Blog Archive

ದಿನ ಭವಿಷ್ಯ : ಕುಟುಂಬದಲ್ಲಿ ಹಣಕಾಸಿನ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ

Monday, February 8th, 2021
mukambika

ಶ್ರೀ ಮೂಕಾಂಬಿಕ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಿಡುಕಿನ ಸ್ವಭಾವವನ್ನು ಆದಷ್ಟು ತಡೆಗಟ್ಟಿ, ಪ್ರೇಮದ ವಾತಾವರಣವನ್ನು ನಿರ್ಮಿಸಲು ಪ್ರಯತ್ನಿಸಿ. ಸ್ನೇಹಿತರು ಆತ್ಮೀಯರನ್ನು ಕಡೆಗಣಿಸಿ ಹೋಗಬೇಡಿ, ಎಲ್ಲರ ವಿಶ್ವಾಸವನ್ನು ಕಾಯ್ದುಕೊಳ್ಳಿ. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಕೆಲವು ವೈಯಕ್ತಿಕ ಸಮಸ್ಯೆಗಳು ನಿಮ್ಮನ್ನು ಮಾನಸಿಕವಾಗಿ ಜರ್ಜರಿತ ಗೊಳಿಸಬಹುದು. ಮಕ್ಕಳ ವಿದ್ಯೆಯಲ್ಲಿ ಪ್ರಗತಿದಾಯಕ ಬೆಳವಣಿಗೆ […]

ಗಂಡನ ಪರಸ್ತ್ರೀ ಸಹವಾಸ ಬಿಡಿಸುವುದು ಹೇಗೆ? ಈ ತಾಂತ್ರಿಕ್ ವಿಧಾನ ನೋಡಿ

Saturday, February 6th, 2021
Husband wife

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ಸುಂದರ ಸಂಸಾರದಲ್ಲಿ ಪತಿ-ಪತ್ನಿ ಅನ್ಯೋನ್ಯತೆಯಿಂದ ಇರುವುದು ಎಷ್ಟು ಚಂದ. ತನ್ನ ಸಂತಾನ, ಮಕ್ಕಳು ಮತ್ತು ಕುಟುಂಬಕ್ಕಾಗಿ ಸರ್ವ ರೀತಿಯಲ್ಲಿ ಸದಾ ಸನ್ನದ್ಧರಾಗಿ ಒಬ್ಬರಿಗೊಬ್ಬರು ಬೆಂಬಲ ನೀಡಿ ಸಾಗುವುದು ಅತ್ಯಂತ ಸಂತೋಷದ ವಾತಾವರಣ ಕೂಡ ಹೌದು. ಇಂತಹ ಸುಂದರ ಸಾಂಸಾರಿಕ ಜೀವನದಲ್ಲಿ ಬರಸಿಡಿಲಿನಂತೆ ಯಾವುದೋ ಸ್ತ್ರೀ ನಿಮ್ಮ ಜೀವನದಲ್ಲಿ ಪ್ರವೇಶವಾದಾಗ ಅದರ ನೋವು, ಹತಾಶೆ ಹೇಳುತಿರದು. ಮೋಡಿಯ ಮಾತುಗಳಿಂದ, ದೈಹಿಕ ಸುಖದಿಂದ ಅಥವಾ ಪ್ರಯೋಗದ ಮೂಲಕ ನಿಮ್ಮ […]

ದಿನ ಭವಿಷ್ಯ – ವೃತ್ತಿ ಬದಲಾವಣೆಗೆ ಇದು ಸೂಕ್ತ ಕಾಲವಲ್ಲ

Saturday, February 6th, 2021
Mahaganapathy

ಶ್ರೀ ಮಹಾಗಣಪತಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಕಾರ್ಯಕಲಾಪಗಳಲ್ಲಿ ಧೈರ್ಯವಿರಲಿ ಹಾಗೂ ನಿಮ್ಮ ಮಾತು ಸಹ ಧೈರ್ಯದಿಂದ ಕೂಡಿರಲಿ. ಬಂದಂತಹ ಯೋಜನೆಗಳು ಬೇರೆಯವರ ಪಾಲಾಗಬಹುದಾಗಿದೆ ಆದಷ್ಟು ನೀವು ಪಡೆಯಲು ಪ್ರವೃತ್ತರಾಗಿ. ನಿಮ್ಮಲ್ಲಿರುವ ಆಲಸ್ಯವನ್ನು ತೆಗೆದುಹಾಕಿ. ಜೀವನದ ಪ್ರಗತಿಯನ್ನು ಕಾಣಬೇಕಾಗಿದೆ. ಕುಟುಂಬಸ್ಥರ ಆಸ್ತಿ ಹಣಕಾಸಿನ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. […]

ದಿನಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Saturday, January 30th, 2021
satyanarayana

ಶ್ರೀ ನಾರಾಯಣ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ದೂರದ ಸಂಬಂಧಿಗಳು ನಿಮ್ಮನ್ನು ಕಾಣಲು ಬರಲಿದ್ದಾರೆ, ಅವರು ನಿಮ್ಮಿಂದ ಸಹಾಯ ಅಪೇಕ್ಷಿಸಬಹುದು. ಈ ದಿನ ನೀವು ಯಾರಿಗೂ ಸಾಲ ನೀಡುವ ವಿಚಾರಕ್ಕೆ ಹೋಗಬೇಡಿ ಇದರಿಂದ ಮುಂದೆ ಸಮಸ್ಯೆ ಅನುಭವಿಸಬೇಕಾಗುತ್ತದೆ. ಸಭಾ ಗೋಷ್ಠಿಗಳು ನಿಮಗೆ ಧನಾತ್ಮಕ ಚಿಂತನೆಯನ್ನು ತಂದುಕೊಡುತ್ತದೆ. ಕೆಲಸದಲ್ಲಿ ಉತ್ತಮ ಜ್ಞಾನದಿಂದ […]

ಜಾಮೀನು ನೀಡಿ ಸಮಸ್ಯೆಯ ಸುಳಿವಿನಲ್ಲಿ ಸಿಲುಕಿದ್ದೀರಾ? ಅದರಿಂದ ಪಾರಾಗಲು ಹೀಗೆ ಮಾಡಿ

Friday, January 29th, 2021
sriRam

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ಇಬ್ಬರ ಸಾಲದ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸಿ, ಜಾಮೀನು ನೀಡಿ ತಾವು ಸಂಕಷ್ಟ ಅನುಭವಿಸುತ್ತಿರುವ ಸಾಧ್ಯತೆ ಇರುತ್ತದೆ ನಿಮ್ಮ ವಿಚಾರವನ್ನು ಸಂಪೂರ್ಣವಾಗಿ ಅರಿತುಕೊಂಡು ನಿಮ್ಮಿಂದ ಸಹಾಯ ಪಡೆದು ಪಲಾಯನ ಮಾಡುತ್ತಾರೆ. ಸಾಲ ಕೊಡಿಸುವ ತನಕ ನಿಮ್ಮ ಹಿಂದೆ ದುಂಬಾಲು ಬಿದ್ದು ಒಳ್ಳೆಯ ಮಾತುಗಳನ್ನಾಡಿ, ನಂಬಿಕೆ ಗಿಟ್ಟಿಸಿಕೊಂಡು ನಂತರ ಕಣ್ಣಿಗೂ ಸಹ ಕಾಣದೆ ಮಾಯವಾಗುವರು. ಸಾಲ ಕೊಟ್ಟವರು ಸುಮ್ಮನಿರುತ್ತಾರೆಯೇ, ಖಂಡಿತ ಇಲ್ಲ ನಿಮ್ಮನ್ನು ಸಾಲ ತೀರಿಸಲು ಪೀಡಿಸುತ್ತಾರೆ. ಅನಿವಾರ್ಯವಾಗಿ […]

ದಿನಭವಿಷ್ಯ : ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ

Friday, January 29th, 2021
mukhya prana

ಶ್ರೀ ಮುಖ್ಯಪ್ರಾಣ ದೇವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕಚೇರಿ ವ್ಯಾಜ್ಯಗಳು ಈ ದಿನ ಬಗೆಹರಿಯುವುದು ಕಂಡುಬರುತ್ತದೆ. ನಿಮ್ಮ ಪಿತ್ರಾರ್ಜಿತ ಆಸ್ತಿ ವಿವಾದಗಳು ನಿಮ್ಮಂತೆಯೇ ಗೆಲುವು ಲಭಿಸುವ ಲಕ್ಷಣ ಕಂಡು ಬರಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಬಳಿ ಚರ್ಚಿಸಿ ಅಪಹಾಸ್ಯಕ್ಕೆ ಈಡಾಗಬೇಡಿ. ವ್ಯವಹಾರಗಳಲ್ಲಿ ಆದಷ್ಟು ಅಧ್ಯಯನಶೀಲತೆ ಯಿಂದ ಪಾಲ್ಗೊಳ್ಳುವುದು ಮುಖ್ಯ. […]

ಜಮೀನಿನ ವಿಷಯಗಳಲ್ಲಿ ತಕರಾರು ಬರುತ್ತೀದೇಯೇ? ಹೀಗೆ ಮಾಡಿ

Thursday, January 28th, 2021
earth

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ನಿಮಗೆ ನ್ಯಾಯಯುತವಾಗಿ ಸಿಗಬೇಕಾಗಿರುವ ಆಸ್ತಿ, ಹಣಕಾಸಿನಲ್ಲಿ ಮತ್ತು ಜಮೀನಿನಲ್ಲಿ ನಿಮ್ಮ ವಿರುದ್ಧ ತಿರುಗಿಬಿದ್ದು ಸಮಸ್ಯೆ ನೀಡುತ್ತಿರಬಹುದು. ಇದರ ಜೊತೆಗೆ ಅನವಶ್ಯಕವಾಗಿ ನಿಮಗೆ ಭೂ ಸಂಬಂಧಿತ ಕಾರ್ಯಗಳಲ್ಲಿ, ಜಮೀನಿನಲ್ಲಿ ಕಿರುಕುಳ ಎದುರಾಗುತ್ತಿರ ಬಹುದು. ಇವೆಲ್ಲವೂ ಬೇಕೆಂದಲೇ ನಿಮ್ಮ ಭೂಮಿಯನ್ನು ಪಡೆಯುವ ಹಂಬಲ ಅಥವಾ ನಿಮ್ಮ ಮೇಲಿನ ದ್ವೇಷದಿಂದ ಇಂತಹ ವರ್ತನೆ ತೋರುವ ಸಾಧ್ಯತೆ ಇದೆ. ಇದರಿಂದ ಮುಕ್ತಿ ಪಡೆಯಲು ಸರಳ ಪರಿಹಾರ ಆಚರಿಸಿ. ಪರಿಹಾರ ಮಾರ್ಗ ಅಲ್ಲಿನ […]

ದಿನಭವಿಷ್ಯ : ನಿಮ್ಮ ಕಾರ್ಯಗಳಿಗೆ ಅವಕಾಶಗಳು ಕೈ ಬೀಸಿ ಕರೆಯಲಿದೆ

Thursday, January 28th, 2021
Durgaparameshwari

ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಯೋಚನಾ ಲಹರಿಯ ಉತ್ತಮವಾಗಿದ್ದು ಭರಪೂರ ಅವಕಾಶಗಳು ಸಿಗುವ ಭಾಗ್ಯ ಈ ದಿನ ಕಾಣಬಹುದಾಗಿದೆ. ನಿಮ್ಮ ಕಾರ್ಯ ಕ್ಷೇತ್ರದಲ್ಲಿನ ಕೆಲವು ಗೊಂದಲಗಳನ್ನು ಸರಿಪಡಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ದೊರೆಯುವುದು ನಿಶ್ಚಿತ. ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ನೀವು ಸವಲತ್ತು […]

ದಿನಭವಿಷ್ಯ : ದಿನಸಿ ವ್ಯಾಪಾರ ಲಾಭದಾಯಕವಾಗಲಿದೆ

Wednesday, January 27th, 2021
Badrakali

ಶ್ರೀ ಭದ್ರಾಕಾಳಿ ಅಮ್ಮನವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ದಿನಸಿ ವ್ಯಾಪಾರ ಲಾಭದಾಯಕವಾಗಲಿದೆ. ಬರಬೇಕಾದ ಬಾಕಿ ಹಣ ಕೈಸೇರಲಿದೆ. ಕುಟುಂಬದಲ್ಲಿ ಶಾಂತ ವಾತಾವರಣ ಸೃಷ್ಟಿಯಾಗುವುದು. ಶತ್ರು ಭಯ ಸೃಷ್ಟಿಯಾಗುವುದು. ವಿರೋಧಿಗಳು ತಮ್ಮ ಬಗ್ಗೆ ಒಳಸಂಚು ಮಾಡುವ ಸಾಧ್ಯತೆ ಇದೆ ಜಾಗೃತಿವಹಿಸಿ. ಪತಿ-ಪತ್ನಿ ಸಮಾಲೋಚನೆ ಮಾಡಿ ಸೂಕ್ತ ನಿರ್ಧಾರ ಮಾಡಿದರೆ ಒಳ್ಳೆಯದು. […]

ಕೌಟುಂಬಿಕ ಸಮಸ್ಯೆಗೆ ಇಲ್ಲಿದೆ ಶಾಸ್ತ್ರೋಕ್ತ ಪರಿಹಾರ

Tuesday, January 26th, 2021
drusti

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ಕೌಟುಂಬಿಕ ವಿಷಯಗಳಲ್ಲಿ ಮನಸ್ತಾಪಗಳು ಹೆಚ್ಚಾಗುವ ಸಂದರ್ಭ ಬರಬಹುದು. ನಿಮ್ಮ ಪತಿ ನಿಮ್ಮ ಮಾತು ಕೇಳದಿರುವುದು ಅಥವಾ ಪತ್ನಿಯ ಪ್ರೇಮ ಸಿಗದಿರುವುದು, ಸಣ್ಣ ವಿಷಯಕ್ಕೂ ಕೋಪವೇಷ ಮನೆಯಲ್ಲಿ ಹೆಚ್ಚಾಗುವುದು, ಕೆಲವು ಆಸ್ತಿ ವಿವಾದಗಳು ನಿಮ್ಮನ್ನು ಬಹಳಷ್ಟು ಕಾಡುವುದು. ಇಂತಹ ಹತ್ತು ಹಲವಾರು ಕೌಟುಂಬಿಕ ಸಮಸ್ಯೆಗಳು ಎದುರಾಗುತ್ತದೆ. ಕುಟುಂಬದಲ್ಲಿ ಸಮಸ್ಯೆಗಳು ಹೆಚ್ಚಾದಂತೆ ಮಾನಸಿಕ ಸ್ಥಿತಿಯು ಸಹ ಹದಗೆಡುವ ಸಾಧ್ಯತೆ ಇರುತ್ತದೆ. ಇದರಿಂದ ಮನೆಯ ವಾತಾವರಣ ಕಳಾಹೀನವಾಗುವುದು. ಸದಸ್ಯರುಗಳು ತಮಗೆ […]