Blog Archive

ಆರೋಪ-ಪ್ರತ್ಯಾರೋಪಗಳ ನಂತ್ರ ಕೈಕುಲುಕಿದ ಹಾಲಿ-ಮಾಜಿ ಪ್ರಧಾನಿಗಳು!

Wednesday, December 13th, 2017
Narendra-modi

ನವದೆಹಲಿ: ಗುಜರಾತ್ ಚುನಾವಣಾ ಪ್ರಚಾರದ ವೇಳೆ ಆರೋಪ-ಪ್ರತ್ಯಾರೋಪಗಳನ್ನು ನಡೆಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿಯಾಗಿ ಕೈಕುಲುಕಿ ಮಾತನಾಡಿದರು. 2001ರ ಸಂಸತ್ ದಾಳಿಯ ವರ್ಷಾಚರಣೆ ಹಿನ್ನೆಲೆಯಲ್ಲಿ ಮೃತಪಟ್ಟವರಿಗೆ ಗೌರವ ನಮನ ಸಲ್ಲಿಸಲು ಆಗಮಿಸಿದ್ದ ವೇಳೆ ಹಾಲಿ ಹಾಗೂ ಮಾಜಿ ಪ್ರಧಾನಿಗಳ ಸಮಾಗಮ ಆಗಿದೆ. ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ನಮನ ಸಲ್ಲಿಸಲು ಸಂಸತ್‌ ಕಟ್ಟಡ ಪ್ರವೇಶಿಸುವ ಮುನ್ನ ಉಭಯ ನಾಯಕರು ಪರಸ್ಪರ ಭೇಟಿಯಾಗಿ ಕೈಕುಲುಕಿ ಕುಶಲೋಪರಿ ವಿಚಾರಿಸಿದರು. ಗುಜರಾತ್ ಚುನಾವಣಾ […]

ಜಿಎಸ್‌ಟಿ ಬದಲಾವಣೆಯಿಂದಾಗಿ ದೀಪಾವಳಿ ಬೇಗನೆ ಬಂದಿದೆ :ಮೋದಿ

Saturday, October 7th, 2017
modi

ದ್ವಾರಕಾ: ಈ ಬಾರಿಯ ಸರಕು ಮತ್ತು ಸೇವಾ ತೆರಿಗೆ ಸಮಿತಿ ಸಭೆಯಲ್ಲಿ ತೆಗೆದುಕೊಂಡ ಉತ್ತಮ ನಿರ್ಧಾರಗಳಿಂದ ಈ ಬಾರಿಯ ದೀಪಾವಳಿ ಹಬ್ಬ ಅತ್ಯಂತ ಮುಂಚಿತವಾಗಿ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎರಡು ದಿನಗಳ ಗುಜರಾತ್‌ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಈ ವೇಳೆ ಮಾತನಾಡಿರುವ ಅವರು, 27 ಸರಕು, ಸೇವೆಗಳ ತೆರಿಗೆ ದರ ಇಳಿಸಲು ಶುಕ್ರವಾರ ನಡೆದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿರುವುದನ್ನು ಉಲ್ಲೇಖಿಸಿದ್ದಾರೆ. ಇದೇ ವೇಳೆ ಮಾತನಾಡಿದ […]

ಕರ್ನಾಟಕವನ್ನು ಗುಜರಾತ್‌ ಮಾಡಲು ಅಸಾಧ್ಯ:ಯು.ಟಿ. ಖಾದರ್‌

Thursday, October 5th, 2017
ut-kadher

ಮಂಗಳೂರು: ಚುನಾವಣೆ ಬರುವಾಗ ಜನರಿಗೆ ಬಣ್ಣ ಬಣ್ಣದ ಭರವಸೆ ನೀಡಿ ದಿಕ್ಕುತಪ್ಪಿಸುವುದು ಬೇಡ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ರಾಜ್ಯಕ್ಕೆ ಭೇಟಿ ನೀಡುವುದಕ್ಕೂ ಮೊದಲು, ಕೇಂದ್ರದಲ್ಲಿ ಬಿಜೆಪಿ ಸರಕಾರ ನೀಡಿದ್ದ ಆಶ್ವಾಸನೆಗಳಲ್ಲಿ ಯಾವುದನ್ನು ಈಡೇರಿಸಿದೆ ಎಂಬುದನ್ನು ಜನತೆಗೆ ಹೇಳಬೇಕು.ಕರ್ನಾಟಕವನ್ನು ಗುಜರಾತ್‌ ಮಾಡಲು ಅಸಾಧ್ಯಎಂದು ಆಹಾರ ಖಾತೆ ಸಚಿವ ಯು.ಟಿ.ಖಾದರ್‌ ಹೇಳಿದರು. ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಅಧಿಕಾರ ಪಡೆಯುವ ಮೊದಲು ಕಪ್ಪು ಹಣ ತರುತ್ತೇವೆ ಎಂದವರು ಈಗ ಏನಾಯಿತು? ಪಾಕಿಸ್ಥಾನಕ್ಕೆ ಉತ್ತರ ನೀಡಲಿದ್ದೇವೆ […]

ಗುಜರಾತ್‌ನಲ್ಲಿ ದಲಿತರ ಮೇಲಿನ ಹಲ್ಲೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

Friday, July 29th, 2016
DSS

ಮಂಗಳೂರು: ಬಿಎಸ್‌ಪಿ ನಾಯಕಿ ಮಾಯಾವತಿಯವರನ್ನು ಅವಹೇಳನಕಾರಿಯಾಗಿ ನಿಂದಿಸಿದ ದಯಾಶಂಕರ್ ಬಂಧನಕ್ಕೆ ಆಗ್ರಹ ಹಾಗೂ ಗುಜರಾತ್‌ನಲ್ಲಿ ದಲಿತರ ಮೇಲಿನ ಹಲ್ಲೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಪ್ರತಿಭಟನೆಗೂ ಮೊದಲು ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ದಲಿತರಿಗೆ ಭದ್ರತೆಯಿಲ್ಲ ಎಂದು ಪ್ರತಿಭಟನಾನಿರತರು ದೂರಿದರು. ರಾಜ್ಯ ಸಂಘಟನಾ ಸಂಚಾಲಕ ಎಂ. ದೇವದಾಸ್, ಅಖಿಲ ಭಾರತ […]

ಚುನಾವಣಾ ಗೆಲುವು, ಕರಾವಳಿಯಲ್ಲಿ ಬಿಜೆಪಿ ಸಂಭ್ರಮಾಚರಣೆ

Thursday, December 20th, 2012
BJP Vijayotsav

ಮಂಗಳೂರು :ಗುಜರಾತ್ ವಿಧಾನ ಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸತತ ಮೂರನೇ ಬಾರಿ ಜಯಭೇರಿ ಭಾರಿಸಿದೆ ಈ ಹಿನ್ನಲೆಯಲ್ಲಿ ಮಂಗಳೂರು ಬಿಜೆಪಿ ಕಚೇರಿ ಮುಂಭಾಗದಲ್ಲಿ ನೆರೆದ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚುವುದದರ ಮೂಲಕ ಸಂಭ್ರಮ ಆಚರಿಸಿದರು. ಬಿಜೆಪಿ ನಗರಸಮಿತಿ ಅಧ್ಯಕ್ಷರಾದ ಶ್ರೀಕರ ಪ್ರಭು ಮಾತನಾಡಿ, ನರೇಂದ್ರ ಮೋದಿ ದೇಶ ಕಂಡ ಅಪರೂಪದ ರಾಜಕಾರಣಿಯಾಗಿದ್ದು, ತಮ್ಮ ಅಭಿವೃದ್ದಿ ಕಾರ್ಯಗಳಿಂದಲೇ ಗುಜರಾತಿನ ಹಾಗೂ ದೇಶದ ಜನರ ಮನಸ್ಸನ್ನು ಗೆದ್ದಿದ್ದಾರೆ. ವಿರೋಧ […]