ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗೆ 5 ಲಕ್ಷ ರೂಪಾಯಿ ದಂಡ

Saturday, December 14th, 2024
ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗೆ 5 ಲಕ್ಷ ರೂಪಾಯಿ ದಂಡ

ಮಂಗಳೂರು : ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ದೇಶಕರುಗಳ ಹುದ್ದೆಗೆ ನ್ಯಾಯಾಂಗ ಇಲಾಖೆಯಿಂದ ಪ್ರತಿನಿಧಿಗಳ ಆಯ್ಕೆಗೆ ದಿನಾಂಕ 26.11.2024ರೊಳಗೆ ಚುನಾವಣೆ ನಡೆಸುವಂತೆ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯವು ಹೊರಡಿಸಿದ ಅಜ್ಞಾಪಕ ನಿರ್ಬಂಧಕಾಜ್ಞೆಯ ಆದೇಶವನ್ನು ಪಾಲಿಸುವ ಬದಲು ಮಾನ್ಯ ಕರ್ನಾಟಕ ಹೈಕೋರ್ಟಿಗೆ ತಪ್ಪು ಮಾಹಿತಿ ನೀಡಿ ಚುನಾವಣೆ ನಡೆಸಬೇಕೆಂಬ ಆದೇಶದ ವಿರುದ್ಧ ತಡೆಯಾಜ್ಞೆ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿ ಹಾಗೂ ಚುನಾವಣಾಧಿಕಾರಿಯ ದುರುದ್ದೇಶ ಪೂರಿತ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ […]

ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಚುನಾವಣೆ ಅಸಿಂಧು: ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದ ಮೇಲ್ಮನವಿ ನ್ಯಾಯಾಲಯ

Saturday, November 18th, 2023
court

ಮಂಗಳೂರು : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣಾ ಪ್ರಕ್ರಿಯೆಯು ನಿಯಮಾನಸಾರ ನಡೆದಿಲ್ಲ ಹಾಗೂ ಸಂಘದ ಬೈಲಾ ನಿಯಮಗಳಡಿ ಮತದಾರರ ಪಟ್ಟಿಯನ್ನು ತಯಾರಿಸಿಲ್ಲ ಎಂಬುದಾಗಿ ಮಾನ್ಯ ಮಂಗಳೂರಿನ ಸಿವಿಲ್ ನ್ಯಾಯಾಲಯವು ಘೋಷಿಸಿದ್ದು ಪದಾಧಿಕಾರಿಗಳ ಚುನಾವಣೆಯನ್ನು ನಿಯಮಾನುಸಾರ ನಡೆಸುವಂತೆ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯ ಪ್ರಕ್ರಿಯೆ ಮುಕ್ತ, ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ […]