ಸಾಲಬಾಧೆ ತಾಳಲಾರದೆ ಕೆರೆಗೆ ಹಾರಿದ ತಂದೆ..ರಕ್ಷಿಸಲು ಹೋದ ಮಗನೂ ಸಾವು!

Thursday, November 22nd, 2018
suicide

ಚಿಕ್ಕಮಗಳೂರು: ಸಾಲಬಾಧೆ ತಾಳಲಾರದೆ ತಂದೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ರಕ್ಷಿಸಲು ಹೋದ ಮಗ ಕೂಡಾ ತಂದೆ ಜೊತೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ. ತಂದೆ ತಿಮ್ಮಣ್ಣಗೌಡ (55) ಹಾಗೂ ಮಗ ಅಭಿಷೇಕ್ (24) ಸಾವನ್ನಪ್ಪಿದವರು ಎನ್ನಲಾಗಿದೆ. ಇವರಿಗೆ ಎನ್.ಆರ್.ಪುರದ ಹಂತುವಾನಿ ಗ್ರಾಮದಲ್ಲಿ 2 ಎಕರೆ ಜಾಗವಿದ್ದು, ಅಡಿಕೆ ಮತ್ತು ಭತ್ತ ಬೆಳೆಯುತ್ತಿದ್ದರು. ತಮ್ಮ ಜಮೀನಿನಲ್ಲಿ 10ಕ್ಕೂ ಹೆಚ್ಚು ಬೋರ್ವೆಲ್ ಕೊರೆಯಿಸಿದ್ದರು. ಆದರೆ ಬೋರ್ವೆಲ್ನಲ್ಲಿ ನೀರು ಬಂದಿರಲಿಲ್ಲ. ಅಲ್ಲದೇ ಬ್ಯಾಂಕ್ವೊಂದರಲ್ಲಿ ಮೂರು […]