ಸಿದ್ದರಾಮಯ್ಯ ನವರು ಕೊಟ್ಟಿದ್ದು ಅಕ್ಕಿ ಅಲ್ಲ, ಕೇವಲ ಚೀಲ : ಡಾ.ಕೆ.ಸುಧಾಕರ್
Tuesday, January 24th, 2023
ಚಿಕ್ಕಬಳ್ಳಾಪುರ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಟ್ಟಿದಾಗಲೇ ಕಾಂಗ್ರೆಸ್ನಲ್ಲಿರಲಿಲ್ಲ. ಜನತಾದಳದಲ್ಲಿದ್ದು ಎಲ್ಲಾ ಬಗೆಯ ಅಧಿಕಾರ ಅನುಭವಿಸಿದ ಅವರು, ಅಧಿಕಾರದ ಆಸೆಗಾಗಿಯೇ ಕಾಂಗ್ರೆಸ್ಗೆ ಬಂದರು. ಇವರು ಮಾಡಿದ ಪಾಪದ ಕೆಲಸದಿಂದಾಗಿಯೇ ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಅಜ್ಜವಾರದಲ್ಲಿ 494 ಕುಟುಂಬಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮದ ವೇಳೆ ಅವರು ಮಾತನಾಡಿದರು. ಕಾಂಗ್ರೆಸ್ನವರು ಪ್ರಜಾ ಧ್ವನಿ ಯಾತ್ರೆಯ ಹೆಸರಿನಲ್ಲಿ ನನ್ನ ವಿರುದ್ಧ ಪ್ರಚಾರ ಸಭೆ ಮಾಡಿದ್ದಾರೆ. ಆದರೆ […]