Blog Archive

ದಕ್ಷಿಣ ಕನ್ನಡ ಜಿಲ್ಲೆಯ ಭಯೋತ್ಪಾದಕ ಫ್ಯಾಕ್ಟರಿಗಳಿಗೆ ಬೀಗ: ರಾಮಲಿಂಗಾ ರೆಡ್ಡಿ

Wednesday, March 7th, 2018
reddy-congrss

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಭಯೋತ್ಪಾದಕರ ಎರಡು ಫ್ಯಾಕ್ಟರಿಗಳನ್ನು ಬಂದ್ ಮಾಡುತ್ತೇವೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಗುಡುಗಿದ್ದಾರೆ. ಸೋಮವಾರ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಗಳನ್ನು ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ. ಸಂಘ ಪರಿವಾರದ ಫ್ಯಾಕ್ಟರಿ ಹಾಗೂ ಎಸ್ ಡಿಪಿಐ, ಪಿಎಫ್ಐ ಫ್ಯಾಕ್ಟರಿಗಳನ್ನು ಬಂದ್ ಮಾಡ್ತೇವೆ,” ಎಂದು ತಿಳಿಸಿದ್ದಾರೆ. “ಪಿಎಫ್ಐ ಬ್ಯಾನ್ ಮಾಡಿ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಪಿಎಫ್ಐ ಯಾಕೆ ಬ್ಯಾನ್ ಮಾಡಿಲ್ಲ?” ಎಂದು ಪ್ರಶ್ನಿಸಿದ ಅವರು, […]

ಕಾಂಗ್ರೆಸ್‌‌ನಿಂದ ಸಂಘಟನೆಗಳ ದುರುಪಯೋಗ: ಸುಲೋಚನಾ ಭಟ್‌

Friday, February 2nd, 2018
bjp-mangaluru

ಮಂಗಳೂರು: ಗೌರಿ ಲಂಕೇಶ್ ಜನ್ಮ ದಿನಾಚರಣೆ ಮಾಡುವುದು ಹಾಗೂ ಕನ್ನಡ ಸಂಘಟನೆಗಳನ್ನು ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೀಗಳೆಯಲು ಬಳಕೆ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಭಟ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೌರಿ ಲಂಕೇಶ್ ಕಾರ್ಯಕ್ರಮದಲ್ಲಿ ಅವರ ಗುಣಗಾನ ಮಾಡುವುದು ಬಿಟ್ಟು, ಮೋದಿಯವರನ್ನು ದೂಷಿಸಲು ಬಳಸಿಕೊಳ್ಳಲಾಗಿದೆ. ಹತ್ಯೆ ನಡೆಸಿದವರನ್ನು ಬಂಧಿಸಲು ಸಾಧ್ಯವಾಗದ ರಾಜ್ಯ ಸರ್ಕಾರದ ಬಗ್ಗೆ ಚಕಾರ ಎತ್ತಿಲ್ಲ. ಹೀಗಾಗಿ ಇದು ರಾಜ್ಯ ಸರ್ಕಾದ […]