Blog Archive

ಡಿಕೆಶಿ ಬಂಧಿಸಿರುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Wednesday, September 11th, 2019
DK-Shivkumar

ಬೆಂಗಳೂರು : ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನ ಖಂಡಿಸಿ ರಾಜ್ಯ ಒಕ್ಕಲಿಗರ ಸಂಸ್ಥೆಗಳ ಒಕ್ಕೂಟ ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆಯೊಂದಿಗೆ ರಾಜಭವನ ಚಲೋ ನಡೆಸುತ್ತಿದೆ. ಡಿಕೆ ಶಿವಕುಮಾರ್ ಬಂಧನ ಖಂಡಿಸಿ ರಾಮನಗರದಿಂದ ಬೆಂಗಳೂರಿನತ್ತ ಪ್ರತಿಭಟನಾಕಾರರು ಹೊರಟಿದ್ದು, ಇಂದಿನ ಪ್ರತಿಭಟನಾ ಸಮಾವೇಶದಲ್ಲಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ರಾಜ್ಯ ಒಕ್ಕಲಿಗರ ಸಂಘ ತಿಳಿಸಿದೆ. ಜಾರಿ ನಿರ್ದೇಶನಾಲಯ ಡಿಕೆಶಿಯನ್ನು ಬಂಧಿಸಿರುವುದನ್ನು ವಿರೋಧಿಸಿ ರಾಜ್ಯ ಒಕ್ಕಲಿಗರ ಸಂಘ ನೀಡಿರುವ ಬೃಹತ್ ಪ್ರತಿಭಟನಾ ರಾಲಿಯ ಹಿನ್ನೆಲೆಯಲ್ಲಿ […]

ಸಮನ್ಸ್ ಗೆ ಸಂಬಂಧಿಸಿದಂತೆ ಮಧ್ಯಂತರ ರಕ್ಷಣೆ ಕೊಡಿ : ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಡಿಕೆ ಶಿವಕುಮಾರ್

Friday, August 30th, 2019
DK-shiv-kumar

ಬೆಂಗಳೂರು : ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಇ.ಡಿ. ಸಮನ್ಸ್ ನೀಡಿದ್ದು, ಮೇಲ್ಮನವಿ ಸಲ್ಲಿಸಲು ನಮಗೆ ಕಾಲಾವಕಾಶ ಬೇಕು. ಅಲ್ಲಿವರೆಗೆ ಡಿಕೆ ಶಿವಕುಮಾರ್ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಬೇಕೆಂದು ಕೋರಿ ಡಿಕೆಶಿ ಪರ ವಕೀಲರಾದ ಬಿವಿ ಆಚಾರ್ಯ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಜಾರಿಗೊಳಿಸಿದ್ದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ನ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿತ್ತು. […]