ಕಾಂಗ್ರೇಸ್ ತಮ್ಮ ಎಪ್ಪತ್ತು ವರ್ಷಗಳ ಅಧಿಕಾರ ಅವಧಿಯಲ್ಲಿ ಹಿಂದುಗಳಿಗಾಗಿ ಏನು ಮಾಡಿದರು : ನಂದನ ಮಲ್ಯ

Tuesday, July 9th, 2024
nandana-mallya

ಮಂಗಳೂರು : ರಾಹುಲ್ ಗಾಂಧಿಯವರು ಲೋಕಸಭೆ ಚುನಾವಣೆಯ ಮೊದಲು ಜನಿವಾರ ಕುಂಕುಮ ಹಚ್ಚಿಕೊಂಡು ತಾನೊಬ್ಬ ದೊಡ್ಡ ಹಿಂದು ಎಂದು ತಿರುಗಾಡುತ್ತಾ. ಚುನಾವಣೆ ಮುಗಿದ ತಕ್ಷಣ ತನ್ನ ಹಿಂದು ವಿರೋಧಿಯಾಗಿ ಬದಲಾಗಿ ನಿಜಬಣ್ಣ ತೋರಿಸಿದರು ಎಂದು ದ.ಕ. ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ನಂದನ ಮಲ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸತ್ತಿನಲ್ಲಿ ಹಿಂದುಗಳನ್ನು ಹಿಂಸೆ ಮಾಡುವವರು, ಅಸತ್ಯ ಮಾತಾಡುವವರು ಎಂದು ಹಿಂದೂ ಸಮಾಜವನ್ನು ಮೂದಲಿಸಿದರು. ಅಡ್ವಾಣಿ ಅವರ ಹಿಂದುತ್ವದ ಆಂದೋಲನವನ್ನು ಇದೀಗ ಹೊಸಕಿ ಹಾಕಿದ್ದೇವೆ ಎಂದು ತಮ್ಮ ಹಿಂದೂ […]