ಅಬ್ಬಕ್ಕ ಉತ್ಸವ ಅರ್ಥಪೂರ್ಣವಾಗಿ ಆಚರಿಸಿ- ಜಿಲ್ಲಾಧಿಕಾರಿ
Friday, February 15th, 2019ಮಂಗಳೂರು : ವೀರರಾಣಿ ಅಬ್ಬಕ್ಕ ಉತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಅಗತ್ಯ ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಹೇಳಿದರು. ಅವರಿಂದು ಜಿಲ್ಲಾ ಪಂಚಾಯತ್ನ ಮಿನಿ ಸಭಾಂಗಣದಲ್ಲಿ ಆಯೋಜಿಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಉಳ್ಳಾಲದ ಸಮುದ್ರ ತೀರದಲ್ಲಿ ಉತ್ತಮ ವೇದಿಕೆಯನ್ನು ರಚಿಸಿ ಅತ್ಯುತ್ತಮ ಸಾಂಸ್ಕøತಿಕ ಕಾರ್ಯಕ್ರಮಗಳನ್ನೊಳಗೊಂಡಂತೆ ರಾಣಿ ಅಬ್ಬಕ್ಕನ ಐತಿಹ್ಯವನ್ನು ಸಾರುವ ಕಾರ್ಯಕ್ರಮಗಳನ್ನು ರೂಪಿಸಲು ವಿವಿಧ ಸಮಿತಿಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಸಿಇಒ ಡಾ ಸೆಲ್ವಮಣಿ ಅವರು ಕಾರ್ಯಕ್ರಮಕ್ಕೆ ನೋಡಲ್ ಅಧಿಕಾರಿಯಾಗಿದ್ದು, […]