ಮೊದಲಿನ ಸ್ನೇಹ ಸಂಬಂಧದತ್ತ ಜನರ ಹೆಜ್ಜೆ
Friday, March 9th, 2018ಬೈಂದೂರು: ನಾವುಂದದ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ಹೆದ್ದಾರಿ ಅಂಡರ್ಪಾಸ್ ಬೇಕು, ಅದು ಬೇಡ ‘ಯು’ ತಿರುವು ಸಾಕು ಎಂದು ಸರಿಸುಮಾರು ಎರಡು ವರ್ಷ ನಡೆದ ಹೊಯ್ದಾಟ ಈಗ ಅಂತಿಮವಾಗಿ ಸಮಸ್ಥಿತಿಗೆ ಬಂದಿದೆ. ಕೆಲವು ದಿನಗಳ ಹಿಂದೆ ಮೂಲ ಯೋಜನೆಯಂತೆ ಅಂಡರ್ಪಾಸ್ ಕಾಮಗಾರಿ ಆರಂ ಭವಾಗಿ, ದಿನದಿಂದ ದಿನಕ್ಕೆ ವೇಗ ಪಡೆಯುವುದರೊಂದಿಗೆ ಎರಡು ತೀವ್ರಾಭಿಪ್ರಾಯಗಳ ನಡುವೆ ಕದನ ವಿರಾಮ ಘೋಷಣೆಯಾಗಿದೆ ಎಂದು ನಿಟ್ಟುಸಿರು ಬಿಡುತ್ತಿದ್ದಾರೆ ಇಲ್ಲಿನ ನಾಗರಿಕರು. ಮೂಲ ಯೋಜನೆಯಂತೆ ಇಲ್ಲಿ ಅಂಡರ್ಪಾಸ್ ರಚನೆಯಾಗಬೇಕು. ಆದರೆ ಇದಕ್ಕೆ […]