Blog Archive

ಲೋಕಸಮರ: ಮಾಜಿ ಸಿಎಂಗಳ ವಿರುದ್ಧ ಮಹಿಳೆಯರ ರಣಕಹಳೆ

Thursday, March 6th, 2014
Lok-Sabha-Election

ಬೆಂಗಳೂರು: ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಪ್ರಮುಖ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿ ನಿಂತಿವೆ. ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಾಳೆಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿದ್ದು, ಬಹುತೇಕ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಖೈರುಗೊಂಡಿದ್ದರೂ, ಯಾವುದೇ ಪಕ್ಷ ಇದುವರೆಗೂ ಪಟ್ಟಿ ಬಿಡುಗಡೆ ಮಾಡಿಲ್ಲ. ಆದರೆ ಕೆಲವು ಪ್ರಮುಖ ಕ್ಷೇತ್ರಗಳಿಗೆ ಪ್ರಭಾವಿ ಅಭ್ಯರ್ಥಿಗಳ ಆಯ್ಕೆಗೆ ತೆರೆಮರೆಯಲ್ಲಿ ಕಸರತ್ತು ನಡೆದಿದೆ. ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರ ವಿರುದ್ಧ ತಮ್ಮ ಸೊಸೆ […]

ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಅಜೀಜ್ ನೇಮಕ

Thursday, April 25th, 2013
Abdul Aziz Kudroli

ಮಂಗಳೂರು : ಜೆಡಿಎಸ್ ನಿಂದ ಜಿಲ್ಲೆಯಲ್ಲಿ ಸಮರ್ಪಕ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದ್ದು ಪ್ರತಿಯೊಬ್ಬ ಅಭ್ಯರ್ಥಿಯೂ ತಮ್ಮ ತಮ್ಮ ಕ್ಷೇತ್ರದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಬಿ. ಸದಾಶಿವ ತಿಳಿಸಿದರು. ಬುಧವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಘೋಷ್ಟಿಯನ್ನುದ್ದೇಶಿಸಿ ಮಾತನಾಡುತ್ತಾ, ಜಿಲ್ಲಾ ಜೆಡಿಎಸ್ ನಲ್ಲಿದ್ದ ವಿವಿಧ ಗೊಂದಲಗಳು ಶಮನಗೊಂಡಿದ್ದು, ಜಿಲ್ಲೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿ ಹೊಂದಿರುವುದಾಗಿ ಅವರು ತಿಳಿಸಿದರು. ಪಕ್ಷ ಅಧಿಕಾರಕ್ಕೆ ಬಂದರೆ ಮಂಗಳೂರು ನಗರದ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿ, ಮಹಿಳೆಯರ ರಕ್ಷಣೆ ಮೊದಲಾದ ಸಮಸ್ಯೆಗಳನ್ನು […]

ಮಾಜಿ ಪಕ್ಷ ಬಿಜೆಪಿ ಗೆ ತೆರಳಲು ಮುಂದಾದ ನಾಗರಾಜ ಶೆಟ್ಟಿ

Friday, March 29th, 2013
B Nagaraja Shetty

ಮಂಗಳೂರು : ಬಿಜೆಪಿ ಯಿಂದ ಹೊರನಡೆದು ಕುಮಾರಸ್ವಾಮಿಯವರ ಜೆಡಿಎಸ್ ಪಕ್ಷ ಸೇರ್ಪಡೆ ಗೊಂಡ ಮಾಜಿ ಬಿಜೆಪಿ ಸಚಿವ ನಾಗರಾಜ ಶೆಟ್ಟಿ  ಜೆಡಿಎಸ್ ನಲ್ಲಿ ರಾಜ್ಯ ಉಪಾಧ್ಯಕ್ಷರ ಸ್ಥಾನವನ್ನು ಅಲಂಕರಿಸಿದ್ದರು. ಆದರೆ ಇದೀಗ ಜೆಡಿಎಸ್ ನಲ್ಲಿನ ಬಿನ್ನಭಿಪ್ರಾಯಗಳಿಂದಾಗಿ  ಅವರು ತಮ್ಮ ಮಾಜಿ ಪಕ್ಷ ಬಿಜೆಪಿ ಸೇರಿಕೊಳ್ಳುವ ಸೂಚನೆ ಕಂಡುಬರುತ್ತಿದೆ. ಈಗಾಗಲೇ ಜೆಡಿಎಸ್ ಗೆ ರಾಜಿನಾಮೆ ನೀಡಿರುವ ನಾಗರಾಜ ಶೆಟ್ಟಿ ಬಿಜೆಪಿ ಪಕ್ಷದಲ್ಲಿನ ಬಿನ್ನಭಿಪ್ರಾಯದಿಂದಾಗಿ ಜೆಡಿಎಸ್ ಸೇರಿದ್ದೇ ಆದರೆ ಜೆಡಿಎಸ್ ನ ಜಿಲ್ಲಾಧ್ಯಕ್ಷರ ಕಾರ್ಯಗಳಿಂದಾಗಿ ಬೇಸತ್ತು ಆ ಪಕ್ಷಕ್ಕೆ ರಾಜಿನಾಮೆ […]

ಪಕ್ಷದಲ್ಲಿನ ಮೂಲ ಕಾರ್ಯಕರ್ತರಾಗಲೀ ನಾಯಕರಾಗಲೀ ಪಕ್ಷ ತೊರೆದಿಲ್ಲ : ಸುಶೀಲ್ ನೊರೊನ್ಹ

Tuesday, March 26th, 2013
Sushil Noronha

ಮಂಗಳೂರು : ಕರಾವಳಿಯಲ್ಲಿ ಜೆಡಿಎಸ್ ತನ್ನ ನೆಲೆಯನ್ನು ಕಂಡುಕೊಳ್ಳುವ ಸಮಯದಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಂ.ಜಿ. ಹೆಗಡೆ ಮತ್ತು ನಾಗರಾಜ ಶೆಟ್ಟಿ ಹಾಗು ಇತರೆ ನಾಯಕರು ಪಕ್ಷಕ್ಕೆ ರಾಜಿನಾಮೆ ನೀಡಿರುವುದರಿಂದ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಿಲ್ಲ, ಇದು ಕರಾವಳಿಯಲ್ಲಿ ಬೇರೆ ಪಕ್ಷಗಳೊಂದಿಗೆ ಕೈ ಜೋಡಿಸಿ ಪಕ್ಷಕ್ಕೆ ಹಿನ್ನಡೆ ಉಂಟುಮಾಡಲು ನಡೆಸುತ್ತಿರುವ ಸಂಚು ಇದರಿಂದ ಪಕ್ಷಕ್ಕೆ ಯಾವುದೇ ರೀತಿಯ ಹಿನ್ನಡೆ ಉಂಟಾಗಲಾರದು ಎಂದು ಸುಶೀಲ್ ನೊರೊನ್ಹ ತಿಳಿಸಿದರು. ಸೋಮವಾರ ಎಂ.ಜಿ.ಹೆಗಡೆ ಪತ್ರಿಕಾ ಘೋಷ್ಠಿ ನಡೆಸಿ ರಾಜಿನಾಮೆ ಸಲ್ಲಿಸಿರುವ ಬಗ್ಗೆ […]

ದ.ಕ ಜಿಲ್ಲಾಧ್ಯಕ್ಷರ ಸರ್ವಾಧಿಕಾರ ಧೋರಣೆ; ಕಾರ್ಯಕರ್ತರೂ ಸೇರಿದಂತೆ ಪ್ರಮುಖ ನಾಯಕರ ರಾಜೀನಾಮೆ

Tuesday, March 26th, 2013
JDS in district

ಮಂಗಳೂರು : ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಂ.ಜಿ.ಹೆಗ್ಡೆ ಸೇರಿದಂತೆ  ಪಕ್ಷದ ಪ್ರಮುಖ 10ಮಂದಿ ನಾಯಕರು,50 ಮಂದಿ ಕಾರ್ಯಕರ್ತರು  ಒಟ್ಟು 60ಮಂದಿ ಸದಸ್ಯರು  ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜಿನಾಮೆ ನೀಡಿರುವುದಾಗಿ ತಿಳಿಸಿದರು.ಸೋಮವಾರ ನಗರದಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು ಜನತಾದಳ ಪಕ್ಷವನ್ನು ಕರಾವಳಿ ಭಾಗದಲ್ಲಿ ಮುನ್ನಡೆಸಲು ಸ್ವತ; ಪಕ್ಷದ ರಾಜ್ಯಾಧ್ಯಕ್ಷ  ಹೆಚ್. ಡಿ .ಕುಮಾರಸ್ವಾಮಿ ಕೋರಿ ಅಹ್ವಾನ ನೀಡಿದ್ದರಿಂದ ಅವರ ಮನವಿಯನ್ನು ಪುರಸ್ಕರಿಸಿ ಪಕ್ಷವನ್ನು ಸೇರಿ ಪಕ್ಷವನ್ನು ಸಂಘಟಿಸಲು ಪ್ರಾಮಾಣಿಕ ಪ್ರಯತ್ನ  ಮಾಡಿದ್ದೆವು. ಆದರೆ  […]

ಮಂಗಳೂರು ದಕ್ಷಿಣ ವಿಧಾನಸಭಾ ಕಚೇರಿಯಲ್ಲಿ ಜೆಡಿಎಸ್ ಸೇರಿದ ಬಿಜೆಪಿ ಕಾರ್ಯಕರ್ತರು

Saturday, March 2nd, 2013
BJP activists jion to JDS

ಮಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆಯೇ ಪ್ರಮುಖ ರಾಜಕೀಯ ಪಕ್ಷಗಳು ಬೇರೆ ಪಕ್ಷಗಳಲ್ಲಿನ  ಕಾರ್ಯಕರ್ತರನ್ನು ತಮ್ಮತ್ತ ಸೇಳೆಯುವ ಕಡೆ  ಗಮನಹರಿಸಿವೆ. ಅದರಲ್ಲೂ ಮುಖ್ಯವಾಗಿ ಜೆಡಿಎಸ್ ಈ ವಿಷಯದಲ್ಲಿ ಮುಂದಿದೆ. ನಗರದ ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭಾ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮರಕಡ ವಾರ್ಡ್ ಸಂಖ್ಯೆ 14ರ ಬಿಜೆಪಿ ಕಾರ್ಯಕರ್ತರಾದ ಪ್ರವೀಣ್ ಶೆಟ್ಟಿ, ಸುರೇಶ್ ಶೆಟ್ಟಿ, ರಾಜೇಶ್ ಶೆಟ್ಟಿ ಇವರ ನಾಯಕತ್ವದಲ್ಲಿ ಹಲವಾರು ಕಾರ್ಯಕರ್ತರು ಜೆಡಿಎಸ್ ಗೆ ಸೇರ್ಪಡೆಗೊಂಡರು. ಈ […]

ಪಾಲಿಕೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ನಾಮ ಪತ್ರ ತಿರಸ್ಕರಿಸುವಂತೆ ಜೆಡಿಎಸ್ ಒತ್ತಾಯ

Monday, February 25th, 2013
Congress candidate Appi

ಮಂಗಳೂರು :ಈಗಾಗಲೇ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ವಿವಿಧ ಪಕ್ಷಗಳ ಅಭ್ಯರ್ಥಿ ಗಳು ನಾಮಪತ್ರ ಸಲ್ಲಿಸಿರುವ ಹಿನ್ನಲೆಯಲ್ಲೇ ಇಂದು ಪಾಲಿಕೆ ಕಚೇರಿಯಲ್ಲಿ ಜೆಪ್ಪು ವಾರ್ಡ್ ನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಪ್ಪಿ ಅವರ ನಾಮಪತ್ರ ತಿರಸ್ಕರಿಸುವಂತೆ ಜೆಡಿಎಸ್ ಕಾರ್ಯಕರ್ತರು ಚುನಾವಣಾಧಿಕಾರಿ ಯವರನ್ನು ಒತ್ತಾಯಿಸಿದ ಘಟನೆ ನಡೆಯಿತು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಪ್ಪಿಯವರು ಸರ್ಕಾರಿ ಸೇವೆಯಲ್ಲಿದ್ದರು ಹಾಗೂ ಉಚ್ಚಾಟಿತರಾಗಿರುವ ಬಗ್ಗೆ ತಮ್ಮಲ್ಲಿ ದಾಖಲೆಗಲಿದ್ದು, ಈ ಬಗ್ಗೆ ಅಪ್ಪಿಯವರು ನಾಮ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಲ್ಲಿಯೂ ಪ್ರಸ್ತಾಪವನ್ನು ಮಾಡಿಲ್ಲ […]

ಬಜಾಲ್ – ಫೈಸಲ್ ನಗರದ ಕಾಂಗ್ರೇಸ್ ಕಾರ್ಯಕರ್ತೆ ಜೆಡಿಎಸ್ ಗೆ ಸೇರ್ಪಡೆ

Saturday, February 23rd, 2013
Congress activist Rehana

ಮಂಗಳೂರು : ಮಂಗಳೂರಿನ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಬಜಾಲ್ – ಫೈಸಲ್ ನಗರ ವಾರ್ಡ್ ನ  ಕಾಂಗ್ರೇಸ್ ಸಕ್ರೀಯ ಕಾರ್ಯಕರ್ತರಾದ ಶ್ರೀಮತಿ ರೆಹನಾರವರು ಕಾಂಗ್ರೇಸ್ ನ ನಡವಳಿಕೆಯ ಬಗ್ಗೆ ಬೇಸತ್ತು ಇಂದು ಜಾತ್ಯಾತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಗೊಂಡರು ಇವರನ್ನು ಜೆಡಿಎಸ್ ರಾಜ್ಯಾ ಉಪಾಧ್ಯಕ್ಷರಾದ ಮಾಜಿ ಸಚಿವ ನಾಗರಾಜ್ ಶೆಟ್ಟಿಯವರು ಪಕ್ಷದ ಧ್ವಜ ನೀಡುವುದರೊಂದಿಗೆ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಮಂಗಳೂರು ಮಹಾನಗರ ಪಾಲಿಕೆಯ 53 ನೇ ಬಜಾಲ್ ವಾರ್ಡ್ ನ  ಅಭ್ಯರ್ಥಿಯಾಗಿ  ಅವರು ಈ ಸಂದರ್ಭದಲ್ಲಿ ಘೋಷಿಸಿದರು. […]

ಇದು ಕರಾವಳಿ “ಪೊಲಿ’ಟಿಕ್ಸ್”!

Tuesday, November 13th, 2012
Karavali Politics

ಮಂಗಳೂರು :2013ರಲ್ಲಿ ಕರ್ನಾಟಕ ರಾಜ್ಯ ವಿಧಾನ ಸಭಾ ಮತ್ತು 2014ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಪ್ರಮುಖ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗು ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಈಗಾಗಲೆ ಮಂಗಳೂರಿನಲ್ಲಿ ತನ್ನ ಚುನಾವಣಾ ಕಸರತ್ತು ಆರಂಭಿಸಿದೆ. ಅಕ್ಟೋಬರ್ 18ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳೂರಿಗೆ ಆಗಮಿಸಿ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬುವಂತೆ ಮಾಡಿದ್ದಾರೆ. ರಾಜ್ಯ ಬಿಜೆಪಿ ಸರಕಾರವನ್ನು ಕಿತ್ತೊಗೆಯುವಂತೆ ಕರೆ ನೀಡಿದ್ದಾರೆ. ಸೋನಿಯಾರ ಮಂಗಳೂರು ಭೇಟಿಯ ಸಂಪೂರ್ಣ ಹೊಣೆ […]

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿ ಇಲ್ಲ: ದೇವೇಗೌಡ

Friday, December 10th, 2010
ದೇವೇಗೌಡ

ಬೆಂಗಳೂರು  : ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ  ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ತಿಳಿಸಿದ್ದಾರೆ. ಕಾಂಗ್ರೆಸ್ ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು ಎಲ್ಲಾ ಜಿಲ್ಲೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ದೇವೇಗೌಡ ತಿಳಿಸಿದ್ದಾರೆ. ರಾಜಕೀಯ ಪಕ್ಷವಾಗಿ ನೇರವಾಗಿ ಜನರ ಮುಂದೆ ಹೋಗುತ್ತೇವೆ. ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜಾತ್ಯತೀತ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ ಎಂದು ಪತ್ರಕರ್ತರಿಗೆ ತಿಳಿಸಿದರು. ಅಭಿವೃದ್ಧಿಯೇ ಮೂಲಮಂತ್ರ ಎಂದ ಬಿಜೆಪಿ […]