ನರೇಂದ್ರ ಮೋದಿ ಅವರ ಮೇಲೆ ನನಗೆ ಯಾವುದೇ ಅಸಮಾಧಾನವಿಲ್ಲ: ಪೇಜಾವರ ಶ್ರೀ
Tuesday, June 5th, 2018ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ನನಗೆ ಯಾವುದೇ ಅಸಮಾಧಾನವಿಲ್ಲ. ಕೆಲ ಮಾಧ್ಯಮಗಳು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿವೆ. ಸಂಪೂರ್ಣ ಸಮಾಧಾನ ಇಲ್ಲ ಅಂತಷ್ಟೆ ನಾನು ಹೇಳಿದ್ದೆ ಎಂದು ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರು ಸ್ಪಷ್ಟನೆ ನೀಡಿದರು. ಮೈಸೂರು ಮಾಧ್ವ ವಿದ್ಯಾರ್ಥಿ ನಿಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಾಧನೆಗಳು ಸಮಾಧಾನ ತಂದಿಲ್ಲ ಅಂತ ನಾನು ಹೇಳಿಲ್ಲ. ಕಪ್ಪು ಹಣ, ಗಂಗಾ ನದಿ ಶುದ್ಧೀಕರಣ ಆಗಿಲ್ಲ ಎಂದು ನನಗೆ ಮಾಹಿತಿ ಬಂತು. ಈ […]