjunatha

ಶ್ರೀ ಮಂಜುನಾಥ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಹನೆ ನಿಮ್ಮ ಗೆಲುವಿನ ಮೆಟ್ಟಿಲು ಅದನ್ನು ಜಾಗರೂಕತೆಯಿಂದ ಬಳಸಿಕೊಳ್ಳಿ. ಕೋಪದ ಕೈಗೆ ಬುದ್ಧಿ ನೀಡಬೇಡಿ. ಅಪ್ರಯೋಜಕ ಕೆಲಸಗಳು ಅಥವಾ ನಿಮ್ಮಿಂದ ಆಗದ ಕೆಲಸಗಳನ್ನು ಒಪ್ಪಿಕೊಳ್ಳುವುದು ಬೇಡ. ಯಾವುದೇ ವ್ಯವಹಾರ ವಿರಲಿ ಲಾಭಾಂಶದ ಲೆಕ್ಕಾಚಾರ ನಿಖರವಾಗಿ ಇರಲಿ. ಸಾಲ ಕೇಳುವ ಜನರನ್ನು […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Sunday, October 25th, 2020
Narasimha

ಶ್ರೀ ನರಸಿಂಹ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು. ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Saturday, October 24th, 2020
Anjaneya-swamy

ಶ್ರೀ ಆಂಜನೇಯಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕುಟುಂಬದವರು ಹೆಚ್ಚುವರಿ ಜವಾಬ್ದಾರಿಯನ್ನು ನಿಮಗೆ ನೀಡಲಿದ್ದಾರೆ. ನಾವು ಆಡುವ ಮಾತುಗಳು ನಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ ಆದಕಾರಣ ಇನ್ನೊಬ್ಬರ ಮನಸ್ಸಿಗೆ ನೋವು ತರದ ಹಾಗೆ ಮಾತನಾಡುವುದು ಒಳ್ಳೆಯದು. ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Friday, October 23rd, 2020
Nimishambha

ಶ್ರೀ ನಿಮಿಂಷಾಭ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಭಾವನಾತ್ಮಕ ವಿಚಾರಗಳಿಂದ ನಿಮ್ಮಲ್ಲಿ ಮಾನಸಿಕ ಬದಲಾವಣೆಯಾಗಬಹುದು. ಆರ್ಥಿಕ ಸುಧಾರಣೆಗೆ ವಿಶೇಷ ಯೋಜನೆ ರೂಪಿಸುವುದು ಅವಶ್ಯಕವಾಗಿದೆ, ಸಾಧ್ಯವಾದರೆ ಸ್ನೇಹಿತರ, ಕುಟುಂಬದ ನೆರವನ್ನು ಪಡೆಯಲು ಸಿದ್ದರಾಗಿ. ದಿನದ ಸಂಜೆಯಲ್ಲಿ ಅನಿರೀಕ್ಷಿತವಾದ ಶುಭ ಸುದ್ದಿಯನ್ನು ಕೇಳಲಿದ್ದೀರಿ. ಹಳೆಯ ವಸ್ತುಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಸ್ನೇಹಿತರ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Thursday, October 22nd, 2020
raghavendra

ಶ್ರೀ ಗುರು ರಾಘವೇಂದ್ರ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಗ್ರಾಹಕರ ಬದ್ಧತೆಯನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿ ನಿಮ್ಮ ಚತುರತೆ ಅತ್ಯಗತ್ಯ ಕಾರ್ಯವನ್ನು ನಿರ್ವಹಿಸುತ್ತದೆ, ಬುದ್ಧಿಗೆ ಬಲ ನೀಡಿ. ಜಂಟಿ ವ್ಯವಹಾರಗಳು ಅನುಮಾನಸ್ಪದ ದಿಂದ ಕೂಡಿರುತ್ತದೆ ಆದಷ್ಟು ಸ್ವಂತಿಕೆಯ ಕೆಲಸಗಳನ್ನು ನಿರ್ವಹಿಸಲು ಶಕ್ತರಾಗಿ. ಉತ್ತಮ ಆರೋಗ್ಯಯುತವಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳನ್ನು […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Wednesday, October 21st, 2020
Ganapathy

ಶ್ರೀ ಮಹಾಗಣಪತಿ ದೇವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ. ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Tuesday, October 20th, 2020
Gayatridevi

ಶ್ರೀ ಮಂಗಳ ಗಾಯತ್ರಿ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ. ಗಿರಿಧರ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Monday, October 19th, 2020
Manjunatha Swamy

ಶ್ರೀ ಮಂಜುನಾಥ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ 9945410150 ಮೇಷ ರಾಶಿ ವ್ಯವಹಾರದಲ್ಲಿನ ಗೆಲುವು ಹಾಗೂ ಲಾಭಂಶ ನಿಮಗೆ ಸಂತೋಷ ನೀಡುತ್ತದೆ. ಕುಟುಂಬದ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು, ಸಂಬಂಧಿಗಳನ್ನು, ಆತ್ಮೀಯರನ್ನು, ಕಡೆಗಣಿಸಬೇಡಿ. ಕೆಲಸದ ಒತ್ತಡವು ನಿಮ್ಮ ಸ್ನೇಹ ಸಂಬಂಧವನ್ನು ಹಾಳುಗೆಡವಬಹುದು. ಸಾಲಕೊಡುವ ವಿಚಾರವನ್ನು ಇಂದು ನಿಮ್ಮ ಮನದಲ್ಲಿದ್ದರೆ ತೆಗೆದು ಹಾಕಿ. ಗಿರಿಧರ ಭಟ್ […]