Blog Archive

ದಿನ ಭವಿಷ್ಯ : ಮಿಥುನ ರಾಶಿ -ಇಂದು ಮಾಡುವ ಕಾರ್ಯಗಳು ಮುಂದಿನ ಯಶಸ್ಸಿಗೆ ದಾರಿದೀಪವಾಗಲಿದೆ

Friday, January 8th, 2021
durga ganapathy

ಶ್ರೀ ದುರ್ಗಾ ಗಣಪತಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಉತ್ತಮ ಜೀವನ ನಡೆಸಲು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಇಂದು ನಿಮ್ಮಲ್ಲಿನ ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕುತ್ತದೆ. ಬಾಕಿ ಇರುವ ಸಾಲದ ಮೊತ್ತಗಳನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗಲಿದ್ದೀರಿ. ಹೊಸ ಯೋಜನೆಗಳಿಗೆ ಅವಕಾಶ ಸಿಗುವ ಸಾಧ್ಯತೆ ಕಂಡುಬರುತ್ತದೆ. ಗಿರಿಧರ ಭಟ್ 9945410150 ಮಾಹಿತಿಗಾಗಿ […]

ಜಮೀನು ಮಾರಾಟ ಪ್ರಕ್ರಿಯೆ ತಡವಾಗುತ್ತಿದೆಯೇ? ಹೀಗೆ ಮಾಡಿ

Thursday, January 7th, 2021
durgadevi

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ನಿಮ್ಮ ವೈಯಕ್ತಿಕ ಸಮಸ್ಯೆಗಾಗಿ ಜಮೀನು ಮಾರಾಟ ಮಾಡುವ ಚಿಂತನೆ ನಡೆಸಿರುತ್ತೀರಿ. ಆದರೆ ಸಕಾಲದಲ್ಲಿ ಅದು ಮಾರಾಟವಾಗದೇ ತಡವಾಗುವ ಸಾಧ್ಯತೆ ಇರುತ್ತದೆ. ನೋಡುವ ಜನಗಳಿಗೆ ಆಕರ್ಷಣೆಯಾಗಿ ಕಾಣದಿರಬಹುದು, ವ್ಯಾಪಾರದಲ್ಲಿ ನೀವು ನಿರೀಕ್ಷಿಸಿದ ಬೆಲೆ ಸಿಗದಿರಬಹುದು, ಅಕ್ಕಪಕ್ಕದವರ ಅಪಪ್ರಚಾರದ ಮಾತುಗಳು, ಇವೆಲ್ಲದರ ಹೊರತಾಗಿ ಸ್ವತಃ ನಿಮ್ಮ ಮನೆಯವರಿಂದ ವಿರೋಧ ವ್ಯಕ್ತವಾಗಬಹುದು. ನಿಮ್ಮ ಸಮಯಕ್ಕೆ ಮಾರಾಟ ಪ್ರಕ್ರಿಯೆ ನಡೆದರೆ ಅದು ನಿಜಕ್ಕೂ ಉತ್ತಮವಾಗಿರುತ್ತದೆ. ಉತ್ತಮ ಬೆಲೆ ಹಾಗೂ ಬೇಗನೆ ಮಾರಾಟ […]

ದಿನ ಭವಿಷ್ಯ : ಮೇಷ ರಾಶಿ – ಕ್ರಯವಿಕ್ರಯಗಳಲ್ಲಿ ಉತ್ತಮ ಫಲಿತಾಂಶ ಕಾಣಲಿದ್ದೀರಿ

Thursday, January 7th, 2021
siganduru

ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕ್ರಯವಿಕ್ರಯಗಳಲ್ಲಿ ಉತ್ತಮ ಫಲಿತಾಂಶ ಕಾಣಲಿದ್ದೀರಿ. ಜಮೀನು ಮಾರಾಟ ಪ್ರಕ್ರಿಯೆಗಳು ಆರಾಮದಾಯಕವಾಗಿ ನಡೆಯಲಿದೆ. ಯೋಜಿತ ಮೂಲಗಳಿಂದ ಹಣಕಾಸಿನ ವಿಷಯದಲ್ಲಿ ಯಶಸ್ವಿಯಾಗುವಿರಿ. ವೃತ್ತಿರಂಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಲಾಭದಾಯಕ ಯೋಜನೆಯನ್ನು ನಿಮ್ಮ ತಂತ್ರಗಾರಿಕೆಯಿಂದ ಪಡೆದುಕೊಳ್ಳುವ ಸಾಧ್ಯತೆಗಳು ಕಾಣಬಹುದಾಗಿದೆ. ನಿಮ್ಮ […]

ಮಾಂತ್ರಿಕ ಉಚ್ಟಾಟಣ ತಂತ್ರ ವಿಧಾನ

Wednesday, January 6th, 2021
bagalamukhi

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಮನೆಯಲ್ಲಿ ಸದಾ ಕಾಲ ವಿಚಿತ್ರ ವಿದ್ಯಮಾನಗಳು ನಡೆಯುತ್ತಿರಬಹುದು. ದುಷ್ಟ ರೀತಿಯಾದಂತಹ ಭಾದೆಗಳು ಕೆಲವು ಚಟುವಟಿಕೆಗಳು ನಿಮಗೆ ಮಾನಸಿಕ ಆಘಾತ ತಂದುಕೊಡುತ್ತದೆ. ಸರಿಯಾಗಿ ನಿದ್ದೆ ಬರದಿರಬಹುದು. ಕುಟುಂಬಸ್ಥರ ಜೊತೆಗೆ ಒಡನಾಟ ಕಡಿಮೆಯಾಗಬಹುದು. ಇದೆಲ್ಲವೂ ಸಹ ಮಾಂತ್ರಿಕ ದೋಷಕ್ಕೆ ಕಾರಣೀಕರ್ತ ವಾಗಿರುತ್ತದೆ. ಕೆಲವು ಶತ್ರುಗಳಿಂದ ಇಂತಹ ಸಮಸ್ಯೆ ಉದ್ಭವವಾಗುವ ಸಾಧ್ಯತೆ ಇರುತ್ತದೆ. ನಿಮ್ಮ ವೈಯಕ್ತಿಕ ಜೀವನ ಹಾಗೂ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Monday, January 4th, 2021
Kalabhairava

ಶ್ರೀ ಕಾಲ ಭೈರವ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ […]

ಸಂತಾನ ಸಮಸ್ಯೆಗೆ ಶಾಸ್ತ್ರಾಧಾರಿತ ಪರಿಹಾರ

Sunday, January 3rd, 2021
Bella Deepa

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ಮದುವೆಯಾಗಿ ಅನೇಕ ವರ್ಷಗಳು ಕಳೆದರೂ ಸಹ ಸಂತಾನದಲ್ಲಿ ನಿರೀಕ್ಷಿತ ಫಲಿತಾಂಶ ಸಿಗದೇ ತಾವು ಮನಸ್ಸಿಗೆ ಬೇಸರ ಪಟ್ಟಿರುವ ಸಾಧ್ಯತೆ ಇರುತ್ತದೆ. ನೀವು ಈ ವಿಷಯವಾಗಿ ಬಹಳಷ್ಟು ದೈವ, ಆಸ್ಪತ್ರೆ ಹೀಗೆ ತಿರುಗಾಡಿರುತ್ತೀರಿ. ಇಂತಹ ವಿಷಯದಿಂದ ಸುತ್ತಮುತ್ತಲಿನ ಜನಗಳಿಂದ ಕುಹಕಮಾತು ಬರುವುದು ಸಹಜ. ಹೀಗೆ ಕೆಲವು ಕಾರಣಗಳಿಂದ ಮಾನಸಿಕ ದೃತಿಗೆಟ್ಟಿರಬಹುದು. ನೀವು ಮಾಡುವ ಆಸ್ತಿ ನಿಮ್ಮ ಮಕ್ಕಳಿಗೆ, ನಿಮ್ಮ ಸಂಪಾದನೆ ಮುಂದಿನ ತಲೆಮಾರಿಗೆ, ನಿಮ್ಮ ಪಾಪಪುಣ್ಯಗಳು ನಿಮ್ಮ […]

ಮುನಿಸಿಕೊಂಡಿರುವ ಪತ್ನಿ ಪುನಃ ನಿಮ್ಮ ಜೀವನ ಪ್ರವೇಶಿಸಲು ಹೀಗೆ ಮಾಡಿ

Monday, December 28th, 2020
ekka gida

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ನಿಮ್ಮ ಪತ್ನಿಯು ಯಾವುದೋ ಕಾರಣಕ್ಕಾಗಿ ಮುನಿಸಿಕೊಂಡು ತವರುಮನೆ ಸೇರಿರಬಹುದು, ಅಥವಾ ನಿಮ್ಮಿಂದ ದೂರ ವಾಸಿಸುತ್ತಿರ ಬಹುದು. ಇಲ್ಲಿ ಅನ್ಯರ ಹಿತಾಸಕ್ತಿ ಕೈವಾಡ ದೋಷಗಳಿಂದ ಇಂತಹ ಕರ್ಮ ನಿಮಗೆ ದಯಪಾಲಿಸುತ್ತದೆ. ನಿಮ್ಮ ಪತ್ನಿ ನಿಮ್ಮ ಮಾತು ಕೇಳಿ ಸಹಜಸ್ಥಿತಿಗೆ ಬಂದು ನಿಮ್ಮ ಜೀವನದಲ್ಲಿ ಅವಿಭಾಜ್ಯ ಅಂಗವಾಗಿ ಜೀವನ ನಡೆಸುವ ಕನಸುಗಳು ಕಾಣುತ್ತಿರುತ್ತೀರಿ. ಇದಕ್ಕಾಗಿ ಹಿರಿಯರ ಜೊತೆ […]

ಪ್ರೇಮದಲ್ಲಿ ಮನಸ್ತಾಪವೇ? ಹೀಗೆ ಮಾಡಿ

Friday, December 25th, 2020
love

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ನಿಮ್ಮ ಪ್ರೇಮ ಜೀವನದಲ್ಲಿ ಆಕಸ್ಮಿಕ ರೀತಿಯಲ್ಲಿ ಕೆಲವು ಸಂದರ್ಭ ಸನ್ನಿವೇಶ ಮನಸ್ತಾಪ ಸೃಷ್ಟಿಸುತ್ತದೆ. ಇದರಿಂದ ನಿಮ್ಮ ಆತ್ಮೀಯ ಸಂಗಾತಿ ನಿಮ್ಮನ್ನು ಕಡೆಗಣಿಸಬಹುದು ಇದು ನಿಮಗೆ ಅತ್ಯಂತ ಬೇಸರದ ಸಂಗತಿ ಕೂಡ ಆಗಿರುತ್ತದೆ. ಮಾಡಿದ ಪ್ರೇಮ ಅಥವಾ ನಿಮ್ಮ ಸಂಬಂಧ ಉಳಿಸಿಕೊಳ್ಳಲು ನೀವು ಅನುಕ್ಷಣ ಬಯಸುವುದು ಸಹಜ. ಇದಕ್ಕಾಗಿ ಸತತ ಪ್ರಯತ್ನ ಕೂಡ ನಡೆಸುವುದುಂಟು. ಆದರೆ […]

ದಿನ ಭವಿಷ್ಯ : ಅನಿರೀಕ್ಷಿತವಾಗಿ ಉದ್ಯೋಗ ಸ್ಥಳದಲ್ಲಿ ಸಮಸ್ಯೆ ಕಾಣಬಹುದು

Friday, December 25th, 2020
Lakshmi Narasimha

ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ. ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಲಕ್ಷಣವು ತುಂಬಾ ಆಕರ್ಷಿತವಾಗಿ ಇಂದು ಕಾಣಬಹುದು. ಪ್ರವಾಸ ಮನರಂಜನೆಗೆ ಹೆಚ್ಚಿನ ಒಲವು ವ್ಯಕ್ತಪಡಿಸುತ್ತೀರಿ […]

ಸಾಲದ ವಿಷವರ್ತುಲದಿಂದ ಪಾರಾಗುವ ಸರಳ ಮಾರ್ಗ

Thursday, December 24th, 2020
Kubera Chakra

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಸಾಲದ ಜಂಜಾಟದಿಂದ ಜೀವನದ ಸಂತೋಷದ ಕ್ಷಣಗಳನ್ನು ಕಳೆದುಕೊಳ್ಳುತ್ತೀರಿ. ಕೆಲವು ವಿಷಯವು ನಿಮಗೆ ದಾರಿತಪ್ಪಿಸಿ ಜಂಜಾಟಕ್ಕೆ ಸಿಲುಕಿಸುವ ಸಾಧ್ಯತೆ ಇರುತ್ತದೆ. ಅಂತಹ ವಿಷಯದಲ್ಲಿ ಸಾಲ ಕೂಡ ಹೌದು. ಪಡೆದುಕೊಂಡ ಸಾಲ ಸಕಾಲದಲ್ಲಿ ತೀರಿಸಲಾಗದೇ ಓದ್ದಾಡಬಹುದು ಜನರ ಕುಹಕದ ಮಾತು, ಹೀಯಾಳಿಕೆ ಹಾಗೂ ಬೈಗುಳಕ್ಕೆ ಗುರಿಯಾಗುವ ಸಾಧ್ಯತೆ ಇರುತ್ತದೆ. ಇಂತಹ ವಿಷಮ ಪರಿಸ್ಥಿತಿಯಿಂದ ನೀವು ಹೊರಬರಲು ಈ […]