ಗ್ಯಾರೆಂಟಿ ಯೋಜನೆಗಳಿಗೆ ಸರಿದೂಗಿಸಲು ರಾಜ್ಯದಲ್ಲಿ ಪೆಟ್ರೋಲ್ ಮತ್ತು‌ ಡೀಸೆಲ್‌ ದರ ಮೂರು ರೂ ಏರಿಸಿದ ಕಾಂಗ್ರೆಸ್‌ ಸರ್ಕಾರ : ಬ್ರಿಜೇಶ್ ಚೌಟ

Saturday, June 15th, 2024
Brijesh-Chowta

ಮಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯರ ಜನರ ಬದುಕನ್ನು ಕಸಿದುಕೊಳ್ಳುತ್ತಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಸರಿದೂಗಿಸಲು ಹೆಣಗಾಡುತ್ತಿದೆ ಎಂದರು. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ ಮೂರು ರೂ ಹೆಚ್ಚಳ ಮಾಡಲಾಗಿದ್ದು, ಒಮ್ಮೆಲೇ ಅತೀ […]