Blog Archive

ಬೆಲೆ ಏರಿಕೆಯನ್ನು ವಿರೋಧಿಸಿ ಜನವಾದಿ ಮಹಿಳಾ ಸಂಘಟನೆಯ ಪ್ರತಿಭಟನೆ

Thursday, August 11th, 2011
Janavadi Mahila Samithi /ಜನವಾದಿ ಮಹಿಳಾ ಸಂಘಟನೆ

ಮಂಗಳೂರು : ಜನವಾದಿ ಮಹಿಳಾ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಿಳೆಯರ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಬೆಲೆ ಏರಿಕೆಯನ್ನು ವಿರೋಧಿಸಿ ನಡೆಯುತ್ತಿರುವ ಚಳವಳಿಯ ಅಂಗವಾಗಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಪ್ರದರ್ಶನ ನಡೆಯಿತು. ಜೆ.ಎಂ.ಎಸ್‌. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌. ಲಕ್ಷ್ಮೀ, ಮಾತನಾಡಿ ಕೆ.ಜಿ.ಗೆ 2 ರೂ.ಗಳಂತೆ 35 ಕೆ.ಜಿ. ಅಕ್ಕಿ ವಿತರಿಸುವಂತೆ ಆಗ್ರಹಿಸಿದರು, ದೇಶದ ಶೇ. 77ರಷ್ಟು ಜನತೆಯ ತಲಾ ಆದಾಯ ಕೇವಲ 20 ರೂ. ಆಗಿದ್ದು, ದಿನದಿಂದ ದಿನಕ್ಕೆ ಜನತೆಯ ಕೊಳ್ಳುವ ಶಕ್ತಿ […]

ಅಡುಗೆ ಅನಿಲ ಸಮಸ್ಯೆ ದ.ಕ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

Saturday, July 30th, 2011
Congress Protest/ ಕಾಂಗ್ರೆಸ್‌ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಮಂಗಳೂರು: ಅಡುಗೆ ಅನಿಲ ಪೂರೈಕೆಯ ಸಮಸ್ಯೆಯನ್ನು ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ವಿಶೇಷ ರೀತಿಯ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಒಲೆ ಉರಿಸಿ, ಚಹಾ ತಯಾರಿಸಿ, ಹಪ್ಪಳ ವನ್ನು ಕಾಯಿಸಿ, ಖಾಲಿ ಗ್ಯಾಸ್‌ ಸಿಲಿಂಡರ್‌ಗಳನ್ನು ಪ್ರದರ್ಶಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದರು. ಪ್ರತಿಭಟನೆಯ ನೇತೃತ್ವವಹಿಸಿದ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಐವನ್‌ ಡಿ’ಸೋಜಾ ಮಾತನಾಡಿ ರಾಜ್ಯದ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯು ಗ್ಯಾಸ್‌ […]