Blog Archive

ದಿನ ಭವಿಷ್ಯ : ಭೂಮಿಯ ವಿಚಾರದಲ್ಲಿ ಪ್ರಗತಿ ಮತ್ತು ಲಾಭವನ್ನು ನಿರೀಕ್ಷೆ ಮಾಡಬಹುದು

Saturday, December 12th, 2020
kolluru-mookambika

ಶ್ರೀ ಕೊಲ್ಲುರು ಮೂಕಾಂಬಿಕ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಹತ್ತಿರದ ಬಂಧುಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗುವ ಸಾಧ್ಯತೆ ಕಂಡುಬರಲಿದೆ. ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಸಂಗಾತಿಯಿಂದ ಸಹಕಾರ ಮತ್ತು ಸಲಹೆ ಪಡೆಯಲು ನಿರ್ಧರಿಸಿ, ಇದು ನಿಮಗೆ ಪೂರಕವಾದ ಪರಿಣಾಮ ನೀಡುತ್ತದೆ. ಕ್ರೀಡಾ ಚಟುವಟಿಕೆಗಳಿಂದ ನಿಮ್ಮ ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಮುಂದಾಗಿ. ಗಿರಿಧರ […]

ದಿನ ಭವಿಷ್ಯ : ಹಳೆಯ ತಪ್ಪುಗಳನ್ನು ಪುನರಾವರ್ತನೆ ಆಗದಂತೆ ನೋಡಿಕೊಳ್ಳುವುದು ಮುಖ್ಯ

Friday, December 11th, 2020
saibaba

ಶ್ರೀ ಸಾಯಿಬಾಬ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವ್ಯವಹಾರದಲ್ಲಿ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿಬರಲಿದೆ. ನಿಮಗೆ ಸೂಕ್ತ ಸ್ಥಾನಮಾನ ನೀಡುವ ಜನರನ್ನು ಆದಷ್ಟು ಗೌರವದಿಂದ ನಡೆದುಕೊಳ್ಳಿ. ದುಂದುವೆಚ್ಚಗಳು ನಿಮಗೆ ಆಘಾತಕಾರಿಯಾದುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಬುಡಮೇಲು ಮಾಡಬಹುದು. ನಿಮ್ಮ ಅನುಭವದ ಮೇರೆಗೆ ಸಹಾಯ ಅಪೇಕ್ಷಿಸಿ ಬರುವಂತಹ ಜನರನ್ನು ಸೂಕ್ತ ಸಲಹೆ ನೀಡಲು […]

ದೃಷ್ಟಿದೋಷ, ಶತ್ರುಬಾಧೆ ತಪ್ಪಿಸಲು ಈ ಮಂತ್ರ ಪ್ರಯೋಗಿಸಿ

Thursday, December 10th, 2020
drusti

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಮನೆಯಲ್ಲಿ ಹೆಚ್ಚಾಗಿ ಸಮಸ್ಯೆಗಳು, ಆಕಸ್ಮಿಕ ಅವಘಡಗಳು ಹಾಗೂ ರೋಗ-ರುಜಿನ ಭಾದೆಗಳು ಕಂಡುಬರುತ್ತಿದ್ದರೆ ಇದು ಕೆಲವು ಜನಗಳ ದೃಷ್ಟಿದೋಷ, ಶತ್ರುಬಾಧೆ ಅಥವಾ ಮಾಂತ್ರಿಕ ದೋಷದಿಂದ ಆಗಿರುವ ಸಾಧ್ಯತೆ ಇರುತ್ತದೆ. ಇಂತಹ ಕೆಟ್ಟ ವಿಚಾರಗಳಿಂದ ನೀವು ನಿಮ್ಮ ವಿಚಾರ ವ್ಯವಸ್ಥೆಯಲ್ಲಿ ಬೆಳವಣಿಗೆ ಆಗಲು ಸಾಧ್ಯವಾಗುವುದಿಲ್ಲ, ನಿರೀಕ್ಷಿತ ಕಾರ್ಯಗಳಲ್ಲಿ ಸೋಲುಗಳು ಹೆಚ್ಚಾಗುತ್ತದೆ, ಮಾಂತ್ರಿಕ ಸಮಸ್ಯೆಯಿಂದ ಅಮಾವಾಸ್ಯೆ ಹುಣ್ಣಿಮೆ ಹತ್ತಿರ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Saturday, December 5th, 2020
Anjaneya

ಶ್ರೀ ಹನುಮಾನ್ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸ್ನೇಹಪರ ಜೀವಿಯಾದ ನೀವು ಈ ದಿನ ನಿಮ್ಮ ಬಾಂಧವ್ಯವನ್ನು ಗಟ್ಟಿಯಾಗಿಸಲು ಪ್ರಯತ್ನಿಸುತ್ತೀರಿ. ವೈಯಕ್ತಿಕ ಸಮಸ್ಯೆಗಳನ್ನು ನಿಖರವಾಗಿ ಎದುರಿಸಿ ಪರಿಹಾರವನ್ನು ಹುಡುಕಲಿದ್ದೀರಿ. ಬದಲಾವಣೆಯಾದ ಸಮಯದಲ್ಲಿ ಒಡನಾಡಿಗಳೊಂದಿಗೆ ಕಟುವಾದ ಧೋರಣೆ ವ್ಯಕ್ತಪಡಿಸುವುದು ಸರಿಯಲ್ಲ. ಕುಟುಂಬದ ಸದಸ್ಯರ ಬೆಂಬಲದಿಂದ ಅನಿರೀಕ್ಷಿತ ಯೋಜನೆಗಳಲ್ಲಿ ಶುಭಫಲಗಳು ಕಂಡುಬರಲಿದೆ. ಗಿರಿಧರ […]

ಅರಿಶಿನ-ಕುಂಕುಮವನ್ನು ಪ್ರತಿನಿತ್ಯ ಹೊಸಲಿಗೆ ಹೆಚ್ಚುವುದರ ಪ್ರಯೋಜನ

Thursday, December 3rd, 2020
Tulasi pooja

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಸುಖ ಸಂಸಾರದ ಜೀವನದಲ್ಲಿ ನಡೆಯುವ ಅನಿರೀಕ್ಷಿತ ಘಟಣೆಗಳು ಮತ್ತು ನಿಮ್ಮ ನಡವಳಿಕೆ ಸಂತೋಷದ ಜೀವನದಲ್ಲಿ ಅಸ್ಥಿರತೆಯನ್ನು ತರುತ್ತದೆ. ಕೆಲವು ಸಂದರ್ಭಗಳಲ್ಲಿ ನಿಮ್ಮ ಮಕ್ಕಳು ನಿಮ್ಮ ಮಾತು ಕೇಳದಿರಬಹುದಾಗಿದೆ, ದಾಂಪತ್ಯ ಜೀವನದಲ್ಲಿ ಕಷ್ಟಕರವಾದಂತಹ ವಾತಾವರಣ ಕಾಣಬಹುದು, ಹಣಕಾಸಿನ ವ್ಯವಸ್ಥೆ ಸರಿಯಾಗಿ ಇಲ್ಲದಿರುವಿಕೆ, ಹೀಗೆ ಒಂದಲ್ಲ ಒಂದು ಸಂಕಷ್ಟಗಳು ನಿಮ್ಮ ಕೌಟುಂಬಿಕ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ […]

ಜ್ಯೋತಿಷ್ಯ – ಆರ್ಥಿಕ ಚೇತರಿಕೆಗೆ ಸರಳ ತಂತ್ರ ಪರಿಹಾರ

Wednesday, December 2nd, 2020
AshwattaTree

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ನಿರಂತರವಾಗಿ ನಿಮ್ಮ ಆರ್ಥಿಕ ವ್ಯವಹಾರಗಳು ನೆನೆಗುದಿಗೆ ಬಿದ್ದಿದ್ದರೆ ಹಾಗೂ ಸಾಲದಿಂದ ಕೂಡಿದ್ದರೆ ಅದನ್ನು ಮುಕ್ತಗೊಳಿಸಿ ಕೊಳ್ಳುವ ಹಂಬಲ ನಿಮ್ಮಲ್ಲಿ ಕಾಣಬಹುದು. ಸಕಾಲದಲ್ಲಿ ಹಣಕಾಸಿನ ನೆರವು ದೊರೆಯದಿರಬಹುದು. ಜನಗಳು ನಿಮ್ಮಿಂದ ಅಂತರ ಕಾಯ್ದುಕೊಳ್ಳಬಹುದು. ಯಾರಿಂದಲೂ ಸಹ ಸಹಕಾರ ದೊರೆಯದೆ ತಾವು ಇನ್ನಷ್ಟು ಸಮಸ್ಯೆಯಲ್ಲಿ ಸಿಲುಕುವ ಸಾಧ್ಯತೆ ಇರುತ್ತದೆ. ನಿಮ್ಮ ಸಾಲದ ಸಮಸ್ಯೆ ದೂರವಾಗಲು ಹಾಗೂ ಆರ್ಥಿಕವಾಗಿ […]

ದಿನ ಭವಿಷ್ಯ : ನಿಮ್ಮಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Tuesday, December 1st, 2020
dattanjaneya

ಶ್ರೀ ದತ್ತಾತ್ರೇಯ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೌಟುಂಬಿಕ ಸಮಸ್ಯೆಗಳನ್ನು ಇಂದು ನೀವು ಇತ್ಯರ್ಥ ಪಡಿಸಲು ವಿಶೇಷ ಕಾಳಜಿ ವಹಿಸುತ್ತೀರಿ. ಕೆಲವರು ಸಮಸ್ಯೆಗಳನ್ನು ತೆಗೆದುಕೊಂಡು ಪರಿಹಾರಕ್ಕಾಗಿ ನಿಮ್ಮ ಬಳಿ ಬರುವ ಸಾಧ್ಯತೆ ಇದೆ. ಗಣ್ಯ ವ್ಯಕ್ತಿಗಳ ಬೇಟಿ ಮಾಡುವಿರಿ. ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯಕ್ರಮಗಳಿಗೆ ಇಂದೇ ರೂಪರೇಷೆ ಮಾಡಿಕೊಳ್ಳುವ […]

ಅಂದುಕೊಂಡ ಕಾರ್ಯ ಯಶಸ್ವಿಯಾಗಲು ಹೀಗೆ ಮಾಡಿ

Monday, November 30th, 2020
jyotisyam

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಮನುಷ್ಯನು ಮನೆಯ ಹೊರಗಡೆ ಹೋದಾಗ ದುಡಿಮೆಗೆ ಆಸಕ್ತಿವಹಿಸುತ್ತಾನೆ, ಅದಕ್ಕಾಗಿ ಆತ ತನ್ನನ್ನು ತಾನು ಸಮರ್ಪಿಸಿಕೊಂಡು, ಕುಟುಂಬದ ಬಗ್ಗೆ ವಿವೇಚನೆ ಇಟ್ಟುಕೊಂಡು ಬಹಳಷ್ಟು ಕಷ್ಟಪಡುವನು ಆದರೆ ನಿರೀಕ್ಷಿತ ಮಟ್ಟದಲ್ಲಿ ಲಾಭ ನಿಮ್ಮ ಕೆಲಸದಲ್ಲಿ ಕಾಣದಿದ್ದಾಗ ಹತಾಶೆಯ ಸ್ಥಿತಿ ನಿಮ್ಮದಾಗ ಬಹುದು. ಮನೆಯಿಂದ ಹೊರಗಡೆ ಹೋದಾಗ ನಗುಮುಖದ ನಿಮ್ಮ ಮುಖ ಭಾವನೆ ಮನೆಗೆ ಹಿಂತಿರುಗಿದಾಗ ಕಳೆಗುಂದಿರಬಹುದು. ಏಕೆಂದರೆ […]

ಬಾಲ ಗಣಪತಿ ಹವನ ದಿಂದ ಸಿಗುವ ಪ್ರಯೋಜನಗಳು

Sunday, November 29th, 2020
Balaganapathy

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಸರಿಯಾದ ಸಮಯ ಸರಿಯಾದ ಕಾಲಕ್ಕೆ ವಿವಾಹ ಆಗುತ್ತಿಲ್ಲ ಎಂಬ ಚಿಂತೆ ನಿಮ್ಮಲ್ಲಿ ಆವರಿಸಿರುತ್ತದೆ. ನೋಡಿದ ವಧು ಅಥವಾ ವರ ನಿಮ್ಮ ವಿಚಾರದಂತೆ ಯಾವುದೇ ಸೂಕ್ತ ರೀತಿಯ ಸ್ಪಂದನೆ ನೀಡದ ಸ್ಥಿತಿ ಕಂಡುಬರಬಹುದು. ನಿಮ್ಮ ಜೀವನದಲ್ಲಿ ಸಂಗಾತಿ ಬರಮಾಡಿಕೊಳ್ಳಲು ಬಯಕೆ ಮೂಡಿರಬಹುದು ಆದರೆ ಅದಕ್ಕೆ ಬೇಕಾದ ಸೂಕ್ತ ಸಂದರ್ಭಗಳು ಕಂಡುಬರುತ್ತಿಲ್ಲವಾದರೆ ಈ ಪರಿಹಾರ ಕಾರ್ಯಗಳನ್ನು ಮಾಡಿ […]

ಪತಿ-ಪತ್ನಿ ಅನೋನ್ಯವಾಗಿರಲು ಈ ಸರಳ ತಂತ್ರವನ್ನು ಮಾಡಿ

Saturday, November 28th, 2020
devi

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ದಂಪತಿಗಳಲ್ಲಿ ಸದಾಕಾಲ ಅಸಮಾಧಾನದ ವಾತಾವರಣ ಬಹು ಸಂಕಷ್ಟವನ್ನು ತರುತ್ತದೆ. ಮನೆಯಲ್ಲಿ ಸಂತೋಷ ನೆಮ್ಮದಿ ವಾತಾವರಣವಿದ್ದರೆ ಮಾತ್ರ ಮನೆಯು ನಂದನವನ, ಆದರೆ ಸಣ್ಣ ಸಣ್ಣ ವಿಚಾರಗಳಿಗೆ ದೊಡ್ಡ ರಾದ್ಧಾಂತ ಮಾಡುವುದು ದಾಂಪತ್ಯದಲ್ಲಿ ಅಷ್ಟು ಸಮಂಜಸವಲ್ಲ. ಪತಿ ಅಥವಾ ಪತ್ನಿ ಪರರ ಹೇಳಿಕೆ ಮಾತುಗಳಿಗೆ ಕಿವಿಗೊಡುವುದು, ಇಬ್ಬರೂ ಒಬ್ಬರನ್ನೊಬ್ಬರನ್ನು ಅವಮಾನಿಸುವುದು, ಮತ್ತೊಬ್ಬರ ಬಗ್ಗೆ ಇರುವಂತಹ ಅಸಹನೆ ಇವೆಲ್ಲವೂ […]